Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 224 ಕ್ಷೇತ್ರಗಳಲ್ಲಿ ಎಲ್ಲಿ ನಿಂತರೂ...

224 ಕ್ಷೇತ್ರಗಳಲ್ಲಿ ಎಲ್ಲಿ ನಿಂತರೂ ಸಿದ್ದರಾಮಯ್ಯ ಗೆಲ್ಲುತ್ತಾರೆ: ಡಿ.ಕೆ.ಶಿವಕುಮಾರ್

''ಮೂರು ಸಮೀಕ್ಷೆಯಲ್ಲಿ ಬಿಜೆಪಿ ಸಂಖ್ಯೆ 50 ದಾಟುತ್ತಿಲ್ಲ...''

16 Nov 2022 8:12 PM IST
share
224 ಕ್ಷೇತ್ರಗಳಲ್ಲಿ ಎಲ್ಲಿ ನಿಂತರೂ ಸಿದ್ದರಾಮಯ್ಯ ಗೆಲ್ಲುತ್ತಾರೆ: ಡಿ.ಕೆ.ಶಿವಕುಮಾರ್
''ಮೂರು ಸಮೀಕ್ಷೆಯಲ್ಲಿ ಬಿಜೆಪಿ ಸಂಖ್ಯೆ 50 ದಾಟುತ್ತಿಲ್ಲ...''

ಬೆಂಗಳೂರು: ''ಸಿದ್ದರಾಮಯ್ಯನವರು ಕೋಲಾರಕ್ಕೆ ಹೋದರೆ ಬಿಜೆಪಿಯ 10 ನಾಯಕರು ಸುದ್ದಿಗೋಷ್ಠಿ ಮಾಡುತ್ತಾರೆ'' ಎಂದು  ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (D. K. Shivakumar) ವ್ಯಂಗ್ಯವಾಡಿದ್ದಾರೆ. 

ಬುಧವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು,  ''ಪ್ರಹ್ಲಾದ್ ಜೋಷಿ ಅವರೇ ಸಿದ್ದರಾಮಯ್ಯರಿಗೆ ಕ್ಷೇತ್ರ ಇಲ್ಲ ಎನ್ನುತ್ತೀರಿ. ಹಾಗಾದರೆ ನಿಮ್ಮ ಮೋದಿ ಗುಜರಾತ್ ಬಿಟ್ಟು ವಾರಣಾಸಿಯಲ್ಲಿ ಸ್ಪರ್ಧಿಸಿದ್ದು ಏಕೆ? ಸ್ಮೃತಿ ಇರಾನಿ ಅಮೇಥಿಯಲ್ಲಿ ನಿಂತಿದ್ದು ಏಕೆ? ಸಿದ್ದರಾಮಯ್ಯ 224 ಕ್ಷೇತ್ರಗಳಲ್ಲಿ ಎಲ್ಲಿ ನಿಂತರೂ ಗೆಲ್ಲುತ್ತಾರೆ. ನಿಮ್ಮ ಮೂರು ಸಮೀಕ್ಷೆಯಲ್ಲಿ ನಿಮ್ಮ ಸಂಖ್ಯೆ 50 ದಾಟುತ್ತಿಲ್ಲ. ಹೀಗಾಗಿ ನೀವು ತಕತಕನೆ ಕುಣಿಯುತ್ತಿದ್ದೀರಿ'' ಎಂದು ವಾಗ್ದಾಳಿ ನಡೆಸಿದರು. 

''ಸಿದ್ದರಾಮಯ್ಯ, ಮಹದೇವ್ ಪ್ರಸಾದ್, ಆಸ್ಕರ್ ಫನಾರ್ಂಡೀಸ್ ಅವರ ಕೊಡುಗೆಯಿಂದ ಬೆಂಗಳೂರು-ಮೈಸೂರು ಹೆದ್ದಾರಿ ಆಗುತ್ತಿದೆ. ಇದರಲ್ಲಿ 100 ಕೋಟಿ ರೂ.ಕಮಿಷನ್ ಪಡೆದಿದ್ದೀರಿ ಎಂದು ಮಂಡ್ಯದಲ್ಲಿ ಆರೋಪ ಮಾಡಿದ್ದಾರೆ. ಈ ಬಗ್ಗೆ ನೀವು ಉತ್ತರವೇ ಕೊಟ್ಟಿಲ್ಲ. ನಿಮ್ಮ ಸಂಸದ ನಿಧಿಯನ್ನು ಬಿಡದೇ ತಿನ್ನುತ್ತಿದ್ದೀರಿ. ನಿಮ್ಮ ಯೋಗ್ಯತೆ ಏನು ಎಂದು ನೋಡಿಕೊಳ್ಳಿ. ಸಿದ್ದರಾಮಯ್ಯನವರ ವಿರುದ್ಧ ಟೀಕೆ ಮಾಡಲು ಆರೆಸ್ಸೆಸ್ ನವರು ತರಬೇತಿ ನೀಡಿ ಕಳುಹಿಸುತ್ತಿದ್ದಾರೆ'' ಎಂದು ಅವರು ದೂರಿದರು.

''7ಪಿಎಂ ಸಿಎಂ'': ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಜನ ನಿಮ್ಮನ್ನು 7 ಪಿಎಂ ಸಿಎಂ ಎಂದು ಹೇಳುತ್ತಿದ್ದಾರೆ. ನೀವು ರಾತ್ರಿ 7ರ ನಂತರ ಯಾರಿಗೂ ಸಿಗದೆ ಕೇವಲ ಇಬ್ಬರು ಮಂತ್ರಿಗಳ ಜತೆ ಇರುತ್ತೀರಿ ಎಂದು ಮಾತನಾಡುತ್ತಿದ್ದಾರೆ. ಈ ಬಗ್ಗೆ ಜನಗಳಿಗೆ ಮಾಹಿತಿ ನೀಡಿ’ ಎಂದು ಶಿವಕುಮಾರ್ ಇಂದಿಲ್ಲಿ ಖಾರವಾಗಿ ಪ್ರಶ್ನಿಸಿದರು.

‘ಕಾಂಗ್ರೆಸ್ ಪಕ್ಷಕ್ಕೆ ಎಷ್ಟರ ಮಟ್ಟಿಗೆ ಬೇಡಿಕೆ ಇದೆ. ಕಾಂಗ್ರೆಸ್ ನೂರಕ್ಕೆ ನೂರರಷ್ಟು ಅಧಿಕಾರಕ್ಕೆ ಬರಲಿದೆ ಎಂಬ ನಂಬಿಕೆ ಇದೆ ಎಂಬುದು ಇದರಲ್ಲೇ ಗೊತ್ತಾಗುತ್ತದೆ. ನಾವು ಟಿಕೆಟ್ ಆಕಾಂಕ್ಷಿಗಳಲ್ಲ. ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರು ಪಕ್ಷ ಹೇಳಿದಂತೆ ಕೇಳುತ್ತೇವೆ’ ಎಂದು ಶಿವಕುಮಾರ್ ನುಡಿದರು.


-

share
Next Story
X