Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಭೂಗತ ಸ್ಥಾವರದಲ್ಲಿ ಇರಾನ್‌ ನಿಂದ...

ಭೂಗತ ಸ್ಥಾವರದಲ್ಲಿ ಇರಾನ್‌ ನಿಂದ ಯುರೇನಿಯಂ ಪರಿಷ್ಕರಣೆ: ವರದಿ

22 Nov 2022 9:34 PM IST
share
ಭೂಗತ ಸ್ಥಾವರದಲ್ಲಿ ಇರಾನ್‌ ನಿಂದ ಯುರೇನಿಯಂ ಪರಿಷ್ಕರಣೆ: ವರದಿ

ಟೆಹ್ರಾನ್, ನ.22: ಇರಾನಿನ ಫೊರ್ಡೋವ್ (Fordov)ಭೂಗತ ಪರಮಾಣು ಸ್ಥಾವರದಲ್ಲಿ ಯುರೇನಿಯಂ (Uranium)ಅನ್ನು 60% ಪರಿಶುದ್ಧತೆಗೆ ಉತ್ಕೃಷ್ಟಗೊಳಿಸುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಇರಾನ್ ನಿಂದ ಇನ್ನಷ್ಟು ಸಹಕಾರಕ್ಕೆ ಒತ್ತಾಯಿಸಿದ ವಿಶ್ವಸಂಸ್ಥೆ(HWO) ಪರಮಾಣು ಮೇಲುಸ್ತುವಾರಿ ಘಟಕದ ಆಗ್ರಹಕ್ಕೆ ಇದು ನಮ್ಮ ಪ್ರತಿಕ್ರಿಯೆಯಾಗಿದೆ ಎಂದು ಸರಕಾರಿ ಸ್ವಾಮ್ಯದ ಸುದ್ಧಿಸಂಸ್ಥೆ ವರದಿ ಮಾಡಿದೆ.

ಇರಾನ್ ಈಗಾಗಲೇ ದೇಶದ ಬೇರೆ ಸ್ಥಳಗಳಲ್ಲಿ ಯುರೇನಿಯಂ ಅನ್ನು 60%ದಷ್ಟು ಪರಿಶುದ್ಧತೆಗೆ ಉತ್ಕಷ್ಟಗೊಳಿಸುವ ಕಾರ್ಯ ನಡೆಸುತ್ತಿದೆ. ಇದು ಪರಮಾಣು ಅಸ್ತ್ರದ ಮಟ್ಟವಾದ 90%ಕ್ಕಿಂತ ಕಡಿಮೆಯಾಗಿದ್ದರೂ 2015ರಲ್ಲಿ ಪರಮಾಣು ಶಸ್ತ್ರ ದೇಶಗಳೊಂದಿಗೆ ಒಪ್ಪಂದ ಮಾಡಿಕೊಳ್ಳುವುದಕ್ಕೂ ಮುನ್ನ ಇದ್ದ 20% ಮಿತಿಗಿಂತ ಹೆಚ್ಚಾಗಿದೆ. 

`ಫೊರ್ಡೋವ್  ಭೂಗತ ಸ್ಥಾವರದಲ್ಲಿ ಯುರೇನಿಯಂ ಅನ್ನು 60% ಪರಿಶುದ್ಧತೆಗೆ ಉತ್ಕøಷ್ಟಗೊಳಿಸುವ ಕಾರ್ಯ ಆರಂಭವಾಗಿದೆ. ಐಎಇಎ ಅಂಗೀಕರಿಸಿದ ಇತ್ತೀಚೆಗಿನ ನಿರ್ಣಯಕ್ಕೆ ಇದು ನಮ್ಮ ಪ್ರಬಲ ಪ್ರತಿಕ್ರಿಯೆಯಾಗಿದೆ' ಎಂದು  ಅಂತರಾಷ್ಟ್ರೀಯ ಪರಮಾಣು ಶಕ್ತಿ ಸಂಸ್ಥೆ(ಐಎಇಎ)ಗೆ ಬರೆದಿರುವ ಪತ್ರದಲ್ಲಿ ಇರಾನ್ ಮಾಹಿತಿ ನೀಡಿರುವುದಾಗಿ ಐಎಸ್ಎನ್ಎ ಸುದ್ಧಿಸಂಸ್ಥೆ ವರದಿ ಮಾಡಿದೆ. ಇರಾನ್ನ 3 ಪರಮಾಣು ಸ್ಥಾವರಗಳಲ್ಲಿ ಯುರೇನಿಯಂನ ಕುರುಹು ಪತ್ತೆಯಾಗಿರುವುದಕ್ಕೆ ಸಂಬಂಧಿಸಿ ನಡೆಸುವ ಪರಿಶೀಲನೆಯಲ್ಲಿ   ಐಎಇಎ ಜತೆ ತುರ್ತು ಸಹಕರಿಸುವಂತೆ ಇರಾನ್ ಅನ್ನು ಆಗ್ರಹಿಸುವ ನಿರ್ಣಯವನ್ನು   ಅಂತರಾಷ್ಟ್ರೀಯ ಪರಮಾಣು ಶಕ್ತಿ ಸಂಸ್ಥೆಯ 35 ಸದಸ್ಯ ದೇಶಗಳ ಆಡಳಿತ ಮಂಡಳಿ  ಗುರುವಾರ ಅಂಗೀಕರಿಸಿದೆ. 

share
Next Story
X