Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ನಳಿನ್‌ ಕುಮಾರ್‌ ಟ್ವೀಟ್‌ ಮಾಡಿ 48...

ನಳಿನ್‌ ಕುಮಾರ್‌ ಟ್ವೀಟ್‌ ಮಾಡಿ 48 ಗಂಟೆಗಳು ಕಳೆದಿದರೂ ಸುಂಕ ವಸೂಲಿ ಮುಂದುವರಿದಿದೆ: ಮುನೀರ್‌ ಕಾಟಿಪಳ್ಳ

16 Nov 2022 11:06 PM IST
share
ನಳಿನ್‌ ಕುಮಾರ್‌ ಟ್ವೀಟ್‌ ಮಾಡಿ 48 ಗಂಟೆಗಳು ಕಳೆದಿದರೂ ಸುಂಕ ವಸೂಲಿ ಮುಂದುವರಿದಿದೆ: ಮುನೀರ್‌ ಕಾಟಿಪಳ್ಳ

ಸುರತ್ಕಲ್‌, ನ.16: ಸುರತ್ಕಲ್‌ ಟೋಲ್‌ಗೇಟ್‌ ತೆರವಿಗೆ ಒತ್ತಾಯಿಸಿ ಸುರತ್ಕಲ್‌ ಟೋಲ್‌ಗೇಟ್‌ ಹೋರಾಟ ಸಮಿತಿ ಮತ್ತು ಸಮಾನ ಮನಸ್ಕ ಸಂಘಟನೆಗಳು ನಡೆಸುತ್ತಿರುವ ಆಹೋರಾತ್ರಿ ಹೋರಾಟ 20ದಿನಗಳನ್ನು ಪೂರೈಸಿತು.

ಬುಧವಾರವೂ ಹೋರಾಟದ ಮಂಟಪದಲ್ಲಿ 300ಕ್ಕೂ ಮಿಕ್ಕಿ ಹೋರಾಟಗಾರರು ಭಾಗವಹಿಸಿದ್ದು, ಸುರತ್ಕಲ್‌ ಟೋಲ್‌ ಗೇಟನ್ನು ಹೆಜಮಾಡಿ ಟೋಲ್‌ಗೇಟ್‌ ಜೊತೆ ವಿಲೀನ ಮಾಡಿ ಹೆಚ್ಚುವರಿ ಹಣ ವಸೂಲಿ ಮಾಡಬಾರದೆಂದು ಧರಣಿ ನಿರತರು ಆಗ್ರಹಿಸಿದರು.

ಹೋರಾಟದ ವೇಳೆ ಮಾತನಾಡಿದ ಮುನೀರ್‌ ಕಾಟಿಪಳ್ಳ, ಸಂಸದ ನಳಿನ್‌ ಕುಮಾರ್‌ ಅವರು ಟ್ವೀಟ್‌ ಮಾಡಿ 48ಗಂಟೆಗಳು ಕಳೆದಿದೆ. ಆದರೂ ಟೋಲ್‌ಗೇಟ್‌ಗಳಲ್ಲಿ ಸುಂಕ ವಸೂಲಿ ಮುಂದುವರಿದಿದೆ. ಇದರಿಂದ ಜನರು ಸಿಟ್ಟಿಗೆದ್ದಿದ್ದಾರೆ. ನಮ್ಮ ಕಣ್ಣಮುಂದೆಯೇ ವಾಹನ ಸವಾರರು ಗುತ್ತಿಗೆ ಆಧಾರದ ಕಾರ್ಮಿಕರ ಜೊತೆ ಜಳವಾಡುತ್ತಿದ್ದಾರೆ. ಇದು ಸರಿಯಲ್ಲ. ನೋಟಿಫಿಕೇಶನ್‌ ಆಗಿರುವುದೇ ಆಗಿದ್ದಲ್ಲಿ ಮೊದಲು ಟೋಲ್‌ ಸಂಗ್ರಹ ನಿಲ್ಲಿಸಲಿ. ಇದು ಹೀಗೇ ಮುಂದುವರಿದರೆ ಸಾರ್ವಜನಿಕರ ಕೋಪದ ಕಟ್ಟೆ ಒಡೆದು ಮತ್ತೆ ಇನ್ನಷ್ಟು ಸಮಸ್ಯೆಗೆ ದಾರಿ ಮಾಡುವ ಸಾಧ್ಯತೆ ಇದೆ ಎಂದರು.

ಜಿಲ್ಲಾಧಿಕಾರಿಯವರು ನೋಟಿಫಿಕೇಶನ್‌ ಕೊಡಬೇಕೆಂದು ಹೇಳಲಾಗುತ್ತಿದೆ. ಹೆದ್ದಾರಿ ಪ್ರಧಿಕಾರಕ್ಕೂ ಜಿಲ್ಲಾಧಿಕಾರಿಗೂ ಯಾವುದೇ ಸಂಬಂಧ ಇಲ್ಲ. ಕೇಂದ್ರ ಸರಕಾರ ಮಾಡಿರುವ ಗಜೆಟ್‌ನೋಟಿಫಿಕೇಶನ್‌ ನ್ನು ಜಿಲ್ಲಾಧಿಕಾರಿ ಜಾರಿಗೊಳಸಬೇಕಷ್ಟೇ. ಕೇಂದ್ರದ ಹೆದ್ದಾರಿ ಪ್ರಧಿಕಾರದ ನೋಟಿಫಿಕೇಶನ್‌ ಇದೆ. ರಾಜ್ಯ ಸರಕಾರ ಅದನ್ನು ಅನುಮೋದಿಸಿದೆ. ಹೀಗಿರುವಾಗಲೂ ಟೋಲ್‌ ಸಂಗ್ರಹ ನಡೆಸುತ್ತಿರುವು ಏಕೆ? ಯಾವಾಗ ಸಂಗ್ರಹ ನಿಲ್ಲಸಲಾಗುವುದು ಎಂದು ಮುನೀರ್‌ ಪ್ರಶ್ನಿಸಿದರು.

ಈ ಮೊದಲು ನಳಿನ್‌ ಕುಮಾರ್‌ ಕಟೀಲ್‌ ಅವರೇ ಹೇಳಿದ್ದರು. ಸುರತ್ಕಲ್‌ ಟೋಲ್‌ಗೇಟನ್ನು ಹೆಜಮಾಡಿಗೆ ವಿಲೀನ ಮಾಡಿದರೆ, ಸುಂಕ ಹೆಚ್ಚುವರಿ ನೀಡಬೇಕಾಗುತ್ತದೆ. ಹಾಗಾಗಿ ಟೋಲ್‌ ಮುಕ್ತ ರಸ್ತೆ ಮಾಡುವುದಾಗಿ ಹೇಳಿದ್ದರು ಅದರಂತೆ ನಡೆದುಕೊಳ್ಳಿ ಎಂದು ಮುನೀರ್‌ ಒತ್ತಾಯಿಸಿದರು.

ಮೊದಲು ಅನದೀಕೃತ ಸುರತ್ಕಲ್‌ ಟೋಲ್‌ಗೇಟ್‌ ಸುಂಕ ವಸೂಲಿ ನಿಲ್ಲಿಸಿ. ಬಳಿಕ ಇದನ್ನು ಹೆಜಮಾಡಿ ಟೋಲ್‌ಗೇಟ್‌ ಜೊತೆ ವಿಲೀನವಾದರೂ ಮಾಡಿ ಏನಾದರೂ ಮಾಡಿ, ಹೆಚ್ಚುವರಿ ಸುಂಕ ವಸೂಲಿಗೆ ನಮ್ಮ ತೀವ್ರ ವಿರೋಧವಿದೆ. ಸುರತ್ಕಲ್ ನಲ್ಲಿ ನಡೆಯುತ್ತಿರುವ ಹೋರಟಕ್ಕೆ ಭಯಬಿದ್ದು ಹೆಜಮಾಡಿಯಲ್ಲಿ ಮುಂದುವರಿಸಲು ಹೊರಟರೆ,  ಅದು ಈ ಹೋರಾಟಕ್ಕಿಂತಲೂ ಹತ್ತು ಪಟ್ಟು ಹೆಚ್ಚಿನ ಹೋರಾಟ ನಡೆಯಲು ಕಾರಣವಾಗಲಿದೆ ಎಂದು ಎಚ್ಚರಿಕೆ ನೀಡಿದರು.

ಸಂಸದರು ಟೋಲ್‌ ಗೇಟ್‌ ತರೆವಾಗಿದೆ ಪ್ರಧಾನಿಗೆ ಅಭಿನಂದನೆ ಎಂದು ಹೇಳಿದ್ದಾರೆ. ಆದರೆ ಸುರತ್ಕಲ್‌ ಟೋಲ್‌ಗೇಟ್‌ನಲ್ಲಿ ನೋಟಿಫಿಕೇಶನ್‌ ಆಗಿ 48 ಗಂಟೆಗಳು ಕಳೆದರೂ ಸುಲಿಗೆ ನಡೆಯುತ್ತಲೇ ಇದೆ ಎಂದು ಮಾಜೀ ಸಚಿವ ಅಭಯಚಂದ್ರ ಜೈನ್‌ ದೂರಿದರು.

ಯಾವುದೇ ಕಾರಣಕ್ಕೂ ಸುರತ್ಕಲ್‌ ಟೋಲ್‌ ಗೇಟನ್ನು ಹೆಜಮಾಡಿ ಜೊತೆ ವಿಲೀನ ಮಡುವುದಕ್ಕೆ ನಮ್ಮ ವಿರೋಧವಿದೆ. ವಿಲೀನ ಮಾಡಿ ಅಲ್ಲಿ ಸುಂಕವನ್ನು ಹೆಚ್ಚಿಸಿ ಇಲ್ಲಿನಂತೆಯೇ ಅಲ್ಲಿಯೂ ಜನರ ಜೇಬಿಗೆ ಕನ್ನಹಾಕಲು ಬಿಡುವುದಿಲ್ಲ. ಹಾಗೇನಾದರೂ ಇಲ್ಲಿನ ಟೋಲ್‌ ಗೇಟ್‌ ಬಂದ್‌ ಮಾಡಿ ಹೆಜಮಾಡಿಯಲ್ಲಿ ಹೆಚ್ಚುವರಿ ಸುಂಕ ವಸೂಲಿಗೆ ಮುಂದಾದರೆ ಇಲ್ಲಿರುವ ಧರಣಿ ಹೋರಾಟದ ಮಂಟಪ ಹೆಜಮಾಡಿ ಟೀಲ್‌ಗೇಟ್‌ಗೆ ಸ್ಥಳಾಂತರಿಸಿ ನಮ್ಮ ಹೋರಾಟವನ್ನು ಮುಂದುವರಿಸಲಾಗುದು ಎಂದು ಮಾಜಿ ಸಚಿವ ಅಭಯಚಂದ್ರ ಜೈನ್‌ ಹೇಳಿದರು.

share
Next Story
X