Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬದ್ಧತೆ, ಸಮಾಜಮುಖಿ ಚಿಂತನೆಯೊಂದಿಗೆ...

ಬದ್ಧತೆ, ಸಮಾಜಮುಖಿ ಚಿಂತನೆಯೊಂದಿಗೆ ಮುನ್ನಡೆಯೋಣ: ಯು.ಟಿ.ಖಾದರ್

ನಡುಪದವು ಆಟೊರಿಕ್ಷಾ ತಂಗುದಾಣ ಉದ್ಘಾಟನೆ

27 Nov 2022 6:54 PM IST
share
ಬದ್ಧತೆ, ಸಮಾಜಮುಖಿ ಚಿಂತನೆಯೊಂದಿಗೆ ಮುನ್ನಡೆಯೋಣ: ಯು.ಟಿ.ಖಾದರ್
ನಡುಪದವು ಆಟೊರಿಕ್ಷಾ ತಂಗುದಾಣ ಉದ್ಘಾಟನೆ

ಕೊಣಾಜೆ: ನಡುಪದವು ಕ್ರಾಸ್ ನಲ್ಲಿ ಶಾಸಕರ ಅನುದಾನದಲ್ಲಿ  ನೂತನವಾಗಿ ನಿರ್ಮಾಣಗೊಂಡಿರುವ ನಡುಪದವು ಆಟೊರಿಕ್ಷಾ ತಂಗುದಾಣದ ಉದ್ಘಾಟನೆಯನ್ನು ಶಾಸಕ ಯು.ಟಿ.ಖಾದರ್ ಅವರು ರವಿವಾರ ನೆರವೇರಿಸಿದರು.

ಬಳಿಕ ಮಾತನಾಡಿದ ಅವರು, ಸೇವಾ ಮನೋಭಾವ, ಬದ್ಧತೆ ಹಾಗೂ ಸಮಾಜಮುಖಿ ಚಿಂತನೆಯೊಂದಿಗೆ ನಾವು ಮುನ್ನಡೆದರೆ ಉತ್ತಮ ಸಮಾಜದ‌ ನಿರ್ಮಾಣ ಸಾಧ್ಯವಾಗುತ್ತದೆ. ಸಮಾಜದ ಬೆಳವಣಿಗೆಯಲ್ಲಿ ಆಟೊ ಚಾಲಕರ ಕೊಡುಗೆಯೂ ಅಪಾರವಾದುದು. ಎಷ್ಟೋ  ತುರ್ತು ಸಂದರ್ಭಗಳಲ್ಲಿ ಅಟೋ ಚಾಲಕರು ಆಪತ್ಬಾಂಧವರಾಗುವು ದನ್ನು ಅನೇಕ ಕಡೆಗಳಲ್ಲಿ ನೋಡಿದ್ದೇವೆ.‌ ನೂತನ ರಿಕ್ಷಾ ತಂಗುದಾಣ ನಿರ್ಮಾಣವಾಗುವುದರ ಮೂಲಕ ಈ ಭಾಗದ ರಿಕ್ಷಾ ಚಾಲಕ  ಮತ್ತು ಮಾಲಕರ ಬೇಡಿಕೆ ಈಡೇರಿದಂತಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಕೊಣಾಜೆ ಗ್ರಾಮ ಪಂ. ಅಧ್ಯಕ್ಷರಾದ ಚಂಚಲಾಕ್ಷಿ, ಕೊಣಾಜೆ ವಲಯ ಕಾಂಗ್ರೆಸ್ ಅಧ್ಯಕ್ಷ ದೇವಣ್ಣ ಶೆಟ್ಟಿ ಕೊಣಾಜೆ,  ತಾಲ್ಲೂಕು ಪಂ. ಮಾಜಿ ಅಧ್ಯಕ್ಷರಾದ ಮಹಮ್ಮದ್ ಮೋನು, ಆಟೊ ಚಾಲಕರ ಸಂಘದ ಅಧ್ಯಕ್ಷರಾದ  ಅಬ್ದುಲ್ ಅಝೀಝ್ ರೆಂಜಾಪು, ಮುಖಂಡರಾದ ಇಬ್ರಾಹಿಂ ಹಾಜಿ ನಡುಪದವು, ಟಿ.ಎಸ್.ಅಬ್ದುಲ್ಲಾ ಸಾಮಣಿಗೆ,  ನಡುಪದವು ಉಮ್ಮರ್ ಜುಮಾ ಮಸೀದಿಯ ಅಧ್ಯ‌ಕ್ಷರಾದ  ನಾಸೀರ್ ನಡುಪದವು, ಮುಡಿಪು ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಜಲೀಲ್ ಮೋಂಟುಗೋಳಿ, ಬಾಳೆಪುಣಿ ಪ.ಸದಸ್ಯರಾದ ಸಿ.ಎಂ.ಶರೀಫ್ ಚೆಂಬೆತೋಟ, ಕೊಣಾಜೆ ಪ. ಮಾಜಿ ಸದಸ್ಯೆ  ಮುತ್ತು ಶೆಟ್ಟಿ ಕೊಣಾಜೆ, ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎ.ಕೆ.ರಹಿಮಾನ್, ಪುತ್ತು ಹಾಜಿ, ಟಿ.ಎಸ್.ಖಾದರ್ ಹಾಜಿ, ಜಿಲ್ಲಾ ಕಾಂಗ್ರೆಸ್ ಸದಸ್ಯರಾದ ಅಬ್ದುಲ್ ರಹಿಮಾನ್ ಕೋಡಿಜಾಲ್, ಉದ್ಯಮಿ ಕೆ.ಕೆ‌.ನಾಸೀರ್ ಕೊಣಾಜೆಕಾರ್ಸ್ , ಕೊಣಾಜೆ ಪಂಚಾಯತ್ ಸದಸ್ಯರಾದ ಅಚ್ಯುತ ಗಟ್ಟಿ, ಇಕ್ಬಾಲ್ ಬರುವ, ಇಕ್ಬಾಲ್ ಕೊಣಾಜೆ, ಪ್ರೇಮ್ ಅಸೈಗೋಳಿ, ರವಿ, ಮತ್ತು ಪ್ರಮುಖರಾದ ಸಲೀಂ ಮೆಗಾ, ಹಾರೀಸ್ ಪಿ.ಎ, ಚಂದ್ರಹಾಸ್ ನಡುಪದವು, ಶಾಫಿ ನಡುಪದವು, ವಸಂತ್ ಕಾಟುಕೋಡಿ  ಮೊದಲಾದವರು  ಉಪಸ್ಥಿತರಿದ್ದರು.

ಕೊಣಾಜೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ನಝರ್ ಷಾ ಪಟ್ಟೋರಿ ಸ್ವಾಗತಿಸಿ, ಕಾರ್ಯಕ್ರಮ‌ ನಿರೂಪಿಸಿದರು.

share
Next Story
X