Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅಡ್ಡಂಡ ಕಾರ್ಯಪ್ಪಗೆ MLC, ಭೈರಪ್ಪಗೆ...

ಅಡ್ಡಂಡ ಕಾರ್ಯಪ್ಪಗೆ MLC, ಭೈರಪ್ಪಗೆ ಜ್ಞಾನಪೀಠ ಅರ್ಜೆಂಟಾಗಿ ಬೇಕಾಗಿದೆ: ಎಚ್.ವಿಶ್ವನಾಥ್ ಕಿಡಿ

26 Nov 2022 7:15 PM IST
share
ಅಡ್ಡಂಡ ಕಾರ್ಯಪ್ಪಗೆ MLC, ಭೈರಪ್ಪಗೆ ಜ್ಞಾನಪೀಠ ಅರ್ಜೆಂಟಾಗಿ ಬೇಕಾಗಿದೆ: ಎಚ್.ವಿಶ್ವನಾಥ್ ಕಿಡಿ

ಮೈಸೂರು,ನ.26:  ''ರಂಗಾಯಣ ನಿರ್ದೇಶಕ  ಅಡ್ಡಂಡ ಸಿ. ಕಾರ್ಯಪ್ಪ ಅವರಿಗೆ ಅರ್ಜೇಂಟಾಗಿ ಎಂಎಲ್‍ಸಿ ಆಗಬೇಕು, ಅದೇ ರೀತಿ ಹಿರಿಯ ಲೇಖಕ ಎಸ್.ಎಲ್.ಭೈರಪ್ಪ ಅವರಿಗೂ ಜ್ಞಾನಪೀಠ ಪ್ರಶಸ್ತಿಯ ಆಸೆ ಹೆಚ್ಚಾಗಿದೆ, ಇದಕ್ಕಾಗಿಯೇ ಇವರು ರಂಗಾಯಣದಲ್ಲಿ ಆರೆಸ್ಸೆಸ್ ಸಿದ್ಧಾಂತಗಳನ್ನು ಪ್ರಚಾರ ಮಾಡಲು ಹೊರಟಿದ್ದಾರೆ'' ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್  ಕಿಡಿ ಕಾರಿದ್ದಾರೆ.  

ಮೈಸೂರಿನ ತಮ್ಮ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ''ಅಡ್ಡಂಡ ತನ್ನ ಹೆಸರಿನ ಮುಂದೆ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ರಂತಹ ಹೆಸರಿಟ್ಟುಕೊಂಡು ಇಡೀ ಕೊಡಗಿಗೆ ಅಪಮಾನ ಮಾಡುತ್ತಿದ್ದಾರೆ. ಇನ್ನು ಮುಂದೆ ಕಾರ್ಯಪ್ಪ ಅನ್ನುವ ಹೆಸರನ್ನ ತೆಗೆದು ಬಿಡುವುದು ಸೂಕ್ತ. ಇಂತಹ ಅನ್ನಾಡಿ ಅಡ್ಡಂಡ ಕಾರ್ಯಪ್ಪನೊಂದಿಗೆ ಸಾಹಿತ್ಯ ಲೋಕದ ಎತ್ತರದ ವ್ಯಕ್ತಿ ಭೈರಪ್ಪ ಸೇರಿರುವುದು ಸೂಕ್ತವಲ್ಲ'' ಎಂದು ಬೇಸರ ವ್ಯಕ್ತಪಡಿಸಿದರು.

''ಸಾಹಿತಿ ಭೈರಪ್ಪ ಅವರಿಗೆ ಅರ್ಜೆಂಟ್ ಆಗಿ ಜ್ಞಾನಪೀಠ ಬೇಕಿದೆ, ಕೊಟ್ಟುಬಿಡಿ ಎಂದ ಅವರು, ಮುಖ್ಯಮಂತ್ರಿಗಳು ಕೂಡಲೇ ಸಾಂಸ್ಕೃತಿಕ  ಲೋಕವನ್ನು ಹಾಳು ಮಾಡುತ್ತಿರುವ ಅಡ್ಡಂಡ ಸಿ. ಕಾರ್ಯಪ್ಪನನ್ನು ರಂಗಾಯಣ ನಿರ್ದೇಶಕ ಸ್ಥಾನದಿಂದ ವಜಾ ಮಾಡಬೇಕು'' ಎಂದು ಆಗ್ರಹಿಸಿದರು.

''ಅಡ್ಡಂಡ ಟಿಪ್ಪು ಬಗ್ಗೆ ಬರೆದ ಹಾಗೆ ಚಿಕ್ಕ ದೇವರಾಯನ ಕತೆಯನ್ನೂ ಬರೆಯಲಿ ನೋಡೋಣ''ಎಂದು ಸವಾಲು ಹಾಕಿದರು. 

ಹಣಕಾಸು ಸಚಿವರ ನೇಮಕಕ್ಕೆ ಆಗ್ರಹ : ಈಗಾಗಲೇ ಸಿಎಂ ಬಳಿ 8ರಿಂದ 10 ಖಾತೆಗಳಿವೆ. ಯಾವ ಯಾವ ಇಲಾಖೆಗಳು ಸಿಎಂ ಬಳಿ ಇರುತ್ತದೆಯೋ ಅವುಗಳೆಲ್ಲಾ ಸತ್ತು ಹೋಗುತ್ತವೆ. ಯಾವ ಇಲಾಖೆಗಳಿಗೂ ನ್ಯಾಯ ಒದಗಿಸಲು ಆಗುವುದಿಲ್ಲ. ಈ ಹಿಂದೆ ದೇವರಾಜ ಅರಸು, ವೀರಪ್ಪ ಮೊಯ್ಲಿ ಅಂತವರು ಹಣಕಾಸು ಖಾತೆಯನ್ನು ತಾವೇ ನಿಭಾಯಿಸದೆ ಇತರರಿಗೆ ನೀಡಿದ್ದರು.ಹಣಕಾಸು ಖಾತೆ ನಿಭಾಯಿಸಲು ಹೆಚ್ಚು ಸಮಯಬೇಕು. ಆದರೆ ಸಿಎಂಗೆ ಹೆಚ್ಚು ಸಮಯ ಕೊಡಲು ಸಾಧ್ಯವಾಗುತ್ತಿಲ್ಲ.ಈ ಹಿನ್ನೆಲೆ ಸಿಎಂ ತಮ್ಮ ಬಳಿ ಇರುವ ಹಣಕಾಸು ಖಾತೆಯನ್ನ ಬೇರೆಯವರಿಗೆ ನೀಡಬೇಕು ಎಂದು ವಿಶ್ವನಾಥ್ ಮುಖ್ಯಮಂತ್ರಿಗಳಿಗೆ ಸಲಹೆ ನೀಡಿದರು.

share
Next Story
X