Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ​ಉಕ್ರೇನ್ ಬಿಕ್ಕಟ್ಟಿಗೆ ರಾಜತಾಂತ್ರಿಕ...

​ಉಕ್ರೇನ್ ಬಿಕ್ಕಟ್ಟಿಗೆ ರಾಜತಾಂತ್ರಿಕ ಪರಿಹಾರ ಜಿ20 ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಕರೆ

15 Nov 2022 10:26 PM IST
share
​ಉಕ್ರೇನ್ ಬಿಕ್ಕಟ್ಟಿಗೆ ರಾಜತಾಂತ್ರಿಕ ಪರಿಹಾರ ಜಿ20 ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಕರೆ

 ಜಕಾರ್ತ, ನ.15: ಉಕ್ರೇನ್ ಬಿಕ್ಕಟ್ಟನ್ನು ಶೀಘ್ರ ಅಂತ್ಯಗೊಳಿಸಲು ಜಾಗತಿಕ ಸಮುದಾಯ ಗಮನಹರಿಸಬೇಕು. ಉಕ್ರೇನ್ನಲ್ಲಿ ಕದನ ವಿರಾಮ ಜಾರಿ ಹಾಗೂ ರಾಜತಾಂತ್ರಿಕ ಉಪಕ್ರಮಗಳ ಮೂಲಕ ಪರಿಹಾರ ಕಂಡುಕೊಳ್ಳುವುದು ಅತೀ ಅಗತ್ಯವಾಗಿದೆ ಎಂದು ಭಾರತದ ಪ್ರಧಾನಿ ನರೇಂದ್ರ ಮೋದಿ (Narendra Modi)ಹೇಳಿದ್ದಾರೆ.
ಇಂಡೋನೇಶ್ಯಾದ ಬಾಲಿಯಲ್ಲಿ ನಡೆಯುತ್ತಿರುವ ಜಿ20 ಶೃಂಗಸಭೆಯಲ್ಲಿ ಮಾತನಾಡಿದ ಮೋದಿ ‘ಕಳೆದ ಶತಮಾನದಲ್ಲಿ ಎರಡನೇ ವಿಶ್ವಯುದ್ಧವು ಪ್ರಪಂಚದಲ್ಲಿ ವಿನಾಶಕ್ಕೆ ಕಾರಣವಾಗಿತ್ತು. 

ಆ ಬಳಿಕ ಅಂದಿನ ನಾಯಕರು ಶಾಂತಿ ಮಾರ್ಗ ಹಿಡಿಯಲು ಗಂಭೀರ ಪ್ರಯತ್ನ ನಡೆಸಿದರು. ಈಗ ನಮ್ಮ ಸರದಿಯಾಗಿದೆ ಎಂದರು.
ಭಾರತದಲ್ಲಿ ಸುಸ್ಥಿರ ಆಹಾರ ಭದ್ರತೆಗಾಗಿ ನೈಸರ್ಗಿಕ ಕೃಷಿಗೆ ನೀಡುತ್ತಿರುವ ಉತ್ತೇಜನ, ರಾಗಿಯಂತಹ ಸಾಂಪ್ರದಾಯಿಕ ಮತ್ತು ಪೌಷ್ಟಿಕ ಆಹಾರಧಾನ್ಯಗಳನ್ನು ಜನಪ್ರಿಯಗೊಳಿಸಲು ಕೈಗೊಂಡಿರುವ ಕ್ರಮಗಳನ್ನು ವಿವರಿಸಿದ ಮೋದಿ, ಮುಂಬರುವ ವರ್ಷದಲ್ಲಿ ಅಂತರಾಷ್ಟ್ರೀಯ ರಾಗಿ ವರ್ಷವನ್ನು ಸಂಭ್ರಮದಿಂದ ಆಚರಿಸುವಂತೆ ಕರೆ ನೀಡಿದರು.
ಹವಾಮಾನ ಬದಲಾವಣೆ, ಕೋವಿಡ್ ಸಾಂಕ್ರಾಮಿಕ ಹಾಗೂ ಉಕ್ರೇನ್ನಲ್ಲಿನ ಬೆಳವಣಿಗೆ ಜಗತ್ತಿನಲ್ಲಿ ವ್ಯಾಪಕ ಹಾನಿಗೆ ಕಾರಣವಾಗಿದೆ. ಜಾಗತಿಕ ಪೂರೈಕೆ ಸರಪಳಿ ಧ್ವಂಸಗೊಂಡಿದೆ. ವಿಶ್ವದಲ್ಲಿಯೇ ಅಗತ್ಯದ ವಸ್ತುಗಳ ಪೂರೈಕೆಗೆ ಸಮಸ್ಯೆಯಾಗಿದೆ. ಈ ಬದಲಾವಣೆಯು ಎಲ್ಲಾ ದೇಶಗಳ ಬಡಜನರಿಗೆ ಅತ್ಯಂತ ಗಂಭೀರ ಸಮಸ್ಯೆಯಾಗಿ ಪರಿಣಮಿಸಿದೆ ಎಂದರು.
ಇಂಧನ ಪೂರೈಕೆಯಲ್ಲಿ ಯಾವುದೇ ರೀತಿಯ ನಿರ್ಬಂಧಗಳನ್ನು ಪ್ರೋತ್ಸಾಹಿಸಬಾರದು ಮತ್ತು ಇಂಧನ ಮಾರುಕಟ್ಟೆಯಲ್ಲಿ ಸ್ಥಿರತೆಯನ್ನು ಖಚಿತಪಡಿಸಿಕೊಳ್ಳಬೇಕು. ಶುದ್ಧ ಇಂಧನ ಮತ್ತು ಪರಿಸರಕ್ಕೆ ಭಾರತ ಬದ್ಧವಾಗಿದೆ. 2030ರ ವೇಳೆಗೆ ನಮ್ಮ ಬೇಡಿಕೆಯ 50%ದಷ್ಟು ವಿದ್ಯುತ್ ಅನ್ನು ನವೀಕರಿಸಬಹುದಾದ ಮೂಲಗಳಿಂದ ಉತ್ಪಾದಿಸಲಾಗುತ್ತದೆ ಎಂದು ನರೇಂದ್ರ ಮೋದಿ ಹೇಳಿದ್ದಾರೆ.

share
Next Story
X