Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಂತಾರಾಷ್ಟ್ರೀಯ ಫಿಲ್ಮ್‌ ಫೆಸ್ಟಿವಲ್‌...

ಅಂತಾರಾಷ್ಟ್ರೀಯ ಫಿಲ್ಮ್‌ ಫೆಸ್ಟಿವಲ್‌ ನಲ್ಲಿ ʼಕಾಶ್ಮೀರ್‌ ಫೈಲ್ಸ್‌ʼ: ಸಮಾರೋಪದ ವೇದಿಕೆಯಲ್ಲೇ ತೀರ್ಪುಗಾರರಿಂದ ಆಕ್ರೋಶ

"ಇಂತಹ ಅಸಭ್ಯ ಚಿತ್ರವನ್ನು ಆಯ್ಕೆ ಮಾಡಿದ್ದು ಸೂಕ್ತವಲ್ಲ" ಎಂದ ಇಸ್ರೇಲ್‌ ನ ನಾದವ್ ಲ್ಯಾಪಿಡ್

28 Nov 2022 10:43 PM IST
share
ಅಂತಾರಾಷ್ಟ್ರೀಯ ಫಿಲ್ಮ್‌ ಫೆಸ್ಟಿವಲ್‌ ನಲ್ಲಿ ʼಕಾಶ್ಮೀರ್‌ ಫೈಲ್ಸ್‌ʼ: ಸಮಾರೋಪದ ವೇದಿಕೆಯಲ್ಲೇ ತೀರ್ಪುಗಾರರಿಂದ ಆಕ್ರೋಶ
"ಇಂತಹ ಅಸಭ್ಯ ಚಿತ್ರವನ್ನು ಆಯ್ಕೆ ಮಾಡಿದ್ದು ಸೂಕ್ತವಲ್ಲ" ಎಂದ ಇಸ್ರೇಲ್‌ ನ ನಾದವ್ ಲ್ಯಾಪಿಡ್

ಹೊಸದಿಲ್ಲಿ: ಬಲಪಂಥೀಯ ವಿಚಾರಧಾರೆಯ ವಿವಾದಾತ್ಮಕ ಚಲನಚಿತ್ರ ʼದಿ ಕಾಶ್ಮೀರ್‌ ಫೈಲ್ಸ್‌ʼ ಕುರಿತಂತೆ ಭಾರತದ 53 ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸದ ತೀರ್ಪುಗಾರರ ಮುಖ್ಯಸ್ಥ, ಇಸ್ರೇಲಿ ಚಲನಚಿತ್ರ ನಿರ್ದೇಶಕ ನಾದವ್ ಲ್ಯಾಪಿಡ್ ಅವರು ಕಟು ಭಾಷೆಯಲ್ಲಿ ಟೀಕೆಯನ್ನು ವ್ಯಕ್ತಪಡಿಸಿದ್ದು, “ದಿ ಕಾಶ್ಮೀರ್‌ ಫೈಲ್ಸ್‌ ಒಂದು ಪ್ರೊಪಗಾಂಡ ಹಾಗೂ ಅಸಭ್ಯ ಚಲನಚಿತ್ರ, ಅಂತಹ ಚಿತ್ರ ಪ್ರತಿಷ್ಠಿತ ಚಲನಚಿತ್ರೋತ್ಸವದ ಕಲಾತ್ಮಕ ಸ್ಪರ್ಧಾತ್ಮಕ ವಿಭಾಗಕ್ಕೆ ಸೂಕ್ತವಲ್ಲ” ಎಂದು ಹೇಳಿದ್ದಾರೆ. 

ಭಾರತದ 53 ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವವು ಸೋಮವಾರ ಕೊನೆಗೊಂಡಿದ್ದು, ಸಮಾರೋಪ ಸಮಾರಂಭದಲ್ಲಿ ಸಭಿಕರನ್ನು ಉದ್ದೇಶಿಸಿ ಮಾತನಾಡಿದ ನಾದವ್, “ದಿ ಕಾಶ್ಮೀರ್ ಫೈಲ್ಸ್‌ನಿಂದ ನಾವೆಲ್ಲರೂ ವಿಚಲಿತರಾಗಿದ್ದೇವೆ ಮತ್ತು ಆಘಾತಕ್ಕೊಳಗಾಗಿದ್ದೇವೆ. ಅದು ನಮಗೆ ಒಂದು ವಿಚಾರಧಾರೆಯನ್ನು ಪ್ರತಿಪಾದಿಸುವ ಅಸಭ್ಯ ಚಲನಚಿತ್ರವೆಂದು ತೋರಿದೆ. ಇಂತಹ ಪ್ರತಿಷ್ಠಿತ ಚಲನಚಿತ್ರೋತ್ಸವದಲ್ಲಿ ಈ ಸಿನಿಮಾ ಕಲಾತ್ಮಕ ಸ್ಪರ್ಧಾತ್ಮಕ ವಿಭಾಗಕ್ಕೆ ಸೂಕ್ತವಲ್ಲ. ವೇದಿಕೆಯಲ್ಲಿ ನಿಮ್ಮೊಂದಿಗೆ ಈ ಭಾವನೆಗಳನ್ನು ಬಹಿರಂಗವಾಗಿ ಹಂಚಿಕೊಳ್ಳಲು ನನಗೆ ಹಿಂಜರಿಕೆಯಿಲ್ಲ. ಒಂದು ಉತ್ಸವದ ಮನೋಭಾವವು ಕಲೆಗೆ ಮತ್ತು ಜೀವನಕ್ಕೆ ಅಗತ್ಯವಾದ ವಿಮರ್ಶಾತ್ಮಕ ಚರ್ಚೆಯನ್ನು ಸಹ ಸ್ವೀಕರಿಸುವುದಾಗಿದೆ” ಎಂದು ಹೇಳಿದ್ದಾರೆ.

ಕಳೆದ ವಾರ ಉತ್ಸವದಲ್ಲಿ ದಿ ಕಾಶ್ಮೀರ್ ಫೈಲ್‌ ಚಿತ್ರವನ್ನು ಪ್ರದರ್ಶಿಸಲಾಗಿತ್ತು.   ವಿವೇಕ್ ರಂಜನ್ ಅಗ್ನಿಹೋತ್ರಿ ಅವರು ನಿರ್ದೇಶಿರುವ ಈ ಚಿತ್ರವನ್ನು ಮಾರ್ಚ್ 11 ರಂದು ಥಿಯೇಟರ್‌ಗಳಲ್ಲಿ ಬಿಡುಗಡೆಗೊಳಿಸಲಾಗಿತ್ತು. ಕಾಶ್ಮೀರ ಮುಸ್ಲಿಮರ ವಿರುದ್ಧ ಧ್ವೇಷವನ್ನು ಹರಡುವಂತಿದೆ ಎಂದು ಈ ಚಿತ್ರವನ್ನು ಸಿಂಗಾಪುರ ಚಲನಚಿತ್ರ ಮಂಡಳಿಯು ನಿರ್ಬಂಧಿಸಿತ್ತು. ಬಿಜೆಪಿ ನೇತೃತ್ವದ ಸರ್ಕಾರಗಳು ಈ ಚಿತ್ರಕ್ಕೆ ತೆರಿಗೆ ವಿನಾಯಿತಿಯನ್ನು ನೀಡಿದ್ದು, ನರೇಂದ್ರ ಮೋದಿ, ಅಮಿತ್‌ ಶಾ, ಆದಿತ್ಯನಾಥ್ ಮೊದಲಾದ ಬಿಜೆಪಿ ನಾಯಕರೇ ಈ ಚಿತ್ರವನ್ನು ವೀಕ್ಷಿಸಿ ಬೆಂಬಲಿಸಿದ್ದರು.

International Film Festival Of India Jury President Nadav Lapid calls ‘The Kashmir Files’ a propoganda movie. Reportedly he is Pandit Aashish Dubey's good friend and deeply hurt that @vivekagnihotri cheated his friend for 1 Lac rupees. pic.twitter.com/ykRrnw39Ol

— Rofl Gandhi 2.0 (@RoflGandhi_) November 28, 2022
share
Next Story
X