Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಹಲವು ಉದ್ಯೋಗಿಗಳು...

ಹಲವು ಉದ್ಯೋಗಿಗಳು ನಿರ್ಗಮಿಸುತ್ತಿದ್ದಂತೆಯೇ ಕಚೇರಿ ಕಟ್ಟಡಗಳನ್ನು ಮುಚ್ಚುತ್ತಿರುವ ಟ್ವಿಟರ್‌

18 Nov 2022 11:43 AM IST
share
ಹಲವು ಉದ್ಯೋಗಿಗಳು ನಿರ್ಗಮಿಸುತ್ತಿದ್ದಂತೆಯೇ ಕಚೇರಿ ಕಟ್ಟಡಗಳನ್ನು ಮುಚ್ಚುತ್ತಿರುವ ಟ್ವಿಟರ್‌

ನ್ಯೂಯಾರ್ಕ್:‌ ಬಿಲಿಯೇನರ್‌ ಉದ್ಯಮಿ ಎಲಾನ್‌ ಮಸ್ಕ್‌ ಟ್ವಿಟರ್‌ ಮಾಲಕತ್ವ ಪಡೆದುಕೊಂಡ ಬಳಿಕ ಟ್ವಿಟರ್‌ ಕಂಪೆನಿಯಲ್ಲಿ ಉಂಟಾಗಿರುವ ಗೊಂದಲಗಳು ಮುಂದುವರಿದಿವೆ. ಮಸ್ಕ್‌ ಗಡುವು ನೀಡಿದ ಬಳಿಕ ಹಲವಾರು ಮಂದಿ ಉದ್ಯೋಗಿಗಳನ್ನು ತಮ್ಮ ಕೆಲಸ ತೊರೆದಿದ್ದರು. ಇದೀಗ ಕಂಪೆನಿಯು ತನ್ನ ಕಚೇರಿ ಕಟ್ಟಡಗಳನ್ನು ಮುಚ್ಚುವುದಾಗಿ ಹೇಳಿದ ಬಳಿಕ ಗೊಂದಲಗಳು ಮುಂದುವರಿದಿವೆ.

ನ್ಯೂಯಾರ್ಕ್ ಟೈಮ್ಸ್ (NYT) ವರದಿಯೊಂದರಲ್ಲಿ ಗುರುವಾರ ಸಂಜೆ 5 ಗಂಟೆಯ ನಂತರ ಮಸ್ಕ್ ಅವರು ʼಟ್ವಿಟರ್‌ನಲ್ಲಿ ಉಳಿಯಬೇಕೆ ಅಥವಾ ತೊರೆಯಬೇಕೆʼ ಎಂದು ಆಯ್ಕೆ ಮಾಡಲು ಉದ್ಯೋಗಿಗಳಿಗೆ ನೀಡಿದ ಗಡುವಿನ ನಂತರ, ನೂರಾರು ಟ್ವಿಟರ್ ಉದ್ಯೋಗಿಗಳು ಮೂರು ತಿಂಗಳೊಳಗೆ ನಿರ್ಗಮಿಸಲು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.

ಟ್ವಿಟರ್ ಇಮೇಲ್ ಮೂಲಕ "ನಮ್ಮ ಕಚೇರಿ ಕಟ್ಟಡಗಳನ್ನು" ಮುಚ್ಚುವುದಾಗಿ ಮತ್ತು ಸೋಮವಾರದವರೆಗೆ ಉದ್ಯೋಗಿ ಬ್ಯಾಡ್ಜ್ ಪ್ರವೇಶವನ್ನು ನಿಷ್ಕ್ರಿಯಗೊಳಿಸುವುದಾಗಿ ಘೋಷಿಸಿತು.

ಈ ಎಲ್ಲಾ ಸಂದರ್ಭಗಳಲ್ಲೂ, ಮಸ್ಕ್ ಮತ್ತು ಅವರ ಸಲಹೆಗಾರರು "ನಿರ್ಣಾಯಕ" ಎಂದು ಪರಿಗಣಿಸಲಾದ ಕೆಲವು ಟ್ವಿಟರ್ ಉದ್ಯೋಗಿಗಳೊಂದಿಗೆ ಸಭೆಗಳನ್ನು ನಡೆಸಿದರು ಮತ್ತು ಅವರು ಕಂಪನಿಯನ್ನು ತೊರೆಯದಂತೆ ತಡೆದಿದ್ದಾರೆ ಎಂದು ತಿಳಿದು ಬಂದಿದೆ. ಎಲಾನ್‌ ಮಸ್ಕ್‌ ಗುರುವಾರ ಸಂಜೆ ಟ್ವಿಟರ್‌ ಉದ್ಯೋಗಿಗಳ ವೀಡಿಯೋ ಮೂಲಕ ಸಭೆ ನಡೆಸಿದ್ದು, 5 ಗಂಟೆಯ ಗಡುವು ಮುಗಿಯುತ್ತಿದ್ದಂತೆಯೇ ಹಲವರು ಕರೆಯನ್ನು ಸ್ಥಗಿತಗೊಳಿಸಿದರು. ಕೆಲವರು ಹೊರಡುವ ನಿರ್ಧಾರ ತಿಳಿಸಿದರು. ಆದರೆ ಎಲಾನ್‌ ಮಸ್ಕ್‌ ಮಾತನಾಡುವುದನ್ನು ಮುಂದುವರಿಸಿದರು ಎಂದು ವರದಿ ಉಲ್ಲೇಖಿಸಿದೆ.

share
Next Story
X