Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೆಲವರು ಅಧಿಕಾರಕ್ಕೆ ಮರಳಲು ಪಾದಯಾತ್ರೆ...

ಕೆಲವರು ಅಧಿಕಾರಕ್ಕೆ ಮರಳಲು ಪಾದಯಾತ್ರೆ ಮಾಡುತ್ತಿದ್ದಾರೆ: ರಾಹುಲ್ ಗಾಂಧಿ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ‌

21 Nov 2022 10:07 PM IST
share
ಕೆಲವರು ಅಧಿಕಾರಕ್ಕೆ ಮರಳಲು ಪಾದಯಾತ್ರೆ ಮಾಡುತ್ತಿದ್ದಾರೆ: ರಾಹುಲ್ ಗಾಂಧಿ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ‌

ಸುರೇಂದ್ರನಗರ (ಗುಜರಾತ್),ನ.21: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ(Rahul Gandhi)ಯವರ ಭಾರತ ಜೋಡೊ ಯಾತ್ರೆಯ ಬಗ್ಗೆ ಸೋಮವಾರ ಇಲ್ಲಿ ವ್ಯಂಗ್ಯವಾಡಿದ ಪ್ರಧಾನಿ ನರೇಂದ್ರ ಮೋದಿ(Narendra Modi)ಯವರು, ಅಧಿಕಾರದಿಂದ ಕಿತ್ತೊಗೆಯಲ್ಪಟ್ಟವರು ಮತ್ತೆ ಅಧಿಕಾರಕ್ಕೆ ಮರಳಲು ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ಹೇಳಿದರು.

‌ಇಲ್ಲಿ ಚುನಾವಣಾ ರ್ಯಾಲಿಯಲ್ಲಿ ಮಾತನಾಡುತ್ತಿದ್ದ ಅವರು, ಈಗ ಕಾಂಗ್ರೆಸ್ ಚುನಾವಣೆಗಳ ಸಂದರ್ಭದಲ್ಲಿ ಅಭಿವೃದ್ಧಿಯ ಕುರಿತು ಮಾತನಾಡುವುದಿಲ್ಲ, ಬದಲಿಗೆ ಮೋದಿಗೆ ಅವರ ‘ಔಕಾತ್(ಸ್ಥಾನಮಾನ)’(Status) ಏನು ಎನ್ನುವುದನ್ನು ತೋರಿಸುವುದಾಗಿ ಕಾಂಗ್ರೆಸ್ ನಾಯಕರು ಹೇಳುತ್ತಿದ್ದಾರೆ. ಅವರ ದುರಂಹಕಾರವನ್ನು ನೋಡಿ. ನಿಜಕ್ಕೂ ಅವರು ರಾಜಮನೆತನಕ್ಕೆ ಸೇರಿದವರಾಗಿದ್ದಾರೆ ಮತ್ತು ನಾನು ಯಾವುದೇ ಔಕಾತ್ ಇಲ್ಲದ ಕೇವಲ ಸೇವಕನಾಗಿದ್ದೇನೆ’ ಎಂದರು.

‘ಈ ಹಿಂದೆ ಕಾಂಗ್ರೆಸ್ ನನ್ನ ಬಗ್ಗೆ ನೀಚ್ ಆದ್ಮಿ, ಮೌತ್ ಕಾ ಸೌದಾಗರ್ (Mouth Ka Saudagar)ಮತ್ತು ನಾಲಿ ಕಿ ಕೀಡಾ(Nali ki keeda) ಪದಗಳನ್ನು ಬಳಸಿತ್ತು. ಈ ‘ಔಕಾತ್’ನ ಆಟವಾಡುವ ಬದಲು ಅಭಿವೃದ್ಧಿಯ ಕುರಿತು ಮಾತನಾಡುವಂತೆ ನಾನು ಕಾಂಗ್ರೆಸ್ ಅನ್ನು ಆಗ್ರಹಿಸುತ್ತೇನೆ ’ಎಂದ ಮೋದಿ,ಭಾರತವನ್ನು ಶ್ರೀಮಂತ ರಾಷ್ಟ್ರವನ್ನಾಗಿಸುವುದರ ಮೇಲೆ ತನ್ನ ಗಮನವಿದೆ, ಹೀಗಾಗಿ ಇಂತಹ ಅವಮಾನಗಳನ್ನು ತಾನು ಸಹಿಸಿಕೊಳ್ಳುತ್ತೇನೆ ಎಂದರು.

ಬಹಳ ಹಿಂದೆ ಅಧಿಕಾರದಿಂದ ಕೆಳಗಿಳಿಸಲ್ಪಟ್ಟವರು ಮತ್ತೆ ಅಧಿಕಾರಕ್ಕೆ ಮರಳಲು ಪಾದಯಾತ್ರೆ ಮಾಡುತ್ತಿದ್ದಾರೆ. ಅವರು ದಾವೆಗಳ ಮೂಲಕ 40 ವರ್ಷಗಳ ಕಾಲ ನರ್ಮದಾ ಯೊಜನೆಯನ್ನು ತಡೆದಿದ್ದ, 40 ವರ್ಷಗಳ ಕಾಲ ಗುಜರಾತ್ ದಾಹದಿಂದ ತತ್ತರಿಸುವಂತೆ ಮಾಡಿದ್ದವರನ್ನು ಜೊತೆಯಲ್ಲಿ ಕರೆದೊಯ್ಯುತ್ತಿದ್ದಾರೆ. ಈ ಚುನಾವಣೆಯಲ್ಲಿ ಗುಜರಾತಿನ ಜನರು ಈ ಪಾದಯಾತ್ರೆ ಮಾಡುತ್ತಿರುವವರನ್ನು ದಂಡಿಸಲಿದ್ದಾರೆ. ನರ್ಮದಾ ಯೋಜನೆಗೆ ವಿರುದ್ಧವಾಗಿದ್ದವರನ್ನೂ ಜನರು ದಂಡಿಸುತ್ತಾರೆ ಎಂದು ಯಾರನ್ನೂ ಹೆಸರಿಸದೆ ಮೋದಿ ಹೇಳಿದರು.

ಇತ್ತಿಚಿಗೆ ಮಹಾರಾಷ್ಟ್ರದಲ್ಲಿ ರಾಹುಲ್ ರ ಭಾರತ ಜೋಡೊ ಯಾತ್ರೆಯನ್ನು ಸೇರಿದ್ದ ನರ್ಮದಾ ಬಚಾವೊ (Narmada Bachao)ಆಂದೋಲನ ನಾಯಕಿ ಮೇಧಾ ಪಾಟ್ಕರ್ (Medha Patkar)ಅವರನ್ನು ಪ್ರಸ್ತಾಪಿಸಿ ಮೋದಿಯವರ ಈ ಹೇಳಿಕೆ ಹೊರಬಿದ್ದಿದೆ. ರಾಜ್ಯದಲ್ಲಿ ತಯಾರಾದ ಉಪ್ಪನ್ನು ತಿಂದ ಬಳಿಕವೂ ಕೆಲವರು ಗುಜರಾತನ್ನು ನಿಂದಿಸುತ್ತಿದ್ದಾರೆ ಎಂದೂ ಮೋದಿ ಯಾರನ್ನೂ ಹೆಸರಿಸದೆ ಟೀಕಿಸಿದರು.

share
Next Story
X