Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಭಟ್ಕಳ: ರಾಜ್ಯಮಟ್ಟದ ಕಿವುಡರ ಕ್ರಿಕೆಟ್...

ಭಟ್ಕಳ: ರಾಜ್ಯಮಟ್ಟದ ಕಿವುಡರ ಕ್ರಿಕೆಟ್ ಪಂದ್ಯಾಟ

19 Nov 2022 5:01 PM IST
share
ಭಟ್ಕಳ: ರಾಜ್ಯಮಟ್ಟದ ಕಿವುಡರ ಕ್ರಿಕೆಟ್ ಪಂದ್ಯಾಟ

ಭಟ್ಕಳ: ಕರ್ನಾಟಕ ರಾಜ್ಯ ಕಿವುಡರ ಸ್ಪೋರ್ಟ್ಸ್ ಫೆಡರೇಶನ್ ಹಾಗೂ ಉ.ಕ ಜಿಲ್ಲಾ ಕಿವುಡ ಮತ್ತು ಮೂಕ ಸಂಘ ಇದರ ಜಂಟಿ ಆಶ್ರಯದಲ್ಲಿ 8ನೆ ರಾಜ್ಯಮಟ್ಟದ ಕಿವುಡ ಮತ್ತು ಮೂಗರ ಟಿ-20 ಕ್ರಿಕೇಟ್ ಪಂದ್ಯಾವಳಿಯನ್ನು ಭಟ್ಕಳ-ಹೊನ್ನಾವರ ವಿಧಾನಸಭಾ ಕ್ಷೇತ್ರದ ಶಾಸಕ ಸುನಿಲ್ ನಾಯ್ಕ ಶುಕ್ರವಾರ  ಉದ್ಘಾಟಿಸಿದರು. 

ನಂತರ ಮಾತನಾಡಿದ ಅವರು, 8ನೇ ರಾಜ್ಯಮಟ್ಟದ ಕಿವುಡರ ಕ್ರಿಕೆಟ್ ಪಂದ್ಯಾವಳಿಯನ್ನು ಭಟ್ಕಳದಲ್ಲಿ ಆಯೋಜಿಸುತ್ತಿರುವುದು ಸಂತಸದ ವಿಚಾರ. ಇದು ಭಟ್ಕಳಕ್ಕೆ ಮಾತ್ರವಲ್ಲ ಇಡೀ ಉತ್ತರಕನ್ನಡ ಜಿಲ್ಲೆಗೆ ಹೆಮ್ಮೆಯ ಸಂಗತಿ. ಸಂಘವು ಮಾಡಿರುವ ವ್ಯವಸ್ಥೆಗಳನ್ನು ಶ್ಲಾಘಿಸಿದ ಅವರು ತಮ್ಮ ಸಂಪೂರ್ಣ ಸಹಕಾರವನ್ನು ಭರವಸೆ ನೀಡಿದರು.

ನವೆಂಬರ್ 20 ರಂದು ತಾಲೂಕಾ ಮೈದಾನದಲ್ಲಿ ಸಂಜೆ 5 ಗಂಟೆಗೆ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. 
ಭಟ್ಕಳ ಸಹಾಯಕ ಆಯುಕ್ತೆ ಮಮತಾದೇವಿ, ಅಖಿಲ ಭಾರತ ಕಿವುಡರ ಕ್ರೀಡಾ ಮಂಡಳಿ ನವದೆಹಲಿ ತಾಂತ್ರಿಕ ನಿರ್ದೇಶಕ ಗಣೇಶ್ ರಾವ್, ಕರ್ನಾಟಕ ಕಿವುಡರ ಕ್ರೀಡಾ ಫೆಡರೇಶನ್ ಬೆಂಗಳೂರು ಪ್ರಧಾನ ಕಾರ್ಯದರ್ಶಿ ಜಿ.ಎಸ್.ನವೀನ್ ಕುಮಾರ್, ಉತ್ತರಕನ್ನಡ ಜಿಲ್ಲಾ ಕಿವುಡ ಸಂಘದ ಅಧ್ಯಕ್ಷ ಹೊನ್ನಯ್ಯ ಮೊಗೇರ್, ಪ್ರಧಾನ ಕಾರ್ಯದರ್ಶಿ ಯೂಸೂಫ್ ಮೋಟಿಯಾ, ಉತ್ತರಾಖಂಡ ಕಿವುಡರ ಸಂಘದ ಸಲಹೆಗಾರರಾದ ದಿವ್ಯಶ್ರೀ ವೈದ್ಯ ಮೊದಲಾದವರು ಉಪಸ್ಥಿತರಿದ್ದರು. ಸಂಘದ ಪೋಷಕ ಅಬ್ದುಸ್ ಸಲಾಂ ಶಾಬಂದ್ರಿ  ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.

20ತಂಡಗಳು ಭಾಗಿ: ಶುಕ್ರವಾರ ಆರಂಭಗೊಂಡ ರಾಜ್ಯ ಕಿವುಡರ ಟಿ-20 ಕ್ರಿಕೆಟ್ ಪಂದ್ಯಾವಳಿಯಲ್ಲಿ ಬೆಂಗಳೂರು, ಮೈಸೂರು, ಹಾಸನ, ಶಿವಮೊಗ್ಗ, ಕಲಬುರ್ಗಿ ಹಾಗೂ ಉ.ಕ ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಂದ 16 ಪುರುಷ ಹಾಗೂ 4 ಮಹಿಳಾ ತಂಡಗಳು ಭಾಗವಹಿಸಿವೆ.  ಮೂರು ದಿನಗಳ ಕಾಲ ನಡೆಯುವ ಈ ಪಂದ್ಯಾವಳಿಯು ಭಟ್ಕಳದ ಅಂಜುಮನ್ ಕಾಲೇಜು ಮೈದಾನ ಹಾಗೂ ತಾಲೂಕು ಕ್ರೀಡಾಂಗಣದಲ್ಲಿ ಪಂದ್ಯಗಳು ನಡೆಯಲಿವೆ. ನ.20 ರಂದು ತಾಲೂಕು ಕ್ರೀಡಾಂಗದಲ್ಲಿ ಅಂತಿಮ ಪಂದ್ಯ ನಡೆಯಲಿದ್ದು ಅಲ್ಲಿಯೆ ಸಮಾರೋಪ ಸಮಾರಂಭವೂ ಜರುಗಲಿದೆ.

share
Next Story
X