Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚಿಕ್ಕಮಗಳೂರು | ಗುತ್ತಿಗೆದಾರನಿಂದ...

ಚಿಕ್ಕಮಗಳೂರು | ಗುತ್ತಿಗೆದಾರನಿಂದ ಕಮಿಷನ್‌ ಬೇಡಿಕೆ ಪ್ರಕರಣ: ಕಡೂರು ತಾಪಂ ಪ್ರಭಾರ ಇಒ ಅಮಾನತು

ರಾಷ್ಟ್ರಪತಿಗೆ ದಯಾಮರಣ ಕೋರಿ ಪತ್ರ ಬರೆದಿದ್ದ ಹುಬ್ಬಳ್ಳಿ ಮೂಲದ ಗುತ್ತಿಗೆದಾರ ಬಸವರಾಜ್

18 Nov 2022 9:25 PM IST
share
ಚಿಕ್ಕಮಗಳೂರು | ಗುತ್ತಿಗೆದಾರನಿಂದ ಕಮಿಷನ್‌ ಬೇಡಿಕೆ ಪ್ರಕರಣ: ಕಡೂರು ತಾಪಂ ಪ್ರಭಾರ ಇಒ ಅಮಾನತು
ರಾಷ್ಟ್ರಪತಿಗೆ ದಯಾಮರಣ ಕೋರಿ ಪತ್ರ ಬರೆದಿದ್ದ ಹುಬ್ಬಳ್ಳಿ ಮೂಲದ ಗುತ್ತಿಗೆದಾರ ಬಸವರಾಜ್

ಚಿಕ್ಕಮಗಳೂರು, ನ.18: ಜಿಲ್ಲೆಯ ಕಡೂರು ತಾಪಂ ಇಒ ವಿರುದ್ಧ ಕಮಿಷನ್ ಆರೋಪ ಹೊರಿಸಿ ರಾಷ್ಟ್ರಪತಿಗೆ ದಯಾಮರಣ ಕೋರಿ ಪತ್ರ ಬರೆದಿದ್ದ ಹುಬ್ಬಳ್ಳಿ ಮೂಲದ ಗುತ್ತಿಗೆದಾರ ಬಸವರಾಜ್ ಅವರ ಪ್ರಕರಣ ಸಂಬಂಧ ಜಿಪಂ ಸಿಇಒ ಅವರು ನೀಡಿದ ವರದಿ ಆಧರಿಸಿ ರಾಜ್ಯ ಸರಕಾರ ಹಿರಿಯ ಪಶುವೈದ್ಯಾಧಿಕಾರಿ ಹಾಗೂ ತಾಪಂ ಪ್ರಭಾರ ಇಒ ಡಾ.ದೇವರಾಜ್ ನಾಯಕ್ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದೆ.

ಹುಬ್ಬಳ್ಳಿ ಮೂಲದ ಗುತ್ತಿಗೆದಾರ ಬಸವರಾಜ್ ಅಮರಗೋಳ ಎಂಬವರು ಕೋವಿಡ್ ಸಂದರ್ಭದಲ್ಲಿ ಕಡೂರು ತಾಲೂಕಿಗೆ ಕೋವಿಡ್ ಪರಿಕರಗಳನ್ನು ಪೂರೈಕೆ ಮಾಡಿದ್ದು, ಇದರ ಬಿಲ್ ಅನ್ನು ಎರಡು ವರ್ಷ ಕಳೆದರೂ ಪಾವತಿ ಮಾಡಿರಲಿಲ್ಲ. ಈ ಸಂಬಂಧ ಕಡೂರು ತಾಪಂ ಪ್ರಭಾರ ಇಒ ಡಾ.ದೇವರಾಜ್ ನಾಯಕ್ ಅವರನ್ನು ವಿಚಾರಿಸಿದರೇ ಕಮೀಶನ್ ನೀಡಬೇಕೆಂದು ಹೇಳಿ ಎರಡು ವರ್ಷಗಳಿಂದ ಬಿಲ್ ಪಾವತಿಸದೇ ಸತಾಯಿಸುತ್ತಿದ್ದಾರೆ ಎಂದು ಆರೋಪಿಸಿ ಗುತ್ತಿಗೆದಾರ ಬಸವರಾಜ್ ಅವರು ರಾಷ್ಟ್ರಪತಿ, ಪ್ರಧಾನಿ ಹಾಗೂ ಸಿಎಂಗೆ ಒತ್ರ ಬರೆದು ಧಯಾಮರಣಕ್ಕೆ ಅನುಮತಿ ನೀಡಬೇಕು, ಇಲ್ಲವೇ ಬಿಲ್ ಪಾವತಿಸಬೇಕೆಂದು ಕೋರಿದ್ದರು.

ಅಲ್ಲದೇ ಈ ಪ್ರಕರಣ ಸಂಬಂಧ ಕಡೂರು ತಾಪಂ ಇಒ ಅವರು ಗುತ್ತಿಗೆದಾರನ ಬಳಿ ಕಮೀಶನ್ ಕೇಳುತ್ತಿರುವ ಮೊಬೈಲ್ ಆಡಿಯೋಗಳನ್ನು ಸಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದರು. ಈ ಆಡಿಯೋ ಸಂಬಂಧ ಚಿಕ್ಕಮಗಳೂರು ಜಿಪಂ ಸಿಇಒ ಅವರು ಪರಿಶೀಲನೆ ನಡೆಸಿ ಕಮೀಶನ್ ಕೇಳಿರುವುದು ಮೇಲ್ನೋಟಕ್ಕೆ ಸಾಭೀತಾದ ಹಿನ್ನೆಲೆಯಲ್ಲಿ ಸರಕಾರಕ್ಕೆ ವರದಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಕಡೂರು ತಾಪಂ ಇಒ ಡಾ.ದೇವರಾಜ ನಾಯಕ್ ಅವರನ್ನು ಅಮಾನತು ಮಾಡಿ ಆದೇಶಿಸಿದೆ.

share
Next Story
X