Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‌ಶಿವಸೇನೆಯ ಹೆಸರು, ಚಿಹ್ನೆಯ ಮೇಲಿನ...

‌ಶಿವಸೇನೆಯ ಹೆಸರು, ಚಿಹ್ನೆಯ ಮೇಲಿನ ಹಕ್ಕು ಮಂಡನೆಗೆ ದಾಖಲೆ ಒದಗಿಸಲು ಚುನಾವಣಾ ಆಯೋಗ ಸೂಚನೆ

16 Nov 2022 7:45 PM IST
share
‌ಶಿವಸೇನೆಯ ಹೆಸರು, ಚಿಹ್ನೆಯ ಮೇಲಿನ ಹಕ್ಕು ಮಂಡನೆಗೆ ದಾಖಲೆ ಒದಗಿಸಲು ಚುನಾವಣಾ ಆಯೋಗ ಸೂಚನೆ

ಹೊಸದಿಲ್ಲಿ,ನ.16: ಶಿವಸೇನಾ ಪಕ್ಷ(Shiv Sena party)ದ  ಹೆಸರು ಹಾಗೂ ಚಿಹ್ನೆಗಳ ಮೇಲೆ ತಮ್ಮ ಹಕ್ಕನ್ನು ಮಂಡಿಸಲು  ನವೆಂಬರ್ 23ರೊಳಗೆ ಪೂರಕ ದಾಖಲೆಗಳನ್ನು ಒದಗಿಸುವಂತೆ  ಚುನಾವಣಾ ಆಯೋಗವು ಬುಧವಾರ ಉದ್ಧವ್ಠಾಕ್ರೆ  ಹಾಗೂ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ(Eknath Shinde) ನೇತೃತ್ವದ ಉಭಯ ಬಣಗಳಿಗೆ ಸೂಚನೆ ನೀಡಿದೆ.

ದಾಖಲೆಗಳು ಸಲ್ಲಿಕೆಯಾದ ಬಳಿಕ  ಎರಡೂ ಬಣಗಳ ಅಹವಾಲುಗಳ ಅಲಿಕೆಗೆ ದಿನಾಂಕವನ್ನು ನಿಗದಿಪಡಿಸುವುದಾಗಿ ಚುನಾವಣಾ ಆಯೋಗ ತಿಳಿಸಿದೆ.

 ಶಿವಸೇನಾ ಪಕ್ಷದ ಹೆಸರು ಹಾಗೂ ಚುನಾವಣಾ ಚಿಹ್ನೆಯಾದ ಬಿಲ್ಲು ಬಾಣವನ್ನು  ಸ್ತಂಭನಗೊಳಿಸುವ ಚುನಾವಣಾ ಆಯೋಗದ ಮಧ್ಯಂತರ ಆದೇಶದ ವಿರುದ್ಧ ಉದ್ಧವ್ ಠಾಕ್ರೆ ಬಣ  ಸಲ್ಲಿಸಿದ ಅರ್ಜಿಯನ್ನು  ದಿಲ್ಲಿ ಹೈಕೋರ್ಟ್ ಮಂಗಳವಾರ ತಿರಸ್ಕರಿಸಿದ ಬೆನ್ನಲ್ಲೇ ಈ ಬೆಳವಣಿಗೆಯಾಗಿದೆ.

ಚುನಾವಣಾ ಆಯೋಗದ ಅರ್ಜಿಯನ್ನು ಅತ್ಯಂತ ತ್ವರಿತವಾಗಿ ನಿರ್ಧರಿಸುವಂತೆಯೂ ಚುನಾವಣಾ ಆಯೋಗವು ಹೈಕೋರ್ಟ್ಗೆ ತಿಳಿಸಿದೆ.

ಈ ವರ್ಷದ ಜೂನ್ನಲ್ಲಿ ಏಕನಾಥ ಶಿಂಧೆ ಹಾಗ ಶಿವಸೇನಾದ  ಶಾಸಕರ ಗುಂಪೊಂದು ಉದ್ಧವ್ಠಾಕ್ರೆ ನೇತೃತ್ವದ ಮಹಾವಿಕಾಸ್ ಆಗಾಡಿ ಮೈತ್ರಿಸರಕಾರದ ವಿರುದ್ಧ ಬಂಡೆದ್ದ ಬಳಿಕ ಶಿವಸೇನಾವು ಎರಡು ಬಣಗಳಾಗಿ ವಿಭಜಿತವಾಗಿತ್ತು.

ಸುಮಾರು ಒಂದು ವಾರದ ರಾಜಕೀಯ  ವಿದ್ಯಮಾನಗಳ ಬಳಿಕ, ಉದ್ಧವ್ ಬಣವು ವಿಧಾನಸಭೆಯಲ್ಲಿ ಬಹುಮತವನ್ನು ಕಳೆದುಕೊಂಡಿದ್ದರಿಂದ ಅಧಿಕಾರ ತ್ಯಜಿಸಿತು. ಜೂನ್ 30 ಬಿಜೆಪಿಯ ಬೆಂಬಲದೊಂದಿಗೆ ಏಕನಾಥ ಶಿಂಧೆ ಮುಖ್ಯಮಂತ್ರಿಯಾಗಿ  ಪ್ರಮಾಣವಚನ ಸ್ವೀಕರಿಸಿದ್ದರು.

ಆಕ್ಟೋಬರ್ 10ರಂದು ಚುನಾವಣಾ ಆಯೋಗವು ದೊಂದಿಯ ಚಿಹ್ನೆಯನ್ನು ಠಾಕ್ರೆ ನೇತೃತ್ವದ ಬಣಕ್ಕೆ ವಿತರಿಸಿತ್ತು ಹಾಗೂ ಅದಕ್ಕೆ ಶಿವಸೇನಾ (ಉದ್ಧವ್ ಬಾಳಾ ಸಾಹೇಬ್ಠಾಕ್ರೆ) ಎಂದು ಮಾನ್ಯತೆ ನೀಡಿತು. ಶಿಂಧೆ ಬಣಕ್ಕೆ ಎರಡು ಖಡ್ಗ ಹಾಗೂ ಗುರಾಣಿಯ ಚಿಹ್ನೆಯನ್ನು ನೀಡಿತು ಹಾಗೂ ಆ ಬಣವು ‘ಬಾಳಾಸಾಹೇಬಾಚಿ ಶಿವಸೇನಾ’ ಎಂದು ನಾಮಕರಣ ಮಾಡಿತ್ತು

share
Next Story
X