Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜ್ಯದಲ್ಲಿ 6 ತಿಂಗಳಲ್ಲಿ 5,000ಕ್ಕೂ...

ರಾಜ್ಯದಲ್ಲಿ 6 ತಿಂಗಳಲ್ಲಿ 5,000ಕ್ಕೂ ಹೆಚ್ಚು ಮಕ್ಕಳ ಸಾವು, ಸರ್ಕಾರದ ಅಯೋಗ್ಯತನಕ್ಕೆ ಹಿಡಿದ ಕನ್ನಡಿ: ಕಾಂಗ್ರೆಸ್

17 Nov 2022 11:35 PM IST
share
ರಾಜ್ಯದಲ್ಲಿ 6 ತಿಂಗಳಲ್ಲಿ 5,000ಕ್ಕೂ ಹೆಚ್ಚು ಮಕ್ಕಳ ಸಾವು, ಸರ್ಕಾರದ ಅಯೋಗ್ಯತನಕ್ಕೆ ಹಿಡಿದ ಕನ್ನಡಿ: ಕಾಂಗ್ರೆಸ್

ಬೆಂಗಳೂರು: 'ರಾಜ್ಯದಲ್ಲಿ ಕೇವಲ 6 ತಿಂಗಳ ಅವಧಿಯಲ್ಲಿ 5000ಕ್ಕೂ ಹೆಚ್ಚು ಮಕ್ಕಳು ಸಾವನ್ನಪ್ಪಿದೆ' ಎಂದು ಕಾಂಗ್ರೆಸ್ ಆರೋಪಿಸಿದೆ. 

ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್, ರಾಜ್ಯದಲ್ಲಿ ಕೇವಲ 6 ತಿಂಗಳ ಅವಧಿಯಲ್ಲಿ 5000ಕ್ಕೂ ಹೆಚ್ಚು ಮಕ್ಕಳು ಮೃತಪಟ್ಟಿರುವುದು ಈ ಸರ್ಕಾರದ ಅಯೋಗ್ಯತನಕ್ಕೆ ಹಿಡಿದ ಕನ್ನಡಿ. ಅಪೌಷ್ಠಿಕತೆ, ವೈದ್ಯಕೀಯ ಸೌಲಭ್ಯಗಳ ಕೊರತೆಗಳೇ ಈ ಸಾವುಗಳಿಗೆ ಕಾರಣ. ನಮ್ಮ ಸರ್ಕಾರ ಅಪೌಷ್ಠಿಕತೆ ನೀಗಿಸಲು ಜಾರಿಗೊಳಿಸಿದ್ದ ಯೋಜನೆಗಳನ್ನು ಹಳ್ಳ ಹಿಡಿಸಿದ ಬಿಜೆಪಿ ಸರ್ಕಾರವೇ ಈ ಸಾವುಗಳಿಗೆ ಹೊಣೆ'' ಎಂದು ಆಕ್ರೋಶ ವ್ಯಕ್ತಪಡಿಸಿದೆ. 

''#BJPvsBJP ಕಿತ್ತಾಟದಲ್ಲಿ ಕಣ್ಣೀರ ಹೊಳೆಯೇ ಹರಿಯುತ್ತಿದೆ! ಇದೇ ಕಿತ್ತಾಟದಲ್ಲಿ ಹಿಂದೆ ಬಿಎವೈ ಅವರು ಕಣ್ಣೀರು ಹಾಕಿದ್ದರು, ಇಂದು ರಾಮದಾಸ್ ಕಣ್ಣೀರು ಸುರಿಸಿದ್ದಾರೆ! ಕಲಹದ ಮನೆಯಾಗಿರುವ ಬಿಜೆಪಿ ಪಕ್ಷದ ದೋಣಿ ಅವರ ಪಕ್ಷದವರ ಕಣ್ಣೀರಿನ ಹೊಳೆಯಲ್ಲೇ ಮುಳುಗಿ ಹೋಗಲಿದೆ! ನಳಿನ್ ಕುಮಾರ್ ಕಟೀಲ್ ಅವರ ಕೈಯಲ್ಲಿ ಬಿಜೆಪಿ ಸರ್ವನಾಶ ಖಚಿತ'' ಎಂದು ಮತ್ತೊಂದು ಟ್ವೀಟ್ ನಲ್ಲಿ ಕಾಂಗ್ರೆಸ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದೆ. 

ರಾಜ್ಯದಲ್ಲಿ ಕೇವಲ 6 ತಿಂಗಳ ಅವಧಿಯಲ್ಲಿ 5000ಕ್ಕೂ ಹೆಚ್ಚು ಮಕ್ಕಳು ಮೃತಪಟ್ಟಿರುವುದು ಈ ಸರ್ಕಾರದ ಅಯೋಗ್ಯತನಕ್ಕೆ ಹಿಡಿದ ಕನ್ನಡಿ.

ಅಪೌಷ್ಟಿಕತೆ, ವೈದ್ಯಕೀಯ ಸೌಲಭ್ಯಗಳ ಕೊರತೆಗಳೇ ಈ ಸಾವುಗಳಿಗೆ ಕಾರಣ.

ನಮ್ಮ ಸರ್ಕಾರ ಆಪೌಷ್ಟಿಕತೆ ನೀಗಿಸಲು ಜರಿಗೊಳಿಸಿದ್ದ ಯೋಜನೆಗಳನ್ನು ಹಳ್ಳ ಹಿಡಿಸಿದ @BJP4Karnataka ಸರ್ಕಾರವೇ ಈ ಸಾವುಗಳಿಗೆ ಹೊಣೆ. pic.twitter.com/hxXUUOdhCx

— Karnataka Congress (@INCKarnataka) November 17, 2022
share
Next Story
X