Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕಬ್ಬು ಎಫ್‍ಆರ್ ಪಿ ದರ ಏರಿಕೆಗೆ...

ಕಬ್ಬು ಎಫ್‍ಆರ್ ಪಿ ದರ ಏರಿಕೆಗೆ ಆಗ್ರಹಿಸಿ ಧರಣಿ: ರೈತ ನಾಯಕರು ವಶಕ್ಕೆ

22 Nov 2022 8:08 PM IST
share
ಕಬ್ಬು ಎಫ್‍ಆರ್ ಪಿ ದರ ಏರಿಕೆಗೆ ಆಗ್ರಹಿಸಿ ಧರಣಿ: ರೈತ ನಾಯಕರು ವಶಕ್ಕೆ

ಬೆಂಗಳೂರು, ನ.22: ಮಾರುಕಟ್ಟೆ ದರಕ್ಕೆ ಅನ್ವಯವಾಗುವಂತೆ ಕಬ್ಬಿಗೆನ್ಯಾಯಸಮ್ಮತ ಮತ್ತು ಪ್ರೋತ್ಸಾಹದಾಯಕ ದರ (ಎಫ್‍ಆರ್‍ಪಿ) ಏರಿಕೆ ಮಾಡಬೇಕೆಂದು ಆಗ್ರಹಿಸಿ ಧರಣಿ ನಡೆಸಿದ ರೈತ ನಾಯಕರನ್ನು ಪೊಲೀಸರು ವಶಕ್ಕೆ ಪಡೆದರು.

ಮಂಗಳವಾರ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘ ನೇತೃತ್ವದಲ್ಲಿ ಇಲ್ಲಿನ ಫ್ರೀಡಂ ಪಾರ್ಕಿನ ಮೈದಾನದಲ್ಲಿ ಜಮಾಯಿಸಿದ ರೈತರು, ಕಬ್ಬಿನ ಎಫ್‍ಆರ್‍ಪಿ ಹೆಚ್ಚುವರಿ ದರ ಏರಿಕೆ ಮಾಡಬೇಕೆಂದು ರಾಜ್ಯ ಸರಕಾರಕ್ಕೆ ಆಗ್ರಹಿಸಿದರು.

ಧರಣಿ ಭಾಗವಾಗಿ ರೈತರಿಂದ ಉಗುಳುವ ಚಳುವಳಿ ಮೂಲಕ ಇಲ್ಲಿನ ಆರ್‍ಟಿನಗರದಲ್ಲಿರುವ ಮುಖ್ಯಮಂತ್ರಿ ಮನೆ ಬಳಿ ತೆರಳಲು ಮುಂದಾದ ರೈತರನ್ನು ಪೊಲೀಸರು ವಶಕ್ಕೆ ಪಡೆದು ವಾಹನದಲ್ಲಿ ಕರೆದೊಯ್ದರು.

ಇದಕ್ಕೂ ಮೊದಲು ಸುದ್ದಿಗಾರರೊಂದಿಗೆ ಮಾತನಾಡಿದ ರೈತ ನಾಯಕ ಕುರುಬೂರು ಶಾಂತಕುಮಾರ್, ಕರ್ನಾಟಕ ರಾಜ್ಯಕ್ಕಿಂತ ಸಕ್ಕರೆ ಇಳುವರಿ ಕಡಿಮೆ ಇರುವ ಪಂಜಾಬ್ ರಾಜ್ಯದಲ್ಲಿ 3800 ರೂ., ಹರಿಯಾಣದಲ್ಲಿ 3750 ರೂ., ಉತ್ತರ ಪ್ರದೇಶದಲ್ಲಿ 3500 ರೂ., ಗುಜರಾತ್‍ನಲ್ಲಿ 4400 ರೂ., ಸೇರಿದಂತೆ ಹಲವಡೆ ರಾಜ್ಯ ಸರಕಾರಗಳೇ ಎಫ್‍ಆರ್‍ಪಿದರ ನಿಗದಿ ಮಾಡಿದ್ದಾರೆ ಎಂದರು.

ರಾಜ್ಯ ಸರಕಾರ ಹೆಚ್ಚುವರಿ ದರ ನಿಗದಿ ಮಾಡುವ ತನಕ ಚಳುವಳಿ ಕೈ ಬಿಡುವುದಿಲ್ಲ.ಅಲ್ಲದೆ, ಅತಿವೃಷ್ಟಿ ಮಳೆಹಾನಿ ಕಾರಣ ಭತ್ತದ ಬೆಳೆ ಸ್ವಲ್ಪಮಟ್ಟಿಗೆ ಇಳುವರಿ ಕಡಿಮೆಯಾಗುತ್ತಿದೆ. ಬೆಲೆ ಕಡಿಮೆಯಾಗುವ ಕಾರಣ ಕೂಡಲೇ ಭತ್ತ ಖರೀದಿ ಕೇಂದ್ರಗಳನ್ನು ತಕ್ಷಣ ತೆರೆಯಬೇಕು ಹೆಚ್ಚುವರಿ ಪ್ರೋತ್ಸಾಹ ಧನ ಕ್ವಿಂಟಾಲ್‍ಗೆ 500 ರೂ. ನೀಡಬೇಕು ಎಂದು ಒತ್ತಾಯಿಸಿದರು.

ಬ್ಯಾಂಕುಗಳು ರೈತರಿಗೆ ಸಾಲ ನೀಡುವಾಗ ಸಿಬಿಲ್ ಸ್ಕೋರ್ ಪರಿಗಣಿಸಿ ಸಾಲ ನೀಡುವ ಪದ್ಧತಿ ಕೈಬಿಡಬೇಕು ಎಂದ ಅವರು, ಐದು ತಿಂಗಳ ಹಿಂದೆ ರಿಸರ್ವ್ ಬ್ಯಾಂಕ್ ಮುಂದೆ ಚಳುವಳಿ ನಡೆಸಿದಾಗ,ಮುಖ್ಯಸ್ಥರು ಸಭೆ ಕರೆಯುವ ಭರವಸೆ ನೀಡಿದ್ದರೂ, ಯಾವುದೇ ಪ್ರಯೋಜನವಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ತಮ್ಮ ನ್ಯಾಯಯುತ ಬೇಡಿಕೆಗಳನ್ನು ರಾಜ್ಯ ಸರಕಾರ ಈಡೇರಿಸುವ ನಿರ್ಧಾರ ಕೈಗೊಳ್ಳುವವರೆಗೆ ನಿರಂತರ ಆಹೋ ರಾತ್ರಿ ಹೋರಾಟ ಒಂದೊಂದು ಜಿಲ್ಲೆಯಲ್ಲೂ ಒಂದು ದಿನ ಧರಣಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ರೈತ ಹೋರಾಟಗಾರ ನಾರಾಯಣರೆಡ್ಡಿ ಸೇರಿದಂತೆ ಪ್ರಮುಖರಿದ್ದರು.

share
Next Story
X