Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಡಿ.18ರಿಂದ ನೇತ್ರಾವತಿ ಬಚಾವೋ ಆಂದೋಲನ...

ಡಿ.18ರಿಂದ ನೇತ್ರಾವತಿ ಬಚಾವೋ ಆಂದೋಲನ ಸಮಿತಿ ನೇತೃತ್ವದಲ್ಲಿ ಪಾದಯಾತ್ರೆ

26 Nov 2022 10:29 PM IST
share
ಡಿ.18ರಿಂದ ನೇತ್ರಾವತಿ ಬಚಾವೋ ಆಂದೋಲನ ಸಮಿತಿ ನೇತೃತ್ವದಲ್ಲಿ ಪಾದಯಾತ್ರೆ

ಬೆಳ್ತಂಗಡಿ; ನೇತ್ರಾವತಿ‌ ನದಿ ಮತ್ತು ಇತರ ಉಪನದಿಗಳಲ್ಲಿ ನಡೆಯುತ್ತಿರುವ ಮರಳು ಮಾಫಿಯಾ ವಿರುದ್ಧ ಬೆಳ್ತಂಗಡಿಯಲ್ಲಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷರೂ ಆಗಿರುವ ಕೆಪಿಸಿಸಿ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರ ನೇತೃತ್ವದ "ನೇತ್ರಾವತಿ ಬಚಾವೋ ಆಂದೋಲನ ಸಮಿತಿ  ನೇತೃತ್ವದಲ್ಲಿ ಮುಂಡಾಜೆಯಿಂದ ಉಪ್ಪಿನಂಗಡಿಗೆ ಪಾದಯಾತ್ರೆ ನಡೆಸಲು ನಿರ್ಧರಿಸಲಾಗಿದೆ.

ಶನಿವಾರ ಬೆಳ್ತಂಗಡಿ ಎಸ್‌ಡಿಎಂ ಕಲಾಭವನದಲ್ಲಿ ಬೃಹತ್ ಸಮಾಲೋಚನಾ ಸಭೆ ನಡೆದು ಸಭೆಯಲ್ಲಿ  ಡಿಸೆಂಬರ್ 18,19,20 ರಂದು ಮುಂಡಾಜೆಯ ಗಾಂಧಿ ಕಟ್ಟೆಯಿಂದ ಉಪ್ಪಿನಂಗಡಿ ವರೆಗೆ ಬೃಹತ್ ಕಾಲ್ನಡಿಗೆ ಜಾಥಾ ನಡೆಸಲು ತೀರ್ಮಾನಿಸಲಾಯಿತು.

ಸಭೆಯ ಅಧ್ಯಕ್ಷತೆ ವಹಿಸಿದ್ದ  ಸಮಿತಿಯ ಪ್ರಧಾನ ಸಂಚಾಲಕ  ರಕ್ಷಿತ್ ಶಿವರಾಂ ಅವರು ಮಾತನಾಡಿ, " ನಮ್ಮ ಜಿಲ್ಲೆಯ ಜೀವನದಿ ನೇತ್ರಾವತಿಯ ಮೇಲೆ ವ್ಯವಸ್ಥಿತವಾಗಿ ಅತ್ಯಾಚಾರ ನಡೆಯುತ್ತಿರುವಾಗ ನಾವೆಲ್ಲಾ ಸುಮ್ಮನಿರುವುದು ಸರಿಯಲ್ಲ , ಇದರ ವಿರುದ್ಧ ಹೋರಾಟ ನಡೆಸುವುದು ನಮ್ಮ ಕರ್ತವ್ಯ. ಇದರ ಜೊತೆಗೆ ತಾಲೂಕಿನಲ್ಲಿ‌ ಚಾಲ್ತಿಯಲ್ಲಿರುವ 40% ಕಮಿಷನ್, ವ್ಯಾಪಕ‌‌ ಭ್ರಷ್ಟಾಚಾರ, ಅಕ್ರಮ-ಸಕ್ರಮ ಯೋಜನೆಯ ಪಕ್ಷಪಾತ ಧೋರಣೆ, ಕಸ್ತೂರಿರಂಗನ್ ವರದಿ ವಿರುದ್ಧ , ನಿವೇಶನ- ವಸತಿ ಸೌಕರ್ಯಕ್ಕಾಗಿ , ಕುದುರೆಮುಖ ರಾಷ್ಟ್ರೀಯ ಉದ್ಯಾನವನವಾಸಿಗಳಿಗೆ ಮೂಲಭೂತ ಸೌಕರ್ಯಗಳಿಗಾಗಿಯೂ ಈ ಹೋರಾಟ ನಡೆಯಲಿದೆ. ಇದೊಂದು ತಾಲೂಕಿನ ಐತಿಹಾಸಿಕ ಹೋರಾಟ , ಈ ಹೋರಾಟ ಇತಿಹಾಸದ ಪುಟಗಳಲ್ಲಿ ದಾಖಲಾಗಲಿದೆ ಎಂದ ಅವರು ಈ ಕಾಲ್ನಡಿಗೆ ಜಾಥಾವನ್ನು ಯಶಸ್ವಿಗೊಳಿಸಲು ಗ್ರಾಮ ಗ್ರಾಮಗಳಲ್ಲಿ ಜನ ಸಂಘಟಿತರಾಗಿ ದುಡಿಯುವ ಅಗತ್ಯವಿದೆ ಎಂದರು.

ಸಭೆಯನ್ನು ಉದ್ದೇಶಿಸಿ ಜಿ.ಪಂ ಮಾಜಿ ಸದಸ್ಯರಾದ ಪಿ ಧರಣೇಂದ್ರ ಕುಮಾರ್, ಕೆ.ಕೆ ಶಾಹುಲ್ ಹಮೀದ್ ಮಾತನಾಡಿದರು. ಹಲವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ತಾಲೂಕಿನ ವಿವಿಧ ಭಾಗಗಳಿಂದ ನೂರಾರು ಜನರು ಸಮಾಲೋಚನಾ ಸಭೆಯಲ್ಲಿ ಭಾಗವಹಿಸಿದ್ದರು. ವೇದಿಕೆಯಲ್ಲಿ ಸಮಿತಿಯ ಸಂಚಾಲಕ ಶೇಖರ್ ಕುಕ್ಕೇಡಿ , ಜಿ.ಪಂ ಮಾಜಿ ಸದಸ್ಯೆ ನಮೀತಾ‌ ಕೆ ಪೂಜಾರಿ ಉಪಸ್ಥಿತರಿದ್ದರು. ನ್ಯಾಯವಾದಿ ಮನೋಹರ ಕುಮಾರ್ ಇಳಂತಿಲ ಕಾರ್ಯಕ್ರಮ ನಿರ್ವಹಿಸಿದರು.

share
Next Story
X