Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಮಾಜವಾದಿ ಪಕ್ಷದ ಹ್ಯಾಂಡಲ್ ನಿಂದ...

ಸಮಾಜವಾದಿ ಪಕ್ಷದ ಹ್ಯಾಂಡಲ್ ನಿಂದ ಅವಮಾನಕಾರಿ ಟ್ವೀಟ್ ಗಳನ್ನು ಮಾಡಿದ್ದ ಯುಟ್ಯೂಬರ್ ಸೆರೆ

27 Nov 2022 11:57 PM IST
share
ಸಮಾಜವಾದಿ ಪಕ್ಷದ ಹ್ಯಾಂಡಲ್ ನಿಂದ ಅವಮಾನಕಾರಿ ಟ್ವೀಟ್ ಗಳನ್ನು ಮಾಡಿದ್ದ ಯುಟ್ಯೂಬರ್ ಸೆರೆ

ಲಕ್ನೋ: ಸಮಾಜವಾದಿ ಪಕ್ಷ (ಎಸ್ಪಿ)ದ ಮಾಧ್ಯಮ ಘಟಕದ ಟ್ವಿಟರ್ ಹ್ಯಾಂಡಲ್ನಿಂದ ಆಕ್ಷೇಪಾರ್ಹ ಟ್ವೀಟ್ ಗಳನ್ನು ಪೋಸ್ಟ್ ಮಾಡಿದ್ದ ಆರೋಪದಲ್ಲಿ ಯುಟ್ಯೂಬರ್ನೋರ್ವನನ್ನು ಉ.ಪ್ರದೇಶ ಪೊಲೀಸರು ಬಂಧಿಸಿದ್ದಾರೆ. ಆದರೆ, ಬಂಧಿತ ವ್ಯಕ್ತಿಗೂ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಎಸ್ಪಿ ನಾಯಕರು ಹೇಳಿದ್ದಾರೆ.

ಅಪರಿಚಿತ ವ್ಯಕ್ತಿಯೋರ್ವ ಎಸ್ಪಿ ಮಾಧ್ಯಮ ಘಟಕದ ಟ್ವಿಟರ್ ಹ್ಯಾಂಡಲ್ ನಿರ್ವಹಿಸುತ್ತಿದ್ದಾನೆ ಎಂದು ಆರೋಪಿಸಿ ಪತ್ರಕರ್ತ ಮನೀಷ್ ಪಾಂಡೆ ನ.23ರಂದು ಹಝರತ್ಗಂಜ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
  
ಎಸ್ಪಿ ಮಾಧ್ಯಮ ಘಟಕವು ಗೋರಖ್ ನಾಥ ಮಠದ ಕುರಿತು ಟ್ವೀಟ್ ಅನ್ನು ಪೋಸ್ಟ್ ಮಾಡಿತ್ತು ಮತ್ತು ಮಠವು ಕೋಟ್ಯಂತರ ಜನರ ಶ್ರದ್ಧೆಯ ಕೇಂದ್ರವಾಗಿರುವುದರಿಂದ ಇಂತಹ ಪೋಸ್ಟ್ಗಳನ್ನು ಮಾಡುವುದರಿಂದ ಅದು ದೂರವಿರಬೇಕು ಎಂದು ತಾನು ಉತ್ತರಿಸಿದ್ದೆ. ನಂತರ ಟ್ವಿಟರ್ ಹ್ಯಾಂಡಲ್ನಿಂದ ತನ್ನ ವಿರುದ್ಧ ಅವಮಾನಕಾರಿ ಮತ್ತು ಅವಹೇಳನಕಾರಿ ಟ್ವೀಟ್ಗಳನ್ನು ಪೋಸ್ಟ್ ಮಾಡಲಾಗಿದೆ ಎಂದು ಪಾಂಡೆ ದೂರಿನಲ್ಲಿ ಆರೋಪಿಸಿದ್ದರು. ಮಠದಲ್ಲಿಯ ಜನರು ಅಕ್ರಮ ಗಣಿಗಾರಿಕೆಯಲ್ಲಿ ಭಾಗಿಯಾಗಿದ್ದಾರೆ ಎಂದು ನ.20ರ ಟ್ವೀಟ್ನಲ್ಲಿ ಎಸ್ಪಿ ಮಾಧ್ಯಮ ಘಟಕವು ಆರೋಪಿಸಿತ್ತು,ಆದರೆ ಟ್ವೀಟ್ನಲ್ಲಿ ಯಾವುದೇ ಮಠವನ್ನು ಹೆಸರಿಸಿರಲಿಲ್ಲ.

ಯುಟ್ಯೂಬ್ ಚಾನೆಲ್ವೊಂದನ್ನು ನಡೆಸುತ್ತಿರುವ ಅನಿಲ್ ಯಾದವ ಎಂಬಾತ ಎಸ್ಪಿ ಮಾಧ್ಯಮ ಘಟಕದ ಟ್ವಿಟರ್ ಹ್ಯಾಂಡಲ್ನಿಂದ ಟ್ವೀಟ್ಗಳನ್ನು ಪೋಸ್ಟ್ ಮಾಡಿದ್ದ ಎನ್ನುವುದು ಮೇಲ್ನೋಟಕ್ಕೆ ಕಂಡುಬಂದಿದ್ದು,ಚಶುಕ್ರವಾರ ಆತನನ್ನು ಬಂಧಿಸಲಾಗಿದೆ. ಈ ಕುರಿತು ವಿವರವಾದ ತನಿಖೆ ನಡೆಯುತ್ತಿದೆ ಎಂದು ಎಸಿಪಿ ಅರವಿಂದ ಕುಮಾರ ವರ್ಮಾ ಸುದ್ದಿಸಂಸ್ಥೆಗೆ ತಿಳಿಸಿದರು.

ಅನಿಲ ಯಾದವ ತನ್ನ ಯುಟ್ಯೂಬ್ ಚಾನೆಲ್ನ ಮೂಲಕ ಬಿಜೆಪಿ ಸರಕಾರದಡಿ ಜನರು ಎದುರಿಸುತ್ತಿರುವ ದೌರ್ಜನ್ಯಗಳು ಮತ್ತು ಅನ್ಯಾಯಗಳನ್ನು ಬಹಿರಂಗಗೊಳಿಸುತ್ತಿದ್ದರು. ಇದರಿಂದ ಕುಪಿತ ಬಿಜೆಪಿ ಅವರ ಅಸಾಂವಿಧಾನಿಕ ಬಂಧನಕ್ಕೆ ಕಾರಣವಾಗಿದೆ ಎಂದು ಶನಿವಾರ ಟರಣಿ ಟ್ವೀಟ್ಗಳಲ್ಲಿ ಎಸ್ಪಿ ಮಾಧ್ಯಮ ಘಟಕವು ಆರೋಪಿಸಿದೆ. ಅನಿಲ ಯಾದವರನ್ನು ತಕ್ಷಣವೇ ಬಿಡುಗಡೆಗೊಳಿಸಬೇಕು ಮತ್ತು ಗೌರವದಿಂದ ಮನೆಗೆ ಮರಳಿ ಕಳುಹಿಸಬೇಕು ಎಂದು ಅದು ಆಗ್ರಹಿಸಿದೆ.

share
Next Story
X