Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 1,200 ಟ್ವಿಟರ್‌ ಉದ್ಯೋಗಿಗಳ ರಾಜೀನಾಮೆ...

1,200 ಟ್ವಿಟರ್‌ ಉದ್ಯೋಗಿಗಳ ರಾಜೀನಾಮೆ ಬಳಿಕ ತುರ್ತು ಸಂದೇಶ ಕಳುಹಿಸಿದ ಎಲಾನ್‌ ಮಸ್ಕ್‌

19 Nov 2022 2:17 PM IST
share
1,200 ಟ್ವಿಟರ್‌ ಉದ್ಯೋಗಿಗಳ ರಾಜೀನಾಮೆ ಬಳಿಕ ತುರ್ತು ಸಂದೇಶ ಕಳುಹಿಸಿದ ಎಲಾನ್‌ ಮಸ್ಕ್‌

ಹೊಸದಿಲ್ಲಿ: ನೂರಾರು ಟ್ವಿಟರ್ ಉದ್ಯೋಗಿಗಳು ರಾಜೀನಾಮೆ ನೀಡಲು ನಿರ್ಧರಿಸಿದ ಒಂದು ದಿನದ ನಂತರ, ಟ್ವಿಟರ್‌ ನ ನೂತನ ಮಾಲಕ ಎಲೋನ್ ಮಸ್ಕ್ ಸಿಬ್ಬಂದಿಗೆ ತುರ್ತು ಸಂದೇಶವನ್ನು ಕಳುಹಿಸಿದ್ದಾರೆ. "ಯಾರಾದರೂ ಸಾಫ್ಟ್‌ವೇರ್ ತಯಾರಿಯಲ್ಲಿ ತೊಡಗಿದ್ದರೆ, ದಯವಿಟ್ಟು ಇಂದು ಮಧ್ಯಾಹ್ನ 2 ಗಂಟೆಗೆ 10 ನೇ ಮಹಡಿಗೆ ಆಗಮಿಸಿ" ಎಂದ ಮಸ್ಕ್, ಇಮೇಲ್‌ನಲ್ಲಿ, ಸಾಫ್ಟ್‌ವೇರ್ ಎಂಜಿನಿಯರ್‌ಗಳನ್ನು ಸ್ಯಾನ್ ಫ್ರಾನ್ಸಿಸ್ಕೋಗೆ ಬರಲು ಮತ್ತು ವೈಯಕ್ತಿಕವಾಗಿ ಟ್ವಿಟರ್ ಕಚೇರಿಯಲ್ಲಿ ಇರುವಂತೆ ಕೇಳಿಕೊಂಡಿದ್ದಾರೆ.

ಹೇಳಿದ ಸ್ಥಳಕ್ಕೆ ಬರಲು ಸಾಧ್ಯವೇ ಇಲ್ಲದವರು ಅಥವಾ ಕುಟುಂಬದಲ್ಲಿ ತುರ್ತುಸ್ಥಿತಿಗಳನ್ನು ಹೊಂದಿರುವವರಿಗೆ ಮಾತ್ರ ಹಾಜರಾಗುವುದರಿಂದ ವಿನಾಯಿತಿ ನೀಡಲಾಗುವುದು ಎಂದು ಮಸ್ಕ್ ಹೇಳಿದ್ದಾಗಿ ಬ್ಲೂಮ್‌ಬರ್ಗ್ ವರದಿ ಮಾಡಿದೆ.

ಎಲಾನ್‌ ಮಸ್ಕ್ ಇಂಜಿನಿಯರ್‌ಗಳಿಗೆ ಕಳೆದ ಆರು ತಿಂಗಳಲ್ಲಿ ತಮ್ಮ ಕೋಡಿಂಗ್ ಸಾಧನೆಗಳ ಬುಲೆಟ್-ಪಾಯಿಂಟ್ ಸಾರಾಂಶವನ್ನು ಕಳುಹಿಸಲು ಕೇಳಿದ್ದಾರೆ. ಜೊತೆಗೆ ಕೋಡ್‌ನ ಅತ್ಯಂತ ಪ್ರಮುಖವಾದ ಲೈನ್‌ಗಳ 10 ಸ್ಕ್ರೀನ್‌ಶಾಟ್‌ಗಳನ್ನು ಕಳುಹಿಸಿದ್ದಾರೆ. ನಡೆಸಲಿರುವ ಮೀಟಿಂಗ್‌ ಚಿಕ್ಕದಾಗಿರುತ್ತವೆ ಮತ್ತು "ಟ್ವಿಟರ್ ಟೆಕ್ ಸ್ಟಾಕ್ ಅನ್ನು ಅರ್ಥಮಾಡಿಕೊಳ್ಳಲು" ಅವರಿಗೆ ಸಹಾಯ ಮಾಡಲು ಈ ಮೀಟಿಂಗ್ ನಡೆಸಲಾಗುತ್ತಿದೆ ಎಂದು ಮಸ್ಕ್ ಹೇಳಿದರು.

"ಅತ್ಯಂತ ಕಷ್ಟಕರ" ಕೆಲಸದ ವಾತಾವರಣಕ್ಕೆ ಬದ್ಧರಾಗಲು ಮಸ್ಕ್‌ ರ ನಿರ್ದೇಶನಕ್ಕೆ ಅನುಗುಣವಾಗಿ ಹಲವು ಟ್ವಿಟರ್‌ ಉದ್ಯೋಗಿಗಳ ಸಾಮೂಹಿಕ ನಿರ್ಗಮನದ ಬಳಿಕ ಟ್ವಿಟರ್ ತನ್ನ ಕಚೇರಿಯನ್ನು ಮುಚ್ಚಲು ನಿರ್ಧರಿಸಿದ ಗಂಟೆಗಳ ನಂತರ ಈ ಮೇಲ್ ಬಂದಿದೆ. ಮಸ್ಕ್ ಅವರು ತೀವ್ರವಾದ ದೀರ್ಘಾವಧಿಯ ಕೆಲಸ ಅಥವಾ ತಮ್ಮ ಕೆಲಸವನ್ನು ಕಳೆದುಕೊಳ್ಳುವ ನಡುವೆ ಆಯ್ಕೆ ಮಾಡಲು ಸಿಬ್ಬಂದಿಯನ್ನು ಕೇಳಿದ್ದರು.

ಕನಿಷ್ಠ 1,200 ಉದ್ಯೋಗಿಗಳು ನಿನ್ನೆ ರಾಜೀನಾಮೆ ನೀಡಿದ್ದರು.

share
Next Story
X