Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮಣಿಪಾಲ ಮಾಹೆಯ ಡಾ.ಎಲ್ಸಾ ಸನತೋಂಬಿ...

ಮಣಿಪಾಲ ಮಾಹೆಯ ಡಾ.ಎಲ್ಸಾ ಸನತೋಂಬಿ ದೇವಿಗೆ ರಾಷ್ಟ್ರೀಯ ಫ್ಲೋರೆನ್ಸ್ ನೈಂಟಿಗೇಲ್ ಪ್ರಶಸ್ತಿ ಪ್ರದಾನ

ರಾಷ್ಟ್ರಪತಿ ದ್ರೌಪದಿ ಮುರ್ಮುರಿಂದ ಸ್ವೀಕಾರ

25 Nov 2022 7:50 PM IST
share
ಮಣಿಪಾಲ ಮಾಹೆಯ ಡಾ.ಎಲ್ಸಾ ಸನತೋಂಬಿ ದೇವಿಗೆ ರಾಷ್ಟ್ರೀಯ ಫ್ಲೋರೆನ್ಸ್ ನೈಂಟಿಗೇಲ್ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ದ್ರೌಪದಿ ಮುರ್ಮುರಿಂದ ಸ್ವೀಕಾರ

ಮಣಿಪಾಲ, ನ.25: ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಷನ್ (ಮಾಹೆ)ನ ಮಣಿಪಾಲ ಕಾಲೇಜ್ ಆಫ್ ನರ್ಸಿಂಗ್‌ನಲ್ಲಿ ಪ್ರಾಧ್ಯಾಪಕಿಯಾಗಿ ರುವ ಡಾ.ಎಲ್ಸಾ ಸನತೋಂಬಿ ದೇವಿ ಅವರನ್ನು 2021ನೇ ಸಾಲಿನ ರಾಷ್ಟ್ರೀಯ ಫ್ಲೋರೆನ್ಸ್ ನೈಂಟಿಗೇಲ್ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಹೊಸದಿಲ್ಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಡಾ.ಎಲ್ಲಾ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು. 2021ನೇ ಸಾಲಿನಲ್ಲಿ ಖಾಸಗಿ ಸಂಸ್ಥೆಯೊಂದರಲ್ಲಿ ಪ್ರಶಸ್ತಿಗೆ ಆಯ್ಕೆಯಾದ ಏಕೈಕ ಮಹಿಳೆ ಡಾ.ಎಲ್ಸಾ ಆಗಿದ್ದಾರೆ.

ನರ್ಸಿಂಗ್ ಕ್ಷೇತ್ರದಲ್ಲಿ ಅನುಪಮ ಸೇವೆ ಸಲ್ಲಿಸಿದವರ ಪ್ರತಿಭೆಯನ್ನು ಗುರುತಿಸಿ  ಪ್ರತಿಷ್ಠಿತ ರಾಷ್ಟ್ರೀಯ ಫ್ಲೋರೆನ್ಸ್ ನೈಂಟಿಗೇಲ್ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. 1973ರಲ್ಲಿ ಪ್ರಾರಂಭಿಸಲಾದ ಈ ಪ್ರಶಸ್ತಿಯನ್ನು, ಕ್ಷೇತ್ರದಲ್ಲಿ ವ್ಯಕ್ತಿಯೊಬ್ಬರ ವೈಯಕ್ತಿಕ ಸಾಧನೆಯನ್ನು ಗುರುತಿಸಿ ನೀಡಲಾಗುತ್ತದೆ.

‘ಪ್ರಶಸ್ತಿ ಸ್ವೀಕರಿಸಿರುವುದು ವೈಯಕ್ತಿಕವಾಗಿ ಅತ್ಯಂತ ಸಂತೃಪ್ತಿ ನೀಡಿದೆ. ಈ ಪ್ರಶಸ್ತಿ ಗೆದ್ದ ಪ್ರಮುಖ ವಿಜೇತರೊಂದಿಗೆ ನನ್ನನ್ನು ಸೇರಿಸಿರುವುದು ನನ್ನ ವೃತ್ತಿಪರ ಜೀವನದ ಹೆಮ್ಮೆಯ ಕ್ಷಣವಾಗಿದೆ. ಈ ಪ್ರಶಸ್ತಿ ಗೆಲುವಿನಲ್ಲಿ ಹಲವರನ್ನು ನಾನು ಸ್ಮರಿಸಬೇಕಿದೆ. ಇದರಲ್ಲಿ ಮುಂಚೂಣಿಯಲ್ಲಿರುವವರು ನನ್ನ ವಿದ್ಯಾರ್ಥಿಗಳು. ಇವರು ನನಗೆ ಸ್ಪೂರ್ತಿ ಹಾಗೂ ಸ್ಮರಣೀಯ ಅನುಭವ ನೀಡಿದವರು. ಇವರೊಂದಿಗೆ ಮಾಹೆಯು ನನಗೆ ನೀಡಿದ ಬೆಂಬಲಕ್ಕೆ ಹಾಗೂ ವೃತ್ತಿಬದುಕಿನಲ್ಲಿ ಮಿಂಚಲು ಸೂಕ್ತ ವಾತಾವರಣ ನೀಡಿರುವುದು ಕಾರಣ’ ಎಂದು ಪ್ರಶಸ್ತಿ ಸ್ವೀಕರಿಸಿದ ಡಾ.ಎಲ್ಸಾ ನುಡಿದರು.

ಡಾ.ಎಲ್ಸಾ ಅವರು ಶೈಕ್ಷಣಿಕ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಹಲವು ಕೊಡುಗೆಗಳನ್ನು ನೀಡಿದ್ದಾರೆ. ಕೋವಿಡ್ ಸಂದರ್ಭದಲ್ಲೂ ಅವರ ಕಾರ್ಯ ಪ್ರಶಂಸಾರ್ಹವಾಗಿತ್ತು. ಕೇಂದ್ರ ಸರಕಾರದ ಐಸಿಎಂಆರ್ ಯೋಜನೆಗಳಲ್ಲಿ ಹಾಗೂ ಸ್ಟೆಪ್‌ಓನ್ ಅಡಿ ಕೌನ್ಸಿಲಿಂಗ್‌ನಲ್ಲಿ ಅವರು ತೊಡಗಿಸಿಕೊಂಡಿದ್ದರು.

ಅಮೆರಿಕ ಫಿಲೆಡೆಲ್ಫಿಯಾದ ಇಂಟರ್‌ನೇಷನಲ್ ಫೆಮಿರ್ ಇನ್‌ಸ್ಟಿಟ್ಯೂಟ್‌ನ ಫೆಮಿರ್ ಫೆಲೋಶಿಪ್ ಪಡೆದ ಭಾರತದ ಮೊದಲ ನರ್ಸ್ ಇವರಾಗಿದ್ದಾರೆ. ಇದೀಗ ಅವರು ‘ಮಣಿಪಾಲ ಕೋಲೋಪ್ಲಾಸ್ಟ್ ಹೀಲ್ ಅಕಾಡೆಮಿ’ಯೊಂದನ್ನು ಪ್ರಾರಂಭಿಸಿದ್ದು, ಇಲ್ಲಿ ಎಂಬಿಬಿಎಸ್ ಹಾಗೂ ನಸಿಂಗ್ ಪದವೀಧರಿಗೆ ಗಾಯದ ನಿರ್ವಹಣೆಯಲ್ಲಿ ತರಬೇತಿ ನೀಡಲಾಗುತ್ತದೆ.

ಇದರೊಂದಿಗೆ ಡಾ.ಎಲ್ಸಾ ಅವರು ತನ್ನ ಕನಸಿನ ಯೋಜನೆಯಾದ ಉಡುಪಿಯಲ್ಲಿ ಬುದ್ಧಿಮಾಂದ್ಯರ ಪಾಲನೆ ಮಾಡುವವರಿಗೆ ತರಬೇತಿ ನೀಡುವ  ಯೋಜನೆಯನ್ನು ಸಾಕಾರಗೊಳಿಸಲು ಕಾರ್ಯಪ್ರವೃತ್ತರಾಗಿದ್ದಾರೆ.

share
Next Story
X