Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ರಶ್ಯ ಸೇನೆಯ ಭೀಕರ ಶೆಲ್ ದಾಳಿ: ಖೆರ್ಸನ್...

ರಶ್ಯ ಸೇನೆಯ ಭೀಕರ ಶೆಲ್ ದಾಳಿ: ಖೆರ್ಸನ್ ನಗರದಿಂದ ಸಾವಿರಾರು ನಾಗರಿಕರ ಪಲಾಯನ

28 Nov 2022 12:22 AM IST
share
ರಶ್ಯ ಸೇನೆಯ ಭೀಕರ ಶೆಲ್ ದಾಳಿ: ಖೆರ್ಸನ್ ನಗರದಿಂದ ಸಾವಿರಾರು ನಾಗರಿಕರ ಪಲಾಯನ

ಖೆರ್ಸನ್,ನ.27: ರಶ್ಯ ಆಕ್ರಮಣದಿಂದ ವಿಮೋಚನೆಗೊಂಡಿರುವ ಉಕ್ರೇನ್ನ ಖೆರ್ಸನ್ ನಗರ ಮೇಲೆ ರಶ್ಯನ್ ಪಡೆಗಳು ಭೀಕರ ಶೆಲ್ದಾಳಿಯನು ಮುಂದುವರಿಸಿರುವುದರಿಂದ ಭಯಭೀತರಾದ ನಾಗರಿಕರು ನಗರವನ್ನು ತರೆದು ಪಲಾಯನಗೈಯುತ್ತಿದ್ದಾರೆ ಎಂದು ವರದಿಗಳು ತಿಳಿಸಿವೆ.

ನಾಗರಿಕರು ಟ್ರಕ್ಗಳು ಹಾಗೂ ಕಾರುಗಳಲ್ಲಿ ನಗರವನ್ನು ತೊರೆಯುತ್ತಿದ್ದಾರೆ , ಸಾಕುಪ್ರಾಣಿಗಳು ಹಾಗೂ ತಮ್ಮ ಸೊತ್ತುಗಳೊಂದಿಗೆ ನಗರವನ್ನು ತ್ಯಜಿಸುವ ನಾಗರಿಕರಿರುವ ವಾಹನಗಳ ಸಾಲುಗಳ ನಗರದ ಹೊರವಲಯದಲ್ಲಿ ಒಂದು ಕಿ.ಮೀ. ಗೂ ಅಧಿಕ ದೂರದವರೆಗೆ ಸಾಲುಗಟ್ಟಿ ನಿಂತಿರುವುದು ಕಂಡುಬಂದಿರುವುದಾಗಿ ಎಂದು ವರದಿಗಳು ತಿಳಿಸಿವೆ.
 ಖೆರ್ಸನ್ನಿಂದ ಹಿಂದೆ ಸರಿದ ಬಳಿಕ ರಶ್ಯನ್ ಪಡೆಗಳು , ಆ ನಗರದ ಮೇಲೆ ತಮ್ಮ ದಾಳಿಯನ್ನು ತೀವ್ರಗೊಳಿಸಿವೆ. ಶೆಲ್ ದಾಳಿಯನ್ನು ತೀವ್ರಗೊಳಿಸಿರುವ ರಶ್ಯನ್ ಸೇನೆಯು ಫಿರಂಗಿಗಳು ಹಾಗೂ ಡ್ರೋನ್ ದಾಳಿಯನ್ನು ನಿರಂತರವಾಗಿ ನಡೆಸುತ್ತಿವೆ.

ಈ ಮಧ್ಯೆ ರಾಜಧಾನಿ ಕೀವ್ನಲ್ಲಿ ರವಿವಾರ ನಡೆದ ಆಹಾರ ಭದ್ರತಾ ಶೃಂಗಸಭೆಯಲ್ಲಿ ಬೆಲ್ಜಿಯಂ, ಪೊಲ್ಯಾಂಡ್ ಹಾಗೂ ಲಿಥುವಾನಿಯಾ ದೇಶಗಳ ಪ್ರಧಾನಿಗಳು ಹಾಜರಾಗಿದ್ದರು. ಉಕ್ರೇನ್ನಿಂದ ವಿಶ್ವದ ಇತರ ರಾಷ್ಟ್ರಗಳಿಗೆ ಕೃಷಿ ಉತ್ಪನ್ನಗಳ ರಫ್ತಿನ ಬಗ್ಗೆ ಚರ್ಚಿಸಲು ಈ ಸಭೆಯನ್ನು ಆಯೋಜಿಸಲಾಗಿತ್ತು. ಅನೇಕ ದೇಶಗಳ ವರಿಷ್ಠರ ವಿಡಿಯೋ ಕಾನ್ಫರೆನ್ಸ್ ಮೂಲಕ ಪಾಲ್ಗೊಂಡಿದ್ದರು. ಈ ಶೃಂಗಸಭೆಗೆ 20ಕ್ಕೂ ಅಧಿಕ ರಾಷ್ಟ್ರಗಳು ಬೆಂಬಲ ನೀಡಿವೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ತಿಳಿಸಿದ್ದಾರೆ.

ಟರ್ಕಿ ಹಾಗೂ ವಿಶ್ವಸಂಸ್ಥೆಯ ಮಧ್ಯಸ್ಥಿಕೆಯ ನಡುವೆ ನಡೆದ ಒಪ್ಪಂದದಿಂದಾಗಿ ಕಪ್ಪು ಸಮುದ್ರದ ಮೂಲಕ ಉಕ್ರೇನ್ನ ದವಸಧಾನ್ಯಗಳನ್ನು ಸುರಕ್ಷಿತವಾಗಿ ರಫ್ತು ಮಾಡಲು ಅವಕಾಶ ನೀಡಿದೆ. ‘‘ಉಕ್ರೇನ್ನಿಂದ ಆಹಾರ ಧಾನ್ಯಗಳ ರಫ್ತಿಗಾಗಿ 60 ಹಡಗುಗಳನ್ನು ಸಜ್ಜುಗೊಳಿಸಲಾಗುತ್ತಿದೆ. ಆಹಾರ ಬಿಕ್ಕಟ್ಟಿನಿಂದ ಬಳಲುತ್ತಿರುವ ಬಹುತೇಕ ರಾಷ್ಟ್ರಗಳಿಗೆ ಉಕ್ರೇನ್ನ ಕೃಷಿ ಉತ್ಪನ್ನಗಳನ್ನು ನಾವು ಕಳುಹಿಸುತ್ತಿದ್ದೇವೆ. ಹಸಿವನ್ನು ಅಸ್ತ್ರವಾಗಿ ಬಳಸಬಾರದೆಂಬುದು ಉಕ್ರೇನ್ ನಿಲುವಾಗಿದೆ’’ ಎಂದು ಝೆಲೆನ್ಸ್ಕಿ ತಿಳಿಸಿದ್ದಾರೆ.

share
Next Story
X