Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಸ್ಸಾಂ-ಮೇಘಾಲಯ ಗಡಿಯಲ್ಲಿ ಹಿಂಸಾಚಾರ:...

ಅಸ್ಸಾಂ-ಮೇಘಾಲಯ ಗಡಿಯಲ್ಲಿ ಹಿಂಸಾಚಾರ: ಪ್ರತಿಭಟನಕಾರರಿಂದ ಅಮಿತ್ ಶಾ, ಕೊನ್ರಾಡ್ ಸಂಗ್ಮಾ ಪ್ರತಿಕೃತಿ ದಹನ

27 Nov 2022 10:39 PM IST
share
ಅಸ್ಸಾಂ-ಮೇಘಾಲಯ ಗಡಿಯಲ್ಲಿ ಹಿಂಸಾಚಾರ: ಪ್ರತಿಭಟನಕಾರರಿಂದ ಅಮಿತ್ ಶಾ, ಕೊನ್ರಾಡ್ ಸಂಗ್ಮಾ ಪ್ರತಿಕೃತಿ ದಹನ

ಗುವಾಹತಿ, ನ. 27:  ಈ ವಾರದ ಆರಂಭದಲ್ಲಿ ಅಸ್ಸಾಂ ಪೊಲೀಸರು ನಡೆಸಿದ ಗೋಲಿಬಾರ್‌ನಿಂದ 6 ಮಂದಿ ಸಾವನ್ನಪ್ಪಿರುವುದನ್ನು  ಪ್ರತಿಭಟಿಸಿ ಶಿಲ್ಲಾಂಗ್ ನ ಹಲವು ಸಾಮಾಜಿಕ ಸಂಘಟನೆಗಳ ಸದಸ್ಯರು ಶನಿವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ, ಮೇಘಾಲಯ ಮುಖ್ಯಮಂತ್ರಿ ಕೊನ್ರಾಡ್ ಕೆ. ಸಂಗ್ಮಾ, ರಾಜ್ಯ ಸಚಿವ ಲಕ್ಮನ್ ರಿಂಬುಯಿ ಹಾಗೂ ಇತರರ ಪ್ರತಿಕೃತಿಗಳನ್ನು ದಹಿಸಿದರು. 

ಶಿಲ್ಲಾಂಗ್‌ನಲ್ಲಿರುವ ಮುಖ್ಯಮಂತ್ರಿ ಅವರ ಬಂಗ್ಲೆಯ ಪ್ರವೇಶ ದ್ವಾರದಲ್ಲಿ ಈ ಪ್ರತಿಕೃತಿಗಳನ್ನು ದಹಿಸಬೇಕು ಎಂದು ಅವರು ಆರಂಭದಲ್ಲಿ ಯೋಜನೆ ಹಾಕಿಕೊಂಡಿದ್ದರು. ಆದರೆ, ಅದನ್ನು ಪೊಲೀಸರು ಸಮೀಪದ ಸ್ಥಳಕ್ಕೆ ವರ್ಗಾಯಿಸಿದರು. 

ಹಿನ್ನೀವ್‌ಟ್ರೆಪ್ ಯೂತ್ ಕೌನ್ಸಿಲ್, ಈಸ್ಟ್ ನ್ಯಾಷನಲ್ ಕೌನ್ಸಿಲ್, ಜೈಂಟಿಯಾ ಸ್ಟೂಡೆಂಟ್ಸ್ ಮೂವ್‌ಮೆಂಟ್, ಹಿನ್ನೀವ್‌ಟ್ರೆಪ್ ಅಚಿಕ್ ನ್ಯಾಷನಲ್ ಮೂವ್‌ಮೆಂಟ್ ಹಾಗೂ ಕಾನ್ಫೆಡರೇಶನ್ ಆಫ್ ರಿ ಬೋಯಿ ಪೀಪಲ್ ಒಳಗೊಂಡ ಹಿನ್ನೀವ್‌ಟ್ರೆಪ್ ಮಿಶನ್ ಈ ಪ್ರತಿಭಟನೆ ಆಯೋಜಿಸಿತ್ತು. 
ಮುಕ್ರೋಹ್ ಗ್ರಾಮದಲ್ಲಿ ಮಂಗಳವರ ಪೊಲೀಸರು ನಡೆಸಿದ ಗೋಲಿಬಾರ್‌ನಲ್ಲಿ ಮೃತಪಟ್ಟ ಐವರು ಮೇಘಾಲಯದ ನಿವಾಸಿಗಳು. ಇನ್ನೊಬ್ಬರು ಅಸ್ಸಾಂ ಅರಣ್ಯ ರಕ್ಷಕರು. ಅಲ್ಲದೆ, ಈ ಗ್ರಾಮ ತನ್ನ ರಾಜ್ಯದ ಭಾಗ ಎಂದು ಸಂಗ್ಮಾ ಹೇಳಿದ್ದರು. 

ಆದರೆ,  ಕೇವಲ ನಾಲ್ಕು ಮಂದಿ ಮಾತ್ರ ಮೃತಪಟ್ಟಿದ್ದಾರೆ. ಈ ಗ್ರಾಮ ತನ್ನ ವ್ಯಾಪ್ತಿಯಲ್ಲಿ ಬರುತ್ತದೆ ಎಂದು ಅಸ್ಸಾಂ ಸರಕಾರ ಪ್ರತಿಪಾದಿಸಿತ್ತು. 
ಅಂತರ್ ರಾಜ್ಯ ಗಡಿ ವಿವಾದವನ್ನು ಪರಿಹರಿಸುವಲ್ಲಿ ಕೇಂದ್ರ ಸರಕಾರ, ಅಸ್ಸಾಂ ಸರಕಾರ ಹಾಗೂ ಮೇಘಾಲಯ ಸರಕಾರ ತೋರಿಸಿದ ನಿರ್ಲಕ್ಷ್ಯದ ಫಲಿತಾಂಶ ಈ ಗೋಲಿಬಾರ್ ಘಟನೆ ಎಂದು ಹಿನ್ನೀವ್ ಟ್ರೆಪ್ ಯೂತ್ ಕೌನ್ಸಿಲ್‌ನ ಪ್ರಧಾನ ಕಾರ್ಯದರ್ಶಿ ರಾಯ್ ಕುಪಾರ್ ಸಿನ್ರೆಮ್ ತಿಳಿಸಿದ್ದಾರೆ.  

1971ರ ಅಸ್ಸಾಂ ಮರು ಸಂಘಟನೆ ಕಾಯ್ದೆ ಅಡಿಯಲ್ಲಿ 1972 ಜನವರಿ 21ರಂದು ಮೇಘಾಲಯವನ್ನು ಅಸ್ಸಾಂನಿಂದ ಪ್ರತ್ಯೇಕಿಸಲಾಗಿತ್ತು. ಅನಂತರ ಎರಡು ರಾಜ್ಯಗಳ ನಡುವೆ ಗಡಿ ವಿವಾದ ಆರಂಭವಾಗಿದೆ.

#ShillongViolence: Effigies of #AmitShah #ConradSangma #HimantaBiswaSarma burnt outside Meghalaya CM's residence in Shillong today...
#AssamMeghalayaBorder @AmitShahOffice @himantabiswa @SangmaConrad
(Video-t7) pic.twitter.com/GXTSq0md2W

— Neha Singh (@SinNeha19) November 26, 2022
share
Next Story
X