Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಇರಾನ್ ನಲ್ಲಿ ಪ್ರತಿಭಟನೆ; ಒಂದು...

ಇರಾನ್ ನಲ್ಲಿ ಪ್ರತಿಭಟನೆ; ಒಂದು ವಾರದಲ್ಲಿ 72 ಮಂದಿ ಮೃತ್ಯು: ಎನ್‌ಜಿಒ

23 Nov 2022 8:21 AM IST
share
ಇರಾನ್ ನಲ್ಲಿ ಪ್ರತಿಭಟನೆ; ಒಂದು ವಾರದಲ್ಲಿ 72 ಮಂದಿ ಮೃತ್ಯು: ಎನ್‌ಜಿಒ

ಟೆಹ್ರಾನ್: ಮಷಾ ಅಮಿನಿ ಸಾವಿನ ಬಳಿಕ ಇರಾನ್‍ನಲ್ಲಿ ನಡೆಯುತ್ತಿರುವ ಪ್ರತಿಭಟನೆಗಳ ಮೇಲೆ ಇರಾನ್ ಸೇನೆ ಪ್ರಹಾರ ನಡೆಸಿದ್ದು, ಕಳೆದ ಒಂದು ವಾರದಲ್ಲಿ ಖುರ್ದಿಶ್ ಜನಸಂಖ್ಯೆ ಇರುವ ಪ್ರದೇಶದಲ್ಲಿ 56 ಮಂದಿ ಸೇರಿದಂತೆ ದೇಶಾದ್ಯಂತ 72 ಮಂದಿಯನ್ನು ಹತ್ಯೆ ಮಾಡಿದೆ ಎಂದು ಎನ್‌ಜಿಒ ತಿಳಿಸಿದ್ದು, ಈ ಬಗ್ಗೆ newindianexpress.com ವರದಿ ಮಾಡಿದೆ.

ಪೊಲೀಸರ ಕಸ್ಟಡಿಯಲ್ಲಿ 22 ವರ್ಷದ ಯುವತಿ ಅಮಿನಿ ಮೃತಪಟ್ಟ ಘಟನೆ ಬಳಿಕ ಸೆಪ್ಟೆಂಬರ್ ಮಧ್ಯಭಾಗದಿಂದ ಪ್ರತಿಭಟನೆ ನಡೆಯುತ್ತಿದೆ.

ಎಲ್ಲ ಬುಡಕಟ್ಟು ಜನಾಂಗದವರು, ಸಾಮಾಜಿಕ ವರ್ಗದವರು ಮತ್ತು ಪ್ರಾಂತ್ಯಗಳು ಪ್ರತಿಭಟನೆಗೆ ಬೆಂಬಲ ಸೂಚಿಸಿರುವ ಹಿನ್ನೆಲೆಯಲ್ಲಿ ತೀವ್ರಗೊಳ್ಳುತ್ತಿರುವ ಪ್ರತಿಭಟನೆಯನ್ನು ಹತ್ತಿಕ್ಕಲು ಇರಾನ್ ನಡೆಸಿದ ಈ ಪ್ರಹಾರ ಅಂತರರಾಷ್ಟ್ರೀಯ ಮಟ್ಟದಲ್ಲಿ ಕೆಂಗಣ್ಣಿಗೆ ಕಾರಣವಾಗಿದೆ. ಪ್ರತಿಭಟನೆ ಹತ್ತಿಕ್ಕುವ ಪ್ರಯತ್ನವಾಗಿ ಖುರ್ದಿಷ್ ಗುಂಪಿನ ಮೇಲೆ ಪ್ರಹಾರ ಮಾಡುವ ಉದ್ದೇಶದಿಂದ ನೆರೆಯ ಇರಾಕ್‍ನ ನೆಲೆಗಳ ಮೇಲೆ ಕೂಡಾ ಕ್ಷಿಪಣಿ ಹಾಗೂ ಡ್ರೋನ್ ದಾಳಿ ನಡೆಸಿದೆ ಎಂದು ವರದಿಯಾಗಿದೆ.

ನಾರ್ವೆ ಮೂಲದ ಇರಾನ್ ಹ್ಯೂಮನ್ ರೈಟ್ಸ್ (ಐಎಚ್‍ಆರ್) ಪ್ರಕಾರ, ದೇಶಾದ್ಯಂತ ಇದುವರೆಗೆ ಇರಾನಿ ಸೇನೆ 51 ಮಕ್ಕಳು ಮತ್ತು 21 ಮಂದಿ ಮಹಿಳೆಯರು ಸೇರಿದಂತೆ 416 ಮಂದಿಯನ್ನು ಹತ್ಯೆ ಮಾಡಿದೆ. ಕಳೆದ ಒಂದು ವಾರದಲ್ಲೇ 72 ಮಂದಿ ಮೃತಪಟ್ಟಿದ್ದು, ಈ ಪೈಕಿ 56 ಮಂದಿ ಪಶ್ಚಿಮದಲ್ಲಿ ಖುರ್ದಿಷ್ ಜನಸಂಖ್ಯೆ ಅಧಿಕ ಇರುವ ಪ್ರದೇಶದವರು ಎಂದು ಹೇಳಿದೆ.

ಖುರ್ದಿಶ್ ಜನಸಂಖ್ಯೆ ಅಧಿಕ ಇರುವ ಪಶ್ಚಿಮ ಇರಾನ್‍ನಲ್ಲಿ ಅಂದರೆ ಮಹಾಬಾದ್, ಜವನರೌಡ್ ಮತ್ತು ಪಿರಾನ್‍ ಶಹರ್ ನಗರಗಳಲ್ಲಿ ದೊಡ್ಡ ಪ್ರಮಾಣದ ಪ್ರತಿಭಟನೆಗಳು ನಡೆಯುತ್ತಿದ್ದು, ಸಾಮಾನ್ಯವಾಗಿ ಮೃತಪಟ್ಟ ಪ್ರತಿಭಟನಾಕಾರರ ಅಂತ್ಯಸಂಸ್ಕಾರದ ಸ್ಥಳದಿಂದಲೇ ಈ ಪ್ರತಿಭಟನೆಗಳು ಆರಂಭವಾಗುತ್ತಿವೆ ಎಂದು newindianexpress.com ವರದಿ ಮಾಡಿದೆ. 

share
Next Story
X