Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಡಿಕೇರಿ: ಹಳೇ ನೋಟು, ನಾಣ್ಯಗಳ ಪ್ರದರ್ಶನ

ಮಡಿಕೇರಿ: ಹಳೇ ನೋಟು, ನಾಣ್ಯಗಳ ಪ್ರದರ್ಶನ

20 Nov 2022 11:40 PM IST
share
ಮಡಿಕೇರಿ: ಹಳೇ ನೋಟು, ನಾಣ್ಯಗಳ ಪ್ರದರ್ಶನ

ಮಡಿಕೇರಿ: ವಿಶ್ವ ಪಾರಂಪರಿಕ ಸಪ್ತಾಹ ಪ್ರಯುಕ್ತ ಮೂರು ದಿನಗಳ ಕಾಲ ಪುರಾತತ್ವ ಸಂಗ್ರಹಾಲಯ ಮತ್ತು ಪಾರಂಪರಿಕ ಇಲಾಖೆ ವತಿಯಿಂದ ಏರ್ಪಡಿಸಲಾಗಿರುವ ಪಿ.ಕೆ.ಕೇಶವ ಮೂರ್ತಿ ಅವರು ಸಂಗ್ರಹಿಸಿರುವ ಹಳೇ ನೋಟುಗಳು ಹಾಗೂ ನಾಣ್ಯಗಳ 149 ನೇ ಪ್ರದರ್ಶನಕ್ಕೆ ಸರ್ಕಾರಿ ಪ್ರಾಚ್ಯ ವಸ್ತು ಸಂಗ್ರಹಾಲಯದಲ್ಲಿ ವೈದ್ಯರು ಹಾಗೂ ಸಮಾಜ ಸೇವಕ ಡಾ.ಎಂ.ಜಿ.ಪಾಟ್ಕರ್ ಅವರು ಚಾಲನೆ ನೀಡಿದರು.  

ಪ್ರದರ್ಶನದಲ್ಲಿ ಕ್ರಿಸ್ತ ಪೂರ್ವ 5 ನೇ ಶತಮಾನದಲ್ಲಿ ಬಳಕೆಗೆ ಬಂದ ಭಾರತದ ಮೊಟ್ಟ ಮೊದಲ ಪಂಚ್‍ಮಾರ್ಕ್, ನಾಣ್ಯಗಳು, ಗ್ರೀಕ್, ರೋಮನ್, ಕುಷಾನರು, ಗುಪ್ತ, ಶಾತವಾಹನ, ಕದಂಬ, ಚೋಳ, ಪಾಂಡ್ಯ ಮುಂತಾದ ಪ್ರಾಚೀನ ಭಾರತದ ನಾಣ್ಯಗಳು. ವಿವಿಧ ರಾಷ್ಟ್ರಗಳ ನೋಟುಗಳು ವಸ್ತು ಪ್ರದರ್ಶನದಲ್ಲಿ ಗಮನ ಸೆಳೆಯುತ್ತಿವೆ. 

ಪಿ.ಕೆ.ಕೇಶವ ಮೂರ್ತಿ ಅವರು ಅಪರೂಪದ ನಾಣ್ಯ ನೋಟುಗಳನ್ನು ಸಂಗ್ರಹಿಸಿ ಪ್ರದರ್ಶನ ಮಾಡುತ್ತಿರುವುದು ವಿಶೇಷವಾಗಿದೆ. 1992 ರಲ್ಲಿ ನಗರದಲ್ಲಿ ಆರಂಭಿಸಿದ ಮೊದಲ ಪ್ರದರ್ಶನವು ಈಗ 149 ನೇ ಪ್ರದರ್ಶನ ಕಾಣುತ್ತಿರುವುದು ವಿಶೇಷವಾಗಿದೆ.  

ಹುಣಸೂರು ನಾಣ್ಯ ಶಾಸ್ತ್ರಜ್ಞರು ಮತ್ತು ಸಂಗ್ರಹಕಾರರಾದ ಪಿ.ಕೆ.ಕೇಶವ ಮೂರ್ತಿ ಅವರ 149 ನೇ ಪ್ರಾಚೀನ ನಾಣ್ಯ ಮತ್ತು ನೋಟುಗಳ ಪ್ರದರ್ಶನದಲ್ಲಿ ಕ್ರಿಸ್ತ ಪೂರ್ವ 5ನೇ ಶತಮಾನದಲ್ಲಿ ಬಳಕೆಗೆ ಬಂದ ಭಾರತದ ಮೊಟ್ಟ ಮೊದಲ ಪಂಚ್ ಮಾರ್ಕ್ ನಾಣ್ಯಗಳು, ಗ್ರೀಕ್, ರೋಮನ್, ಕುಶಾನರು, ಗುಪ್ತರು, ಶಾತವಾಹನರು, ಕದಂಬ, ಚೋಳ, ಪಾಂಡ್ಯ ಮುಂತಾದ ಪ್ರಾಚೀನ ಭಾರತದ ನಾಣ್ಯಗಳು. 

ಮೈಸೂರು, ಬಿಜಾಪುರ, ತಿರುವಾಂಕೂರು, ಹೈದರಾಬಾದ್, ಕಛ್, ಬರೋಡ, ಗ್ವಾಲಿಯರ್ ಮತ್ತಿತರ ಭಾರತೀಯ ಸಂಸ್ಥಾನಗಳ ನಾಣ್ಯಗಳು, ಸ್ವಾತಂತ್ರ್ಯ ಪೂರ್ವದ ಬ್ರಿಟೀಷ್, ಪೋರ್ಚ್‍ಗೀಸರ ಮತ್ತು ಸ್ವಾತಂತ್ರ್ಯ ಭಾರತದ ನಾಣ್ಯ, ನೋಟುಗಳು, ಸ್ಮರಣಾರ್ಥ ಬಿಡುಗಡೆಯಾದ 1000, 150, 100, 75, 60, 50, 20, 10 ರೂ.ಗಳ ನಾಣ್ಯಗಳು, ನೂರಾರು ದೇಶ-ವಿದೇಶಗಳ ನಾಣ್ಯ, ನೋಟುಗಳು, ತಾಮ್ರ, ಚಿನ್ನ, ಬೆಳ್ಳಿ, ಸೀಸ ಹಾಗೂ ಹಿತ್ತಾಳೆ ಮುಂತಾದ ಲೋಹಗಳ ನಾಣ್ಯಗಳು, ವಿದೇಶಗಳ ಚಿನ್ನದಿಂದ ಮಾಡಿದ ನೋಟುಗಳು, ಹೀಗೆ ನೂರಾರು ವರ್ಷಗಳ ಅಪೂರ್ವ ಸಂಗ್ರಹವನ್ನು ಒಂದೇ ಸ್ಥಳದಲ್ಲಿ ವೀಕ್ಷಿಸಬಹುದಾಗಿದೆ. 

share
Next Story
X