Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ಕ್ಯಾರಟ್ ಲೇನ್ -ತನಿಷ್ಕ್...

ಮಂಗಳೂರು: ಕ್ಯಾರಟ್ ಲೇನ್ -ತನಿಷ್ಕ್ ಪಾಲುದಾರಿಕೆಯ ಆಭರಣ ಮಳಿಗೆ ಆರಂಭ

19 Nov 2022 8:04 PM IST
share
ಮಂಗಳೂರು: ಕ್ಯಾರಟ್ ಲೇನ್ -ತನಿಷ್ಕ್ ಪಾಲುದಾರಿಕೆಯ ಆಭರಣ ಮಳಿಗೆ ಆರಂಭ

ಮಂಗಳೂರು: ಭಾರತದ ಪ್ರಮುಖ ಓಮ್ನಿ-ಚ್ಯಾನೆಲ್ ಜ್ಯುವೆಲ್ಲರಿ ಬ್ರ್ಯಾಂಡ್ ಕ್ಯಾರಟ್ ಲೇನ್  ತನಿಷ್ಕ್ ಪಾಲುದಾರಿಕೆಯೊಂದಿಗೆ ತನ್ನ ಮೊದಲ ಮಳಿಗೆಯನ್ನು ಇಂದು ಮಂಗಳೂರಿನ ಬಿಜೈಯಲ್ಲಿ ಪ್ರಾರಂಭಿಸಿದೆ.

ಯೆನೆಪೊಯ ಹೋಮಿಯೋಪತಿ ವೈದ್ಯಕೀಯ ಕಾಲೇಜಿನ ಪ್ರೊ. ಡಾ.ಶಿಲ್ಪಿ ರಸ್ತೋಗಿ ಮಳಿಗೆಯನ್ನು ಉದ್ಘಾಟಿಸಿ ಶುಭ ಹಾರೈಸಿದರು. ಯುಎಸ್ಎ ಖಾಸಗಿ ಸಂಸ್ಥೆಯ ವ್ಯವಸ್ಥಾಪಕಿ ಅನಿಶಾ ಸಲ್ದಾನ ಆಭರಣ ಪ್ರದರ್ಶನ ವನ್ನು ಉದ್ಘಾಟಿಸಿ ಶುಭ ಹಾರೈಸಿದರು.

ಕೆಎಂಸಿ ಫಿಸಿಯೋಥೆರಪಿ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ.ಮೇಘಾ, ಆಳ್ವಾಸ್ ಕಾಲೇಜಿನ ಪ್ರಾಧ್ಯಾಪಕಿ ರಂಜಿತಾ ಆಚಾರ್ಯ , ಗ್ರಾಹಕರಾದ ದಿವ್ಯ ಡಿ.ಸೋಜ, ಲಾರೆಲ್ ಜ್ಯೋತಿ ಡಿ ಸೋಜ, ಪತ್ರಾವೋ, ಮೋನಾ ಪತ್ರಾವೋ ಉದ್ಘಾಟನಾ ಸಮಾರಂಭಕ್ಕೆ ಚಾಲನೆ ನೀಡಿದರು.

ಕ್ಯಾರಟ್ ಲೇನ್ ನ ಉಪಾಧ್ಯಕ್ಷರಾದ ಜೆನ್ನಿಫರ್ ಪಾಂಡ್ಯ ಮಂಗಳೂರಿನಲ್ಲಿ ನಮ್ಮ ಪ್ರಥಮ ಮಳಿಗೆಯನ್ನು ಆರಂಭಿಸಲು ಸಂತೋಷವಾಗುತ್ತದೆ. ಇದು ಭಾರತದ 156ನೆ ಮಳಿಗೆ ಮತ್ತು ದಕ್ಷಿಣ ಭಾರತದ 45ನೆ ಮಳಿಗೆಯಾಗಿದೆ. ಸುಮಾರು ಒಂದು ಮಿಲಿಯನ್ ಗ್ರಾಹಕರನ್ನು ಸಂಸ್ಥೆ ಹೊಂದಿದೆ. ವಜ್ರಾಭರಣ ಖರೀದಿಯಲ್ಲಿ  ಗ್ರಾಹಕರಿಗೆ ಶೇ 20 ರೀಯಾಯಿತಿ ದೊರೆಯಲಿದೆ. ಗ್ರಾಹಕರು ಈ ಮಳಿಗೆಯ ಮೂಲಕ ಕ್ಯಾರಟ್ ಲೇನ್ ನ ಸಾಂಪ್ರದಾಯಿಕ ಆಭರಣಗಳನ್ನು ಮೊಗ್ರಾ ಬ್ರ್ಯಾಂಡ್ ಆಭರಣಗಳು, ರಿಂಗ್, ಆಧುನಿಕ ಮಂಗಳ ಸೂತ್ರ ಗಳನ್ನು ಸಾಕಷ್ಟು ಆಯ್ಕೆಯೊಂದಿಗೆ ಮಂಗಳೂರಿನಲ್ಲಿ ಖರೀದಿ ಸಬಹುದು ಎಂದರು.

ಕ್ಯಾರಟ್ ಲೇನ್ ಪ್ರತಿನಿಧಿ ರಾಧಿಕಾ ಮೆಕ್ ಗ್ರೆಗರ್ ಮಾತನಾಡುತ್ತಾ, ನಮ್ಮಲ್ಲಿ ಶೇ 50ರಷ್ಟು ಗ್ರಾಹಕರು ಉಡುಗೊರೆ ನೀಡಲು ಖರೀದಿಸುತ್ತಾರೆ. ರೂ.5000 ಪ್ರಾರಂಭ ವಾಗುವ ಆಕರ್ಷಕ ಆಭರಣಗಳ ಸಂಗ್ರಹವಿದೆ ಎಂದರು.

ಕ್ಯಾರಟ್ ಲೇನ್ ರೀಜನಲ್ ಮ್ಯಾನೇಜರ್ ಕೇಶವ, ರೀಜನಲ್ ಮಾರ್ಕೆಟಿಂಗ್ ಮ್ಯಾನೇಜರ್ ಅಮೃತ್,ರೀಜನಲ್ ವರ್ಚುವಲ್ ಮ್ಯಾನೇಜರ್ ಸಂಮೃದ್ಧಿ, ಝಿಜಾ ಖಾದರ್  ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಸಂಸ್ಥೆಯ ಉದ್ಯಮ ಪಾಲುದಾರರಾದ ಅಬ್ದುಲ್ ಖಾದರ್ ಹಾರೂನ್, ಇಸ್ಮಾಯಿಲ್ ಹಾರೂನ್, ರಫೀಕ್ ಹಾರೂನ್ ಅತಿಥಿ ಗಳನ್ನು ಸ್ವಾಗತಿಸಿದರು.

share
Next Story
X