Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗುಜರಾತ್‍ನಲ್ಲಿ ಚುನಾವಣಾ ಬಾಂಡ್ ಮೂಲಕ...

ಗುಜರಾತ್‍ನಲ್ಲಿ ಚುನಾವಣಾ ಬಾಂಡ್ ಮೂಲಕ ಬಿಜೆಪಿ ಶೇ. 94ರಷ್ಟು ದೇಣಿಗೆ ಪಡೆದಿದೆ: ADR ವರದಿ

28 Nov 2022 7:50 AM IST
share
ಗುಜರಾತ್‍ನಲ್ಲಿ ಚುನಾವಣಾ ಬಾಂಡ್ ಮೂಲಕ ಬಿಜೆಪಿ ಶೇ. 94ರಷ್ಟು ದೇಣಿಗೆ ಪಡೆದಿದೆ: ADR ವರದಿ

ಅಹ್ಮದಾಬಾದ್: ಕಳೆದ ಐದು ವರ್ಷಗಳಲ್ಲಿ ಗುಜರಾತ್‍ನಲ್ಲಿ ಚುನಾವಣಾ ಬಾಂಡ್ ಮೂಲಕ ಸಂಗ್ರಹವಾದ ಒಟ್ಟು ಮೊತ್ತದಲ್ಲಿ ಆಡಳಿತಾರೂಢ ಬಿಜೆಪಿ ಶೇ. 94ರಷ್ಟು ದೇಣಿಗೆ ಪಡೆದಿದೆ ಎಂದು Association for Democratic Reforms (ADR) ವರದಿ ಮಾಡಿದೆ.

ಎಡಿಆರ್ ವರದಿಯ ಪ್ರಕಾರ 2018ರ ಮಾರ್ಚ್‍ನಿಂದ 2022ರ ಅಕ್ಟೋಬರ್‌ ವರೆಗೆ ರಾಜ್ಯದಲ್ಲಿ ಎಲ್ಲ ಪಕ್ಷಗಳಿಗೆ ಒಟ್ಟು 174 ಕೋಟಿ ರೂ. ದೇಣಿಗೆ ಬಂದಿದ್ದು, ಈ ಪೈಕಿ ಬಿಜೆಪಿ ಪಾಲು 163 ಕೋಟಿ. ಕಾಂಗ್ರೆಸ್ ಪಕ್ಷ 10.5 ಕೋಟಿ ಹಾಗೂ ಆಮ್ ಆದ್ಮಿ ಪಾರ್ಟಿ 32 ಲಕ್ಷ ರೂ. ದೇಣಿಗೆ ಪಡೆದಿವೆ. ಇತರ ಪಕ್ಷಗಳು 20 ಲಕ್ಷ ರೂ. ದೇಣಿಗೆ ಪಡೆದಿವೆ ಎಂದು timesofindia.com ವರದಿ ಮಾಡಿದೆ.

ಒಟ್ಟು 1571 ದೇಣಿಗೆಗಳ ಪೈಕಿ ಬಿಜೆಪಿ 1519 ದೇಣಿಗೆಗಳನ್ನು ಪಡೆದಿದೆ. ರಾಷ್ಟ್ರಮಟ್ಟದಲ್ಲಿ 2017-18ರಿಂದ ಖರೀದಿಯಾದ ಚುನಾವಣಾ ಬಾಂಡ್‍ಗಳ ಪೈಕಿ ಬಿಜೆಪಿ ಮೂರನೇ ಎರಡಷ್ಟು ಅಂದರೆ ಶೇಕಡ 65ರಷ್ಟು ದೇಣಿಗೆ ಪಡೆದಿದೆ.

ಒಟ್ಟು 343 ಕೋಟಿ ರೂ. ಮೊತ್ತದ 595 ಚುನಾವಣಾ ಬಾಂಡ್‍ಗಳು ಖರೀದಿಯಾದ ಗಾಂಧಿನಗರ ಎಸ್‍ಬಿಐ ಶಾಖೆಯಿಂದ ಆರ್‍ಟಿಐ ಅರ್ಜಿ ಮೂಲಕ ADR ಮಾಹಿತಿ ಪಡೆದಿತ್ತು. 2019ರ ಏಪ್ರಿಲ್‍ನಲಿ 87.5 ಕೋಟಿ ರೂ. ಮೌಲ್ಯದ 137 ಬಾಂಡ್‍ಗಳು ಖರೀದಿಯಾಗಿದ್ದವು. ಖರೀದಿಯಾದ ಬಹುತೇಕ ಬಾಂಡ್‍ಗಳು 1 ಕೋಟಿ ರೂ. ಮೌಲ್ಯದ್ದು ಹಾಗೂ ಕೆಲ ಬಾಂಡ್‍ಗಳು 10 ಲಕ್ಷ ರೂ. ಮೌಲ್ಯದ್ದಾಗಿವೆ ಎಂದು ಎಡಿಆರ್ ವರದಿ ವಿವರಿಸಿದೆ. ಈ ಬಗ್ಗೆ timesofindia.com ವರದಿ ಮಾಡಿದೆ.

share
Next Story
X