Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಮೆಸ್ಸಿ ಆಟವನ್ನು ನೋಡಲು ಕಾರಿನಲ್ಲಿ...

ಮೆಸ್ಸಿ ಆಟವನ್ನು ನೋಡಲು ಕಾರಿನಲ್ಲಿ ಕೇರಳದ ಮಹಿಳೆಯ ಖತರ್ ಯಾನ

26 Nov 2022 11:09 PM IST
share
ಮೆಸ್ಸಿ ಆಟವನ್ನು ನೋಡಲು ಕಾರಿನಲ್ಲಿ ಕೇರಳದ ಮಹಿಳೆಯ ಖತರ್ ಯಾನ

ದುಬೈ, ನ. 26: ತನ್ನ ಹೀರೊ ಮೆಸ್ಸಿ (Messi)ಮತ್ತು ಅವರ ತಂಡ ಅರ್ಜೆಂಟೀನ ಫಿಫಾ ವಿಶ್ವಕಪ್‌ನಲ್ಲಿ ಆಡುವುದನ್ನು ನೋಡಲು ಕೇರಳದ ಮಹಿಳೆಯೊಬ್ಬರು ಏಕಾಂಗಿಯಾಗಿ ಕಾರಿನಲ್ಲಿ ಖತರ್‌ಗೆ ಪ್ರಯಾಣಿಸಿದ್ದಾರೆ.

ಐವರು ಮಕ್ಕಳ ತಾಯಿ ನಾಜಿ ನೌಶಿ ಕೊಲ್ಲಿ ದೇಶಗಳ ತನ್ನ ಪ್ರವಾಸವನ್ನು ಅಕ್ಟೋಬರ್ 15ರಂದು ಆರಂಭಿಸಿದ್ದಾರೆ. ಈಗ ಅವರು ಯುಎಇಗೆ ಆಗಮಿಸಿದ್ದಾರೆ ಎಂದು ‘ಖಲೀಜ್ ಟೈಮ್ಸ್’ (Khaleej Times)ಪತ್ರಿಕೆ ವರದಿ ಮಾಡಿದೆ.

ಸೌದಿ ಅರೇಬಿಯ ವಿರುದ್ಧದ ಆರಂಭಿಕ ಪಂದ್ಯದಲ್ಲಿ ತನ್ನ ನೆಚ್ಚಿನ ತಂಡವು ಸೋತಿರುವ ಬಗ್ಗೆ ಆಘಾತಗೊಂಡಿರುವ 33 ವರ್ಷದ ಮಹಿಳೆ, ಮುಂದಿನ ಪಂದ್ಯದಲ್ಲಿ ಅರ್ಜೆಂಟೀನ ಪುಟಿದೇಳುವ ಭರವಸೆಯನ್ನು ವ್ಯಕ್ತಪಡಿಸಿದ್ದಾರೆ.

ಈ ವಾರದ ಆರಂಭದಲ್ಲಿ ಅರ್ಜೆಂಟೀನವು ಸೌದಿ ಅರೇಬಿಯ ವಿರುದ್ಧ 1-2 ಗೋಲುಗಳ ಅಂತರದಿಂದ ಸೋತಿದೆ. ತನ್ನ ಮುಂದಿನ ಪಂದ್ಯದಲ್ಲಿ ಅದು ರವಿವಾರ ಮೆಕ್ಸಿಕೊ ತಂಡವನ್ನು ಎದುರಿಸಲಿದೆ. ‘‘ನಾನು ನನ್ನ ಹೀರೊ ಲಿಯೊನೆಲ್ ಮೆಸ್ಸಿ ಆಡುವುದನ್ನು ನೋಡಬೇಕು ಅಷ್ಟೆ. ಅವರ ತಂಡವು ಸೌದಿ ಅರೇಬಿಯ ವಿರುದ್ಧ ಸೋತಿರುವುದರಿಂದ ನಾನು ನೊಂದಿದ್ದೇನೆ. ಆದರೆ, ಅದು ವಿಶ್ವಕಪ್ ಎತ್ತುವ ಅವರ ಹಾದಿಯಲ್ಲಿ ಎದುರಾದ ಒಂದು ಸಣ್ಣ ಅಡಚಣೆಯಷ್ಟೆ’’ ಎಂದು ‘ಖಲೀಜ್ ಟೈಮ್ಸ್’ ನೊಂದಿಗೆ ಮಾತನಾಡಿದ ಅವರು ಹೇಳಿದರು.

 ಕಾರಿನ ಜೊತೆಗೆ ಮುಂಬೈನಿಂದ ಹಡಗಿನಲ್ಲಿ ಒಮಾನ್‌ಗೆ ಬಂದಿದ್ದಾರೆ. ಅವರು ಮಸ್ಕತ್‌ನಿಂದ ತನ್ನ ಕೊಲ್ಲಿ ಪ್ರಯಾಣವನ್ನು ಕಾರಿನಲ್ಲಿ ಆರಂಭಿಸಿ ಹಟ್ಟಾ ಗಡಿ ಮೂಲಕ ಯುಎಇ ತಲುಪಿದ್ದಾರೆ. ಅವರು ತನ್ನ ಕಾರಿಗೆ ‘ಊಳು’ ('village')(ಮಲಯಾಳಮ್‌ನಲ್ಲಿ ‘ಅವಳು’ ಎಂಬ ಅರ್ಥ) ಎಂಬ ಹೆಸರಿಟ್ಟಿದ್ದಾರೆ.

share
Next Story
X