Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ರಾಷ್ಟ್ರಗೀತೆ ಹಾಡಲು ನಿರಾಕರಿಸಿದ ಇರಾನ್...

ರಾಷ್ಟ್ರಗೀತೆ ಹಾಡಲು ನಿರಾಕರಿಸಿದ ಇರಾನ್ ತಂಡ

ಇಂಗ್ಲೆಂಡ್ ವಿರುದ್ಧದ ಪಂದ್ಯಕ್ಕೆ ಮುನ್ನ ಸರಕಾರದ ವಿರುದ್ಧ ಪ್ರತಿಭಟನೆ

21 Nov 2022 11:28 PM IST
share
ರಾಷ್ಟ್ರಗೀತೆ ಹಾಡಲು ನಿರಾಕರಿಸಿದ ಇರಾನ್ ತಂಡ
ಇಂಗ್ಲೆಂಡ್ ವಿರುದ್ಧದ ಪಂದ್ಯಕ್ಕೆ ಮುನ್ನ ಸರಕಾರದ ವಿರುದ್ಧ ಪ್ರತಿಭಟನೆ

ದೋಹಾ, ನ. 21: ಖತರ್ ನಲ್ಲಿ ನಡೆಯುತ್ತಿರುವ ಫಿಫಾ ವಿಶ್ವಕಪ್(FIFA World Cup) ನ ತಮ್ಮ ಮೊದಲ ಪಂದ್ಯಕ್ಕೆ ಮುನ್ನ ಸೋಮವಾರ ಇರಾನ್ ಫುಟ್ಬಾಲ್ ತಂಡದ ಆಟಗಾರರು ತಮ್ಮ ರಾಷ್ಟ್ರಗೀತೆಯನ್ನು ಹಾಡಲಿಲ್ಲ. ಇಂಗ್ಲೆಂಡ್ ವಿರುದ್ಧದ ಪಂದ್ಯಕ್ಕೆ ಮುನ್ನ ಈ ಘಟನೆ ನಡೆಯಿತು.

ಇರಾನ್ ನಲ್ಲಿ ಸರಕಾರದ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಗಳಿಗೆ ಫುಟ್ಬಾಲ್ ಆಟಗಾರರು ಈ ರೀತಿಯಾಗಿ ಬೆಂಬಲ ನೀಡಿದ್ದಾರೆ ಎಂಬುದಾಗಿ ಭಾವಿಸಲಾಗಿದೆ.

ಇರಾನ್ ನಲ್ಲಿ ಸರಕಾರದ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಗಳಿಗೆ ಬೆಂಬಲಾರ್ಥವಾಗಿ ರಾಷ್ಟ್ರಗೀತೆ ಯನ್ನು ಹಾಡಲು ನಿರಾಕರಿಸಬೇಕೇ ಎನ್ನುವ ಬಗ್ಗೆ ತಂಡವು ಜೊತೆಯಾಗಿ ನಿರ್ಧಾರವೊಂದನ್ನು ತೆಗೆದುಕೊಳ್ಳುವುದು ಎಂಬುದಾಗಿ ಪಂದ್ಯಕ್ಕೆ ಮುನ್ನ ಇರಾನ್ ತಂಡದ ನಾಯಕ ಅಲಿರೇಝ ಜಹಾನ್ಬಕ್ಷ್ ಹೇಳಿದರು.


ಬಳಿಕ, ಪಂದ್ಯಕ್ಕೆ ಮುನ್ನ ದೋಹಾದ ಖಲೀಫ ಇಂಟರ್ನ್ಯಾಶನಲ್ ಸ್ಟೇಡಿಯಮ್(Khalifa International Stadium) ನಲ್ಲಿ ಇರಾನ್ ದೇಶದ ರಾಷ್ಟ್ರಗೀತೆ ಮೊಳಗಿದಾಗ ಇರಾನ್ ಆಟಗಾರರು ಮುಖ ಗಂಟಿಕ್ಕಿಕೊಂಡು ಸುಮ್ಮನೆ ನಿಂತರು.

ಹಿಜಾಬ್ ಸರಿಯಾಗಿ ಧರಿಸಿಲ್ಲ ಎನ್ನುವ ಕಾರಣಕ್ಕಾಗಿ ಇರಾನ್ನ ನೈತಿಕ ಪೊಲೀಸರಿಂದ ಸೆಪ್ಟಂಬರ್ 16ರಂದು ಬಂಧನಕ್ಕೊಳಗಾಗಿದ್ದ 22 ವರ್ಷದ ಯುವತಿಯೊಬ್ಬರು ಪೊಲೀಸ್ ಕಸ್ಟಡಿಯಲ್ಲಿ ಮೃತಪಟ್ಟಿದ್ದರು. ಈ ಸಾವನ್ನು ವಿರೋಧಿಸಿ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ.

ಪ್ರತಿಭಟನಾಕಾರರ ವಿರುದ್ಧ ಪೊಲೀಸರು ನಡೆಸಿರುವ ಕಾರ್ಯಾಚರಣೆಯಲ್ಲಿ ಈವರೆಗೆ ಸುಮಾರು 400 ಮಂದಿ ಮೃತಪಟ್ಟಿದ್ದಾರೆ ಎಂದು ‘ಇರಾನ್ ಹ್ಯೂಮನ್ರೈಟ್ಸ್’ ("Iranian Human Rights")ಎಂಬ ಸಂಘಟನೆ ಹೇಳಿದೆ.

share
Next Story
X