Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ರಷ್ಯಾದ ಕ್ಷಿಪಣಿ ಅಪ್ಪಳಿಸಿ...

ರಷ್ಯಾದ ಕ್ಷಿಪಣಿ ಅಪ್ಪಳಿಸಿ ಪೋಲಂಡ್‍ನಲ್ಲಿ ಇಬ್ಬರು ಮೃತ್ಯು: ವರದಿ

16 Nov 2022 1:58 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ರಷ್ಯಾದ ಕ್ಷಿಪಣಿ ಅಪ್ಪಳಿಸಿ ಪೋಲಂಡ್‍ನಲ್ಲಿ ಇಬ್ಬರು ಮೃತ್ಯು: ವರದಿ

ಕೀವ್: ಉಕ್ರೇನ್ ಮೇಲೆ ಮಂಗಳವಾರ ರಷ್ಯಾ ಕ್ಷಿಪಣಿ ಮಳೆಗೆರೆದಿದ್ದು (Missile strikes hit cities across Ukraine), ಪಕ್ಕದ ಪೋಲಂಡ್‍ನಲ್ಲಿ ರಷ್ಯಾದ ಕ್ಷಿಪಣಿ ಅಪ್ಪಳಿಸಿ ಇಬ್ಬರು ಮೃತಪಟ್ಟಿದ್ದಾರೆ ಎಂದು timesofindia.com ವರದಿ ಮಾಡಿದೆ.

ವಿದ್ಯುತ್ ಘಟಕಗಳನ್ನು ಗುರಿ ಮಾಡಿದ ರಷ್ಯಾದ ಕ್ಷಿಪಣಿ ದಾಳಿಯಿಂದಾಗಿ ಸುಮಾರು 70 ಲಕ್ಷ ಮನೆಗಳು ಕಗ್ಗತ್ತಲಲ್ಲಿ ರಾತ್ರಿ ಕಳೆಯಬೇಕಾದ ಪರಿಸ್ಥಿತಿ ಉದ್ಭವಿಸಿದೆ (seven million homes into darkness). ಉಕ್ರೇನ್‍ನಲ್ಲಿ ತೀವ್ರವಾಗುತ್ತಿರುವ ಸಂಘರ್ಷವನ್ನು ನಿಭಾಯಿಸುವ ಕಾರ್ಯವಿಧಾನಗಳ ಬಗ್ಗೆ ಜಿ-20 ಮುಖಂಡ ಶೃಂಗ ಕೂಡಾ ಚರ್ಚೆ ನಡೆಸುವ ಸಾಧ್ಯತೆ ಇದೆ.

ದೇಶಾದ್ಯಂತ ವಿದ್ಯುತ್ ಉತ್ಪಾದನಾ ಘಟಕಗಳ ಮೇಲೆ ರಷ್ಯಾ 85 ಕ್ಷಿಪಣಿ ದಾಳಿ ನಡೆಸಿದೆ ಎಂದು ಉಕ್ರೇನ್ ಅಧ್ಯಕ್ಷರ ಕಚೇರಿ ಪ್ರಕಟಿಸಿದೆ. ಈ ದಾಳಿಯಿಂದಾಗಿ ನೆರೆಯ ಮೋಲ್ಡೋವಾದಲ್ಲಿ ಕೂಡಾ ವಿದ್ಯುತ್ ಸರಬರಾಜು ವ್ಯವಸ್ಥೆ ಅಸ್ತವ್ಯಸ್ತಗೊಂಡಿದೆ.

ರಷ್ಯಾದ ಕ್ಷಿಪಣಿ ಗಡಿಯನ್ನು ದಾಟಿ ಪೋಲಂಡ್‍ನ ಮೇಲೆ ಅಪ್ಪಳಿಸಿದ್ದು, ಘಟನೆಯಲ್ಲಿ ಇಬ್ಬರು ಜೀವ ಕಳೆದುಕೊಂಡಿದ್ದಾರೆ ಎಂದು ನ್ಯಾಟೊ ಹೇಳಿಕೆಯನ್ನು ಉಲ್ಲೇಖಿಸಿ ಎಪಿ ಸುದ್ದಿಸಂಸ್ಥೆ ವರದಿ ಮಾಡಿದೆ. ಉಕ್ರೇನ್ ಗಡಿಗೆ ಹೊಂದಿಕೊಂಡಿರುವ ಪ್ರೆವೋಡೋವ್ ಎಂಬ ಗ್ರಾಮಕ್ಕೆ ಕ್ಷಿಪಣಿ ಅಪ್ಪಳಿಸಿದೆ ಎಂದು ಪೋಲಂಡ್ ಮಾಧ್ಯಮಗಳು ವರದಿ ಮಾಡಿವೆ.

ಈ ಸಂಘರ್ಷದ ಪರಿಸ್ಥಿತಿಯನ್ನು ನಿಭಾಯಿಸುವ ನಿಟ್ಟಿನಲ್ಲಿ ಅಗ್ರ ನಾಯಕರು ತುರ್ತು ಸಭೆ ನಡೆಸಿದ್ದಾರೆ ಎಂದು ಪೋಲಂಡ್ ಸರ್ಕಾರಿ ವಕ್ತಾರ ಪಿಯೋಟ್ರ್ ಮುಲ್ಲೆರ್ ಹೇಳಿದ್ದಾರೆ. ಆದರೆ ದೇಶದ ಮೇಲೆ ಕ್ಷಿಪಣಿ ದಾಳಿ ನಡೆದಿರುವುದನ್ನು ಅವರು ದೃಢಪಡಿಸಿಲ್ಲ.

ಘಟನೆ ಬಳಿಕ ಹಂಗೇರಿ ಪ್ರಧಾನಿ ವಿಕ್ಟರ್ ಓರ್ಬನ್ ತುರ್ತಾಗಿ ರಕ್ಷಣಾ ಮಂಡಳಿಯ ಸಭೆ ನಡೆಸಿ ಪರಿಸ್ಥಿತಿ ಬಗ್ಗೆ ಚರ್ಚಿಸಿದರು. ಪೂರ್ವ ಪೋಲೆಂಡ್ ಗ್ರಾಮದಲ್ಲಿ ಸ್ಫೋಟ ಸಂಭವಿಸಿದ ಹಿನ್ನೆಲೆಯಲ್ಲಿ ಡ್ರುಝುಬಾ ಪೈಪ್‍ಲೈನ್‍ನಲ್ಲಿ ಕಚ್ಚಾತೈಲ ಸರಬರಾಜು ಸ್ಥಗಿತಗೊಳಿಸಲಾಗಿದೆ ಎಂದು timesofindia.com ವರದಿ ಮಾಡಿದೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X