Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಫಿಫಾ ವಿರುದ್ಧ ಜರ್ಮನಿ ಆಟಗಾರರ ಸಾಂಕೇತಿಕ...

ಫಿಫಾ ವಿರುದ್ಧ ಜರ್ಮನಿ ಆಟಗಾರರ ಸಾಂಕೇತಿಕ ಪ್ರತಿಭಟನೆ : ಕಾರಣವೇನು ಗೋತ್ತೇ ?

23 Nov 2022 5:24 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಫಿಫಾ ವಿರುದ್ಧ ಜರ್ಮನಿ ಆಟಗಾರರ ಸಾಂಕೇತಿಕ ಪ್ರತಿಭಟನೆ : ಕಾರಣವೇನು ಗೋತ್ತೇ ?

ದೋಹಾ, ನ. 23: ಆಟದ ವೇಳೆ ‘ವನ್‌ಲವ್’ ('One Love') ತೋಳುಪಟ್ಟಿಯನ್ನು ಧರಿಸುವುದನ್ನು ನಿಷೇಧಿಸುವ ಜಾಗತಿಕ ಫುಟ್ಬಾಲ್ ಆಡಳಿತ ಮಂಡಳಿ ಫಿಫಾದ ನಿರ್ಧಾರವನ್ನು ಜರ್ಮನಿ ಆಟಗಾರರು ಬುಧವಾರ ಸಾಂಕೇತಿಕವಾಗಿ ಪ್ರತಿಭಟಿಸಿದ್ದಾರೆ. ಜಪಾನ್ ವಿರುದ್ಧದ ಪಂದ್ಯಕ್ಕೆ ಮೊದಲು ನಡೆದ ಗುಂಪು ಫೋಟೊ ಕಾರ್ಯಕ್ರಮದಲ್ಲಿ ಜರ್ಮನಿ ಆಟಗಾರರು ತಮ್ಮ ಕೈಗಳನ್ನು ಬಾಯಿಯ ಮೇಲೆ ಇಟ್ಟುಕೊಳ್ಳುವ ಮೂಲಕ ವಿನೂತನವಾಗಿ ಪ್ರತಿಭಟಿಸಿದರು.


ದೋಹಾ ಸಮೀಪದ ಅಲ್-ರಯ್ಯನ್ ಖಲೀಫ ಇಂಟರ್‌ನ್ಯಾಶನಲ್ ಸ್ಟೇಡಿಯಮ್‌(Al-Rayyan Khalifa International Stadium)ನಲ್ಲಿ ನಡೆದ ಜಪಾನ್ ವಿರುದ್ಧದ ಇ ಗುಂಪಿನ ಪಂದ್ಯಕ್ಕೆ ಮೊದಲು ಮೈದಾನದಲ್ಲಿ ಡಝನ್‌ಗಟ್ಟಳೆ ಛಾಯಾಗ್ರಾಹಕರ ಸಮ್ಮುಖದಲ್ಲಿ ಜರ್ಮನಿಯ ಎಲ್ಲಾ ಆಟಗಾರರು ತಮ್ಮ ಪ್ರತಿಭಟನೆಯನ್ನು ದಾಖಲಿಸಿದರು.


ಎಲ್‌ಜಿಬಿಟಿಕ್ಯೂ (ಸಲಿಂಗಿಗಳು, ಉಭಯಲಿಂಗಿಗಳು ಮತ್ತು ತೃತೀಯ ಲಿಂಗಿಗಳು) ಸಮುದಾಯಕ್ಕೆ ಬೆಂಬಲ ಸೂಚಿಸಿ ಆಟದ ವೇಳೆ ‘ವನ್ ಲವ್’ ತೋಳುಪಟ್ಟಿಯನ್ನು ಧರಿಸಲು ಯುರೋಪಿಯನ್ ಫುಟ್ಬಾಲ್ ತಂಡಗಳು ನಿರ್ಧರಿಸಿದ್ದವು. ಖತರ್‌ನಲ್ಲಿ ಸಲಿಂಗಿ ಸಂಬಂಧ ಅಪರಾಧವಾಗಿದೆ.
ಆದರೆ, ವೈವಿಧ್ಯತೆ ಮತ್ತು ಸಹಿಷ್ಣುತೆಯನ್ನು ಪ್ರತಿನಿಧಿಸುವ ಇಂಥ ತೊಳುಪಟ್ಟಿಯನ್ನು ಆಡುವಾಗ ಧರಿಸಿದರೆ ಶಿಸ್ತು ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಫಿಫಾ ಏಳು ಯುರೋಪಿಯನ್ ತಂಡಗಳಿಗೆ ಎಚ್ಚರಿಕೆ ನೀಡಿದೆ.


ಅದೇ ವೇಳೆ, ಜರ್ಮನಿಯ ಆಂತರಿಕ ಸಚಿವೆ ನ್ಯಾನ್ಸಿ ಫೇಸರ್ ‘ವನ್‌ಲವ್’ ತೋಳುಪಟ್ಟಿಯನ್ನು ಧರಿಸಿ ಫಿಫಾ ಅಧ್ಯಕ್ಷ ಗಿಯಾನಿ ಇನ್‌ಫ್ಯಾಂಟಿನೊ(Gianni Infantino) ಅವರ ಪಕ್ಕದಲ್ಲಿ ಕುಳಿತಿದ್ದರು. ಇದಕ್ಕೂ ಮೊದಲು, ಶಿಸ್ತು ಕ್ರಮವನ್ನು ತೆಗೆದುಕೊಳ್ಳುವ ಬೆದರಿಕೆಯನ್ನು ಹಾಕಿರುವುದಕ್ಕಾಗಿ ಫೇಸರ್ ಫಿಫಾವನ್ನು ಟೀಕಿಸಿದ್ದರು. ‘‘ಶಿಸ್ತು ಕ್ರಮದ ಬೆದರಿಕೆಯು ತಪ್ಪು ಕ್ರಮವಾಗಿದೆ ಹಾಗೂ ಸ್ವೀಕಾರಾರ್ಹ ವರ್ತನೆಯಲ್ಲ’’ ಎಂದು ಅವರು ಹೇಳಿದ್ದಾರೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X