Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೈಸೂರು: ಜನರಲ್ಲಿ ಆತಂಕ ಸೃಷ್ಟಿಸಿದ್ದ...

ಮೈಸೂರು: ಜನರಲ್ಲಿ ಆತಂಕ ಸೃಷ್ಟಿಸಿದ್ದ ಮೊಸಳೆ ಕೊನೆಗೂ ಸೆರೆ

17 Nov 2022 10:13 PM IST
share
ಮೈಸೂರು: ಜನರಲ್ಲಿ ಆತಂಕ ಸೃಷ್ಟಿಸಿದ್ದ ಮೊಸಳೆ ಕೊನೆಗೂ ಸೆರೆ

ಮೈಸೂರು,ನ.17: ಮೈಸೂರು ನಗರದ ಜೆಎಸ್‍ಎಸ್ ಆಸ್ಪತ್ರೆ ಹಿಂಭಾಗದಲ್ಲಿರುವ ಎಲೆ ತೋಟದ ರಾಜಕಾಲುವೆಯಲ್ಲಿ ಕಾಣಿಸಿಕೊಳ್ಳುತ್ತಿದ್ದ ಮೊಸಳೆಯನ್ನು ಕೊನೆಗೂ ಸೆರೆ ಹಿಡಿಯಲಾಗಿದೆ.

ಗುರುವಾರ ಬೆಳಿಗ್ಗೆ ಜೆಸಿಬಿ ಬಳಸಿ ಕಾರ್ಯಾಚರಣೆ ಆರಂಭಿಸಿದ ಅರಣ್ಯ ಇಲಾಖೆ, ಸಂಜೆ ವೇಳೆಗೆ ಮೊಸಳೆಯನ್ನು ಹಿಡಿಯಲು ಯಶಸ್ವಿಯಾಗಿದೆ. ಇದರೊಂದಿಗೆ ಕಳೆದ ಒಂದು ತಿಂಗಳಿನಿಂದ ಎಲೆ ತೋಟದ ನಿವಾಸಿಗಳಲ್ಲಿ ಉಂಟಾಗಿದ್ದ ಆತಂಕ ದೂರವಾಗಿದೆ.

ನಗರದ ರಾಮಾನುಜ ರಸ್ತೆ ಒಂಬತ್ತನೇ ಕ್ರಾಸ್ ರಸ್ತೆಯಲ್ಲಿ ರವಿವಾರ ಈ ಮೊಸಳೆ ಕರುವೊಂದನ್ನು ಬಲಿ ತೆಗೆದುಕೊಂಡಿತ್ತು.  ಬಳಿಕ ಕೆರೆ ಸೇರಿಕೊಂಡಿದ್ದ ಮೊಸಳೆಯನ್ನು ಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿ ನಡಸಿದ ಕಾರ್ಯಾಚರಣೆ ಆರಂಭಿಸಲಾಗಿತ್ತು. ಆರ್.ಎಫ್.ಓ ಸುರೇಂದ್ರ, ಡಿ.ಆರ್.ಎಫ್.ಓ ವೆಂಕಟಾಚಲ ಹಾಗೂ ಸಿಬ್ಬಂದಿ ಸೇರಿ ಒಟ್ಟು 6 ಜನ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದು, ಸ್ಥಳೀಯರು  ಕಾರ್ಯಾಚರಣೆಯಲ್ಲಿ ನೆರವು ನೀಡಿದ್ದರು ಎಂದು ತಿಳಿದು ಬಂದಿದೆ.

ಸೋಮವಾರ ರಾಜ ಕಾಲುವೆಯ ಕೊಳಚೆ ನೀರಿನಲ್ಲಿ ಕಾಣಿಸಿಕೊಂಡ ಮೊಸಳೆ ಇದೇ ಜಾಗದಲ್ಲಿ ಪದೇ ಪದೇ ಕಾಣಿಸಿಕೊಂಡಿತ್ತು. ಆದರೆ ಕೊಳಚೆ ನೀರಿನಲ್ಲಿ ಮೊಸಳೆಯ ಇರುವು ಪತ್ತೆ ಮಾಡಲು ಕಷ್ಟವಾಗುತ್ತಿತ್ತು. ಎಲೆತೋಟದ ಬಳಿ ಅಡಿಕೆ ತೋಟದ ಮಧ್ಯೆಯೇ ಕೊಳಚೆ ನೀರು ಹಾದುಹೋಗುತ್ತಿದ್ದು ಅಕ್ಕಪಕ್ಕ ಪೊದೆಗಳು ಬೆಳದು ನಿಂತಿದ್ದರಿಂದ ಕಾರ್ಯಾಚರಣೆ ಸವಾಲಿನ ಕೆಲಸವಾಗಿತ್ತು. ಈ ಕಾರಣದಿಂದ ಜೆಸಿಬಿ ಬಳಸಿ ಕಾರ್ಯಾಚರಣೆ ಆರಂಭಿಸಲಾಗಿತ್ತೆನ್ನಲಾಗಿದೆ.

ಇದೀಗ ಸೆರೆಯಾಗಿರುವ  ಮೊಸಳೆ ಎಂಟೂವರೆ ಅಡಿಗಳಷ್ಟು ಉದ್ದವಿದೆ. ಮೃಗಾಲಯದಲ್ಲಿ ಇದರ ವಯಸ್ಸು, ಗಾತ್ರ, ತೂಕ ಇತ್ಯಾದಿ ವಿವರಗಳನ್ನು ದಾಖಲಿಸಿದ ಬಳಿಕ ಬಿನಿ ಹಿನ್ನೀರಿಗೆ ಬಿಡಲು ಅರಣ್ಯ ಇಲಾಖೆ  ನಿರ್ಧರಿಸಿದೆ.

share
Next Story
X