Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹಣ ಅಕ್ರಮ ವರ್ಗಾವಣೆ ಆರೋಪ : ಆಪ್ ನಾಯಕನ...

ಹಣ ಅಕ್ರಮ ವರ್ಗಾವಣೆ ಆರೋಪ : ಆಪ್ ನಾಯಕನ ಮನವಿ ತಿರಸ್ಕೃತ

24 Nov 2022 10:48 PM IST
share

ಹೊಸದಿಲ್ಲಿ, ನ. 24: 2020ರ ದಿಲ್ಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ತನ್ನ ವಿರುದ್ಧ ರೂಪಿಸಲಾದ ಹಣ ಅಕ್ರಮ ವರ್ಗಾವಣೆ ಆರೋಪವನ್ನು ಪ್ರಶ್ನಿಸಿ ಆಮ್ ಆದ್ಮಿ(Aam Aadmi) ಪಕ್ಷದ ಜೈಲಿನಲ್ಲಿರುವ ನಾಯಕ ತಾಹಿರ್ ಹುಸೈನ್(Tahir Hussain) ಸಲ್ಲಿಸಿದ ಮನವಿಯನ್ನು ದಿಲ್ಲಿ ಉಚ್ಚ ನ್ಯಾಯಾಲಯ ಗುರುವಾರ ತಿರಸ್ಕರಿಸಿದೆ.

ನ್ಯಾಯಮೂರ್ತಿ ಅನು ಮಲ್ಹೋತ್ರ(Anu Malhotra) ಪ್ರಕರಣದ ಕುರಿತ ಆದೇಶವನ್ನು ನವೆಂಬರ್ 15ಕ್ಕೆ ಕಾಯ್ದಿರಿಸಿದ್ದಾರೆ. ಮೇಲ್ನೋಟದ ತನಿಖೆಯ ಆಧಾರದಲ್ಲಿ ಹುಸೈನ್ ಹಣ ಅಕ್ರಮ ವರ್ಗಾವಣೆಯ ಪಿತೂರಿಯಲ್ಲಿ ತೊಡಗಿದ್ದಾರೆ ಹಾಗೂ ಇದರಿಂದ ಬಂದ ಹಣವನ್ನು ಗಲಭೆಗೆ ಬಳಸಿದ್ದಾರೆ ಎನ್ನಬಹುದು ಎಂದು ದಿಲ್ಲಿ ಉಚ್ಚ ನ್ಯಾಯಾಲಯ ನವೆಂಬರ್ 3ರಂದು ಹೇಳಿತ್ತು.

ದಿಲ್ಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಹುಸೈನ್ ಹಾಗೂ ಇತರ ಏಳು ಮಂದಿಯ ವಿರುದ್ಧ ಹತ್ಯೆ ಯತ್ನ, ಕ್ರಿಮಿನಲ್ ಸಂಚು ಹಾಗೂ ಕಾನೂನು ಬಾಹಿರ ಸಭೆ ಸೇರಿದ ಆರೋಪವನ್ನು ನವೆಂಬರ್ 5ರಂದು ಹೊರಿಸಲಾಗಿತ್ತು. ದಿಲ್ಲಿಯಲ್ಲಿ 2020 ಫೆಬ್ರವರಿಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದ ಪ್ರತ್ಯೇಕ ಮೂರು ಪ್ರಕರಣಗಳಲ್ಲಿ ಹುಸೈನ್ ಕಾನೂನು ಬಾಹಿರ ಚಟುವಟಿಕೆ ತಡೆ ಕಾಯ್ದೆ ಅಡಿ ಸೇರಿದಂತೆ ಹಲವು ಆರೋಪಗಳನ್ನು ಎದುರಿಸುತ್ತಿದ್ದಾನೆ. ದಿಲ್ಲಿಯಲ್ಲಿ 2020ರಲ್ಲಿ ನಡೆದ ಹಿಂಸಾಚಾರದಲ್ಲಿ 53 ಮಂದಿ ಸಾವನ್ನಪ್ಪಿದ್ದರು ಹಾಗೂ ನೂರಾರು ಮಂದಿ ಗಾಯಗೊಂಡಿದ್ದರು.

share
Next Story
X