Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹನುಮಾನ್ ಚಿತ್ರವಿದ್ದ ದೇಗುಲ ಆಕಾರದ ಕೇಕ್...

ಹನುಮಾನ್ ಚಿತ್ರವಿದ್ದ ದೇಗುಲ ಆಕಾರದ ಕೇಕ್ ಕತ್ತರಿಸಿದ ಕಮಲ್‌ ನಾಥ್ ವಿರುದ್ಧ ಬಿಜೆಪಿ ಕಿಡಿ

17 Nov 2022 8:56 AM IST
share
ಹನುಮಾನ್ ಚಿತ್ರವಿದ್ದ ದೇಗುಲ ಆಕಾರದ ಕೇಕ್ ಕತ್ತರಿಸಿದ ಕಮಲ್‌ ನಾಥ್ ವಿರುದ್ಧ ಬಿಜೆಪಿ ಕಿಡಿ

ಭೋಪಾಲ್: ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಮುಖಂಡ ಕಮಲ್‌ ನಾಥ್ (Former Madhya Pradesh chief minister and Congress leader Kamal Nath) ಅವರು ಹನುಮಾನ್ ಚಿತ್ರ ಇದ್ದ ದೇಗುಲ ಆಕಾರದ ಕೇಕ್ ಕತ್ತರಿಸುವ ಮೂಲಕ ವಿವಾದದಲ್ಲಿ ಸಿಲುಕಿಕೊಂಡಿದ್ದಾರೆ ಎಂದು hindustantimes.com ವರದಿ ಮಾಡಿದೆ.

ಕಾಂಗ್ರೆಸ್ ಮುಖಂಡ ಹಿಂದೂ ಭಾವನೆಗಳನ್ನು ಅವಮಾನಿಸಿದ್ದಾರೆ ಎಂದು ಬಿಜೆಪಿ ಆಪಾದಿಸಿದೆ. ಈ ಕೇಕ್ ಅನ್ನು ಚಿಂದ್ವಾರಾ(Chindwara)ದಿಂದ ಕಾಂಗ್ರೆಸ್ ಕಾರ್ಯಕರ್ತರು ತಂದಿದ್ದು, ಮುಂಚಿತವಾಗಿಯೇ ತಮ್ಮ ಮುಖಂಡನ ಹುಟ್ಟುಹಬ್ಬವನ್ನು ಆಚರಿಸಲು ಇದನ್ನು ಸಿದ್ಧಪಡಿಸಿದ್ದರು ಎಂದು ಕಾಂಗ್ರೆಸ್ ಸ್ಪಷ್ಟನೆ ನೀಡಿದೆ.

ಕಮಲ್‌ ನಾಥ್ ಅವರು ಮುಖ್ಯಮಂತ್ರಿಯಾಗುವ ಮುನ್ನ ಚಿಂದ್ವಾರಾದಲ್ಲಿ ಅವರು ನಿರ್ಮಿಸಿದ್ದ 121 ಅಡಿಯ ಹನುಮಾನ್ ಮಂದಿರದ ಆಕೃತಿಯ ಕೇಕ್ ಇದಾಗಿತ್ತು ಎಂದು ಹೇಳಿದೆ.

ಕಮಲ್‌ ನಾಥ್ ಅವರ ಅನುಯಾಯಿಗಳು ತಮ್ಮ ಮುಖಂಡನನ್ನು ಸನ್ಮಾನಿಸಿ ಅವರನ್ನು ಭಾರತ ರಾಜಕೀಯದ ಕೊಹಿನೂರ್ ವಜ್ರ ಎಂದು ಬಣ್ಣಿಸಿದರು. ಹುಟ್ಟುಹಬ್ಬದ ಆಚರಣೆಯಾಗಿ ಅಭಿಮಾನಿಗಳು ನಾಯಕನ ಗುಣಗಾನ ಮಾಡಿದ್ದಲ್ಲದೇ ಪಟಾಕಿ ಸಿಡಿಸಿ, ಉಡುಗೊರೆಗಳನ್ನು ನೀಡಿ ಸಂಭ್ರಮಿಸಿದರು.

ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ (Madhya Pradesh chief minister Shivraj Singh Chouhan), ಕಮಲ್ ನಾಥ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದು, ಕಾಂಗ್ರೆಸ್‍ಗೆ ದೇವರ ಮೇಲೆ ಭಕ್ತಿ ಇಲ್ಲ ಎಂದು ಟೀಕಿಸಿದ್ದಾರೆ. ಹನುಮಾನ್ ಚಿತ್ರ ಹೊಂದಿದ್ದ ಕೇಕ್ ತಯಾರಿಸಿ ಕತ್ತರಿಸುವುದು ಹಿಂದೂ ಧರ್ಮಕ್ಕೆ ಮತ್ತು ಸನಾತನ ಸಂಪ್ರದಾಯಕ್ಕೆ ಮಾಡಿದ ಅವಮಾನ. ಸಮಾಜ ಇದನ್ನು ಒಪ್ಪುವುದಿಲ್ಲ ಎಂದು ಅವರು ಹೇಳಿದ್ದಾರೆ.‌ ಈ ಬಗ್ಗೆ hindustantimes.com ವರದಿ ಮಾಡಿದೆ.

#Watch: मध्य प्रदेश के पूर्व सीएम ने मंदिर के आकार का केक काटा, केक में हनुमान जी की फोटो भी लगी हुई थी। वीडियो वायरल होने पर BJP के प्रदेश प्रवक्ता बोले- किसी दूसरे धर्म के आराध्य का केक काटा होता तो सिर धड़ से अलग करने के नारे लग जाते।#MadhyaPradesh #Kamalnath #Viralvideo pic.twitter.com/GpQ9xlqABu

— Akash Savita (@AkashSa57363793) November 16, 2022
share
Next Story
X