Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹಿರಿಯ ನಟ ವಿಕ್ರಮ್ ಗೋಖಲೆ ನಿಧನ

ಹಿರಿಯ ನಟ ವಿಕ್ರಮ್ ಗೋಖಲೆ ನಿಧನ

26 Nov 2022 2:59 PM IST
share
ಹಿರಿಯ ನಟ ವಿಕ್ರಮ್ ಗೋಖಲೆ ನಿಧನ

ಮುಂಬೈ: ಹಿರಿಯ ರಂಗಭೂಮಿ, ಟಿವಿ ಮತ್ತು ಚಲನಚಿತ್ರ ನಟ ವಿಕ್ರಮ್ ಗೋಖಲೆ Veteran Actor Vikram Gokhale ಅವರು ಶನಿವಾರ ಮಧ್ಯಾಹ್ನ ಪುಣೆಯಲ್ಲಿ ತಮ್ಮ 75 ನೇ ವಯಸ್ಸಿನಲ್ಲಿ ನಿಧನರಾದರು ಎಂದು ಸುದ್ದಿ ಸಂಸ್ಥೆ ANI ವರದಿ ಮಾಡಿದೆ.

ನಟ ಕೆಲ ಸಮಯದಿಂದ  ಪುಣೆಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ವಿಕ್ರಮ್ ಗೋಖಲೆ ಅವರು ತಮ್ಮ ಸುದೀರ್ಘ ವೃತ್ತಿಜೀವನದಲ್ಲಿ ಮರಾಠಿ ಹಾಗೂ  ಹಿಂದಿ ಚಲನಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.  ಅಮಿತಾಭ್ ಬಚ್ಚನ್ ಅವರ 'ಅಗ್ನಿಪಥ್' ಮತ್ತು ಸಂಜಯ್ ಲೀಲಾ ಬನ್ಸಾಲಿಯವರ 'ಹಮ್ ದಿಲ್ ದೇ ಚುಕೆ ಸನಮ್' ಚಿತ್ರದಲ್ಲಿ ನಟಿಸಿದ್ದಾರೆ.

 ಇತ್ತೀಚಿನ ವರ್ಷಗಳಲ್ಲಿ, ಅವರು ಮಿಷನ್ ಮಂಗಲ್, ಹಿಚ್ಕಿ, ಅಯಾರಿ, ಬ್ಯಾಂಗ್ ಬ್ಯಾಂಗ್!, ದೇ ದನಾ ದಾನ್ ಮತ್ತು ಭೂಲ್ ಭುಲೈಯಾ ಮುಂತಾದ ಚಿತ್ರಗಳಲ್ಲಿ ನಟಿಸಿದ್ದಾರೆ. 40 ವರ್ಷಗಳಿಗೂ ಹೆಚ್ಚು ಕಾಲದ ವೃತ್ತಿಜೀವನದಲ್ಲಿ, ಅವರು ಹಲವಾರು ಟಿವಿ ಶೋಗಳಲ್ಲಿ ನಟಿಸಿದ್ದಾರೆ.

ವಿಕ್ರಮ್ ಗೋಖಲೆ 1971 ರಲ್ಲಿ ಅಮಿತಾಭ್ ಬಚ್ಚನ್ ಅವರ 'ಪರ್ವಾನಾ' ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು. 2010 ರಲ್ಲಿ, ಮರಾಠಿ ಚಲನಚಿತ್ರ ಅನುಮತಿಯಲ್ಲಿನ ನಟನೆಗಾಗಿ  ಅವರು ಅತ್ಯುತ್ತಮ ನಟ ರಾಷ್ಟ್ರೀಯ ಪ್ರಶಸ್ತಿಯನ್ನು ಪಡೆದರು. ಅವರು ಮರಾಠಿ ಚಿತ್ರ 'ಆಘಾತ್‌'ನೊಂದಿಗೆ ನಿರ್ದೇಶನಕ್ಕೂ ಕಾಲಿಟ್ಟರು.

share
Next Story
X