Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದೇಶದಲ್ಲಿ ಮನುವಾದ ಮತ್ತು ಸಂವಿಧಾನದ...

ದೇಶದಲ್ಲಿ ಮನುವಾದ ಮತ್ತು ಸಂವಿಧಾನದ ನಡುವೆ ಸಂಘರ್ಷ ನಡೆಯುತ್ತಿದೆ: ಜ್ಞಾನಪ್ರಕಾಶ್ ಸ್ವಾಮಿ

25 Nov 2022 6:22 PM IST
share
ದೇಶದಲ್ಲಿ ಮನುವಾದ ಮತ್ತು ಸಂವಿಧಾನದ ನಡುವೆ ಸಂಘರ್ಷ ನಡೆಯುತ್ತಿದೆ: ಜ್ಞಾನಪ್ರಕಾಶ್ ಸ್ವಾಮಿ

ಬೆಂಗಳೂರು, ನ.25: ‘ದೇಶದಲ್ಲಿ ಮನುವಾದ ಮತ್ತು ಅಂಬೇಡ್ಕರ್‍ರ ಸಂವಿಧಾನದ ನಡುವೆ ಸಂಘರ್ಷ ಏರ್ಪಟ್ಟಿದೆ. ಹಾಗಾಗಿ 2023ರ ಚುನಾವಣೆಯ ಮೂಲಕ ಅಂಬೇಡ್ಕರ್ ಸಂವಿಧಾನವನ್ನು ಗೆಲ್ಲಿಸಬೇಕಾಗಿದೆ’ ಎಂದು ಮೈಸೂರಿನ ಉರಿಲಿಂಗ ಪೆದ್ದಿಮಠದ ಜ್ಞಾನಪ್ರಕಾಶ್ ಸ್ವಾಮೀಜಿ ಕರೆ ನೀಡಿದರು.

ಶುಕ್ರವಾರ ಇಲ್ಲಿನ ಪುರಭವನದಲ್ಲಿ ಸಭಾಂಗಣದಲ್ಲಿ ದಸಂಸ ಆಯೋಜಿಸಿದ್ದ ‘ಸಂಕಲ್ಪ ಸಮಾವೇಶ’ದಲ್ಲಿ ಮಾತನಾಡಿದ ಅವರು, ‘ದೇಶದಲ್ಲಿ ಸಂವಿಧಾನವನ್ನು ಸಮರ್ಪಕವಾಗಿ ಜಾರಿ ಮಾಡಿಲ್ಲ. ಹಾಗಾಗಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಜೀವಂತವಾಗಿದೆ. ಆಕಳಿನ ಗಂಜನ್ನು ಕುಡಿಯುವವರು, ದಲಿತರು ಮುಟ್ಟಿದ ನೀರನ್ನು ಕುಡಿಯುತ್ತಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇಡೀ ದೇಶವನ್ನು ಸುಳ್ಳಿನ ಸರಮಾಲೆಯಾಗಿ ಮಾಡಿದ್ದಾರೆ. ಭಾರತದ ಸಂಸತ್ ಸುಳ್ಳನ್ನು ಹೇಳುವ ಸಂಸತ್ ಆಗಿದೆ. ಹಾಗಾಗಿ ದೇಶದಲ್ಲಿ ಕ್ಷಣಕ್ಷಣಕ್ಕೂ ದೌರ್ಜನ್ಯಗಳು ನಡೆಯುತ್ತಿವೆ ಎಂದ ಅವರು, ಎಲ್ಲ ದೇಶದಲ್ಲಿ ನೀರಿನಿಂದ ಸಗಣಿಯನ್ನು ತೊಳೆದರೆ, ನಮ್ಮ ದೇಶದಲ್ಲಿ ಮಾತ್ರ ಸಗಣಿಯಿಂದ ನೀರನ್ನು ತೊಳೆಯುತ್ತಾರೆ ಎಂದು ಅವರು ಕಿಡಿಕಾರಿದರು.

ಸಂವಿಧಾನ ಅನುಷ್ಟಾನವಾದ ಮರುದಿನ ಸಂವಿಧಾನದ ವಿರುದ್ಧವಾಗಿ ಆರ್ಗನೈಜರ್ ಪತ್ರಿಕೆಯಲ್ಲಿ ಬರೆಯಲಾಗಿದೆ. ಅಲ್ಲದೆ ಸಂವಿಧಾನದ ವಿರುದ್ಧ ಆ ಕಾಲಘಟ್ಟದಲ್ಲಿಯೇ 250ಕ್ಕೂ ಹೆಚ್ಚಿನ ಪ್ರತಿಭಟನೆಗಳು ನಡೆದಿವೆ ಎಂದು ಅವರು ಹೇಳಿದರು.

ಸಾಹಿತಿ ಡಾ.ಬಂಜಗೆರೆ ಜಯಪ್ರಕಾಶ್ ಮಾತನಾಡಿ, ಬಿಜೆಪಿ ಮತ್ತು ಸಂಘಪರಿವಾರಕ್ಕೆ ಸಂವಿಧಾನದ ಬಗ್ಗೆ ಅಸಮಾಧಾನ ಇದೆ. ಹಾಗಾಗಿ ಈಗಲೂ ಅವರು ಸಂವಿಧಾನವನ್ನು ಒಪ್ಪುತ್ತಿಲ್ಲ. ಏಕೆಂದರೆ ಸಂವಿಧಾನವು ಅವರು ನಂಬಿದ ಮನುಸ್ಮೃತಿ ವಿರುದ್ಧ ಇದೆ ಎಂದರು.    

ವೇದ ಕಾಲದಲ್ಲಿ ಪ್ರಜಾಪ್ರಭುತ್ವ ಇದೆ ಎಂದು ಸುಳ್ಳು ಹೇಳಲಾಗುತ್ತಿದೆ. ಸಂವಿಧಾನವನ್ನು ಒಪ್ಪಿಕೊಂಡ ಬಳಿಕವೇ ದೇಶದಲ್ಲಿ ಪ್ರಜಾಪ್ರಭುತ್ವ ಬಂದಿತು. ವೇದ ಕಾಲದಲ್ಲಿ ಪ್ರಜಾಪ್ರಭುತ್ವ ಇದ್ದಿದ್ದದರೆ, ಸಂವಿಧಾನದ ಅವಶ್ಯಕತೆ ಏಕೆ ಇತ್ತು ಎಂದು ಅವರು ಪ್ರಶ್ನಿಸಿದರು. 

ಮಾನವ ಬಂಧುತ್ವ ವೇದಿಕೆಯ ಮುಖಂಡ ರಾಮನಾಯಕ್ ಮಾತನಾಡಿ, ದೇಶದಲ್ಲಿ ಸಂವಿಧಾನ ಬದಿಗೊತ್ತಿ, ಗುಟ್ಟಾಗಿ ಮನುಸ್ಮೃತಿ ಅಳವಡಿಸುವ ಹುನ್ನಾರಗಳು ನಡೆಯುತ್ತಿವೆ. ಆದರೆ ನಮ್ಮವರು ಅಯ್ಯಪ್ಪ ಸ್ವಾಮಿ ಮಾಲೆಯನ್ನು ಹಾಕಿ, ಗಣೇಶ ಹಬ್ಬದಂದು ಕುಣಿದು ಕುಪ್ಪಳಿಸಿ ಸಮಯವನ್ನು ವ್ಯರ್ಥ ಮಾಡುತ್ತಿದ್ದಾರೆ ಎಂದು ಕಿಡಿ ಕಾರಿದರು. ದಲಿತ ಮುಖಂಡ ಹೆಣ್ಣೂರು ಶ್ರೀನಿವಾಸ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

share
Next Story
X