Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಳಿಯನಿಂದಲೇ ರೂ. 100 ಕೋಟಿಗೂ ಹೆಚ್ಚು...

ಅಳಿಯನಿಂದಲೇ ರೂ. 100 ಕೋಟಿಗೂ ಹೆಚ್ಚು ವಂಚನೆ: ಕೇರಳ ಮೂಲದ ದುಬೈ ಉದ್ಯಮಿಯಿಂದ ಪೊಲೀಸ್ ದೂರು

25 Nov 2022 5:17 PM IST
share
ಅಳಿಯನಿಂದಲೇ ರೂ. 100 ಕೋಟಿಗೂ ಹೆಚ್ಚು ವಂಚನೆ: ಕೇರಳ ಮೂಲದ ದುಬೈ ಉದ್ಯಮಿಯಿಂದ ಪೊಲೀಸ್ ದೂರು

ಕೊಚ್ಚಿ:  ದುಬೈ (Dubai) ಮೂಲದ ಎನ್ನಾರೈ ಉದ್ಯಮಿ (NRI Businessman) ಅಬ್ದುಲ್ ಲಹೀರ್ ಹುಸೈನ್ ಅವರು ಖುದ್ದು ತಮ್ಮ ಅಳಿಯನಿಂದಲೇ ವಂಚನೆಗೊಳಗಾಗಿದ್ದಾರೆ. ಈ ಕುರಿತು ಅವರು ಮೂರು ತಿಂಗಳ ಹಿಂದೆ ಕೇರಳದ ಅಲುವಾ ಪೊಲೀಸರಿಗೆ ದೂರು ನೀಡಿದ್ದಾರೆ. ತಮ್ಮ ಅಳಿಯ ತನಗೆ ಸುಮಾರು ರೂ. 107 ಕೋಟಿ ವಂಚಿಸಿದ್ದಾರೆ, ಜೊತೆಗೆ ತಾನು ಪುತ್ರಿಗೆ ಉಡುಗೊರೆಯಾಗಿ ನೀಡಿದ್ದ 1,000 ಸಾವರಿನ್ ಚಿನ್ನಾಭರಣಗಳ ಕುರಿತಂತೆಯೂ ವಂಚಿಸಿದ್ದಾರೆ ಎಂದು ಅವರು ತಮ್ಮ ದೂರಿನಲ್ಲಿ ತಿಳಿಸಿದ್ದಾರೆ. ಹಸನ್ ಅವರ ಪುತ್ರಿ 2017 ರಲ್ಲಿ ಕಾಸರಗೋಡಿನ (Kasaragod) ಮುಹಮ್ಮದ್ ಹಾಫಿಝ್ ಎಂಬಾತನನ್ನು ವಿವಾಹವಾಗಿದ್ದರು.

ಈ ಪ್ರಕರಣದಲ್ಲಿ ವಂಚನೆಗೊಳಗಾದ ಮೊತ್ತ ರೂ. 100 ಕೋಟಿಗೂ ಅಧಿಕವಾಗಿರುವುದರಿಂದ ಹಾಗೂ ಆರೋಪಿ ಇನ್ನೂ ತಲೆಮರೆಸಿಕೊಂಡಿರುವುದರಿಂದ ಪ್ರಕರಣದ ತನಿಖೆಯನ್ನು ಕೇರಳ ಪೊಲೀಸರ ಕ್ರೈಂ ಬ್ರ್ಯಾಂಚಿಗೆ ನವೆಂಬರ್ 24 ರಂದು ಹಸ್ತಾಂತರಿಸಲಾಗಿದೆ. ಆರೋಪಿ ಗೋವಾದಲ್ಲಿದ್ದಾನೆಂದು ಹೇಳಲಾಗುತ್ತಿದೆ.

ಆರಂಭದಲ್ಲಿ ಅಳಿಯ ತನ್ನ ಮೇಲಾದ ಇಡಿ ದಾಳಿಯ ನಂತರ ಪಾವತಿಸಬೇಕಾದ ದಂಡಕ್ಕಾಗಿ ರೂ. 4 ಕೋಟಿಗೆ ಬೇಡಿಕೆಯಿಟ್ಟಿದ್ದ, ನಂತರ ಜಮೀನು ಖರೀದಿ, ಪಾದರಕ್ಷೆ ಮಳಿಗೆ ಆರಂಭಕ್ಕೆ, ಹೀಗೆ ಹಲವಾರು ಕಾರಣಗಳನ್ನು ಮುಂದೊಡ್ಡಿ ರೂ. 92 ಕೋಟಿಗೂ ಅಧಿಕ ಹಣ ಪಡೆದಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಆರೋಪಿ ಜೊತೆಗೆ ಅಕ್ಷಯ್ ಥಾಮಸ್ ವೈದ್ಯನ್ ಎಂಬಾತನೂ ಜೊತೆಗೂಡಿದ್ದ, ಇಬ್ಬರ ಹೆಸರುಗಳನ್ನೂ ದೂರಿನಲ್ಲಿ ಉಲ್ಲೇಖಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: 2002ರಲ್ಲಿ ಅವರಿಗೆ ಪಾಠ ಕಲಿಸಿ, ರಾಜ್ಯದಲ್ಲಿ ಶಾಶ್ವತ ಶಾಂತಿ ಸ್ಥಾಪಿಸಲಾಯಿತು: ಗುಜರಾತ್‌ ನಲ್ಲಿ ಅಮಿತ್ ಶಾ 

share
Next Story
X