Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು; ಗುಂಡಿ ತಪ್ಪಿಸಲು ಹೋಗಿ...

ಬೆಂಗಳೂರು; ಗುಂಡಿ ತಪ್ಪಿಸಲು ಹೋಗಿ ಬೈಕ್‍ನಿಂದ ಬಿದ್ದು ಕೋಮಾದಲ್ಲಿದ್ದ ಯುವಕ ಪ್ರಜ್ಞಾವಸ್ಥೆಗೆ

17 Nov 2022 7:43 PM IST
share
ಬೆಂಗಳೂರು; ಗುಂಡಿ ತಪ್ಪಿಸಲು ಹೋಗಿ ಬೈಕ್‍ನಿಂದ ಬಿದ್ದು ಕೋಮಾದಲ್ಲಿದ್ದ ಯುವಕ ಪ್ರಜ್ಞಾವಸ್ಥೆಗೆ

ಬೆಂಗಳೂರು (Bengaluru), ನ.17: ಗುಂಡಿ ತಪ್ಪಿಸಲು ಹೋಗಿ ಬೈಕ್‍ನಿಂದ ಬಿದ್ದು, ತಲೆಗೆ ಗಂಭೀರ ಪೆಟ್ಟಾಗಿ ಕೋಮಾ ಸ್ಥಿತಿಗೆ ತಲುಪಿ ಹೆಬ್ಬಾಳದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬೈಕ್ ಸವಾರ ಸಂದೀಪ್ ಕಡೆಗೂ ಸಾವು ಬದುಕಿನ ಹೋರಾಟ ಜಯಿಸಿದ್ದು ಪ್ರಜ್ಞಾವಸ್ಥೆಗೆ ಮರಳಿ ಬಂದಿದ್ದಾರೆ. 

ವಿದ್ಯಾರಣ್ಯಪುರದ ಸಂದೀಪ್ ಕಳೆದ ನ.1ರಂದು ಜಾಲಹಳ್ಳಿಯ ಗಂಗಮ್ಮ ರಸ್ತೆಯಲ್ಲಿ ಗುಂಡಿ ತಪ್ಪಿಸಲು ಹೋಗಿ ಬಿದ್ದಿದ್ದು, ಸ್ನೇಹಿತರ ಜೊತೆ ಕ್ರಿಕೆಟ್ ಆಡಿ ವಾಪಸ್ ಬರುವಾಗ ಅವಘಡ ನಡೆದಿತ್ತು. ಹೆಬ್ಬಾಳದ ಖಾಸಗಿ ಅಸ್ಪತ್ರೆಯಲ್ಲಿ ಸಂದೀಪ್‍ಗೆ ಚಿಕಿತ್ಸೆ ಪಡೆಯುತ್ತಿದ್ದರು, ಪ್ರಜ್ಞಾಹೀನನಾಗಿ ಕೋಮಾ ಸ್ಥಿತಿಗೆ ತಲುಪಿದ್ದರು. ವೈದ್ಯರು ನಿರಂತರ ಒಂದು ವಾರ ಚಿಕಿತ್ಸೆ ನೀಡಿ ನಿಗಾ ವಹಿಸಿದ್ದರು. 

ಬೈಕ್ ಸವಾರ ಜೀವನ್ಮರಣದ ಹೋರಾಟ ಜಯಿಸಿದ್ದಾರೆ. ಬೈಕ್‍ನಿಂದ ಬಿದ್ದ ಬಗ್ಗೆ ಜಾಲಹಳ್ಳಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು, ಸಂದೀಪ್ ಪತ್ನಿ ಸೀಮಾ ದೂರಿನ ಮೇರೆಗೆ ಪ್ರಕರಣ ದಾಖಲು ಮಾಡಿದ್ದರು. 

ಸಂದೀಪ್ ಬುಧವಾರ ಕಣ್ಣು ಬಿಟ್ಟಿದ್ದು, ಇನ್ನೂ ಯಾರನ್ನು ಗುರುತು ಹಿಡಿಯುತ್ತಿಲ್ಲ. ಸ್ವಲ್ಪ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದ್ದಾರೆ ಎಂದು ಸಂದೀಪ್ ಪತ್ನಿ ಸೀಮಾ ಹೇಳಿದ್ದಾರೆ. ಇದುವರೆಗೂ ಅಸ್ಪತ್ರೆಗೆ 14 ಲಕ್ಷ ಹಣ ಖರ್ಚಾಗಿದೆ. ಮಾಧ್ಯಮದಲ್ಲಿ ವರದಿ ಪ್ರಸಾರವಾದ ನಂತರ ಹಲವರು ಸಹಾಯ ಮಾಡಿದ್ದಾರೆ. ಇನ್ನೂ ಹಲವು ತಿಂಗಳು ಚಿಕಿತ್ಸೆ ಅಗತ್ಯ ಹಿನ್ನಲೆ ಸಹಾಯದ ಅಗತ್ಯ ತುಂಬಾ ಇದೆ. ಈ ಖಾಸಗಿ ಅಸ್ಪತ್ರೆಯಲ್ಲಿ ತುಂಬಾ ಹಣ ಖರ್ಚಾಗುತ್ತಿದೆ ಎಂದು ತಿಳಿಸಿದರು. 

ಇಂತಹ ಪರಿಸ್ಥಿತಿ ಯಾರಿಗೂ ಬರೋದು ಬೇಡ. ಇನ್ನೂ ರಸ್ತೆಯಲ್ಲಿ ಹಾಗೇ ಗುಂಡಿಗಳು ಇವೇ ಅವುಗಳನ್ನು ದಯಮಾಡಿ ಮುಚ್ಚಿ. ನಮಗೆ ಬಂದ ಪರಿಸ್ಥಿತಿ ಯಾರಿಗೂ ಬರುವುದು ಬೇಡ ಎಂದು ಸಂದೀಪ್ ಪತ್ನಿ ಸೀಮಾ ಮನವಿ ಮಾಡಿದರು.

share
Next Story
X