Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ರವೀಂದ್ರನಾಥ್‌ನಂತಹವರು ಶಿಕ್ಷಕ...

ರವೀಂದ್ರನಾಥ್‌ನಂತಹವರು ಶಿಕ್ಷಕ ಸಮುದಾಯಕ್ಕೆ ಕಳಂಕ: ದಿನೇಶ್ ಗುಂಡೂರಾವ್

ವಿದ್ಯಾರ್ಥಿಯನ್ನು 'ಕಸಬ್' ಎಂದು ಕರೆದ ಪ್ರಾಧ್ಯಾಪಕ

29 Nov 2022 12:33 PM IST
share
ರವೀಂದ್ರನಾಥ್‌ನಂತಹವರು ಶಿಕ್ಷಕ ಸಮುದಾಯಕ್ಕೆ ಕಳಂಕ: ದಿನೇಶ್ ಗುಂಡೂರಾವ್
ವಿದ್ಯಾರ್ಥಿಯನ್ನು 'ಕಸಬ್' ಎಂದು ಕರೆದ ಪ್ರಾಧ್ಯಾಪಕ

ಬೆಂಗಳೂರು: ಉಡುಪಿಯ ಎಂಐಟಿ (MIT) ಕಾಲೇಜ್‌ನಲ್ಲಿ ಮುಸ್ಲಿಂ ವಿದ್ಯಾರ್ಥಿಗೆ ಅಲ್ಲಿನ ಪ್ರಾಧ್ಯಾಪಕ ರವೀಂದ್ರನಾಥ್ 'ಕಸಬ್' ಹಾಗೂ 'ಟೆರೆರಿಸ್ಟ್' ಎಂದಿದ್ದಾರೆ.‌ ಧರ್ಮಾಂಧತೆಯ ಅಮಲು ತುಂಬಿಕೊಂಡಿರುವ ಈ ಪ್ರಾಧ್ಯಾಪಕ ವಿದ್ಯಾರ್ಥಿಗಳಿಗೆ ಏನು ಶಿಕ್ಷಣ ಕೊಡಬಲ್ಲ.? ಶಿಕ್ಷಕ ವೃತ್ತಿಗೆ ತನ್ನದೇ ಆದ ಘನತೆ ಗೌರವವಿದೆ. ರವೀಂದ್ರನಾಥ್‌ನಂತಹವರು ಶಿಕ್ಷಕ ಸಮುದಾಯಕ್ಕೆ ಕಳಂಕ ಎಂದು ಮಾಜಿ ಸಚಿವ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಶಿಕ್ಷಕರು ವಿದ್ಯಾರ್ಥಿಗಳನ್ನು ಧರ್ಮ, ಜಾತಿ, ಬಣ್ಣ ಹಾಗೂ ಭಾಷೆಯ ಆಧಾರದಲ್ಲಿ ಅವಹೇಳನ ಮಾಡುವುದು ಅತ್ಯಂತ ಕೆಟ್ಟ ನಡೆ. ಸಮಾಜ ತಿದ್ದುವ ಅತಿ ದೊಡ್ಡ ಜವಬ್ದಾರಿ ಶಿಕ್ಷಕರ ಮೇಲಿದೆ. ಆದರೆ ಉಡುಪಿಯ MIT ಕಾಲೇಜ್ ಪ್ರಾಧ್ಯಾಪಕ ರವೀಂದ್ರನಾಥ್ ಧರ್ಮದ ಆಧಾರದಲ್ಲಿ ತನ್ನ ವಿದ್ಯಾರ್ಥಿಯನ್ನು ಅಪಮಾನಿಸಿರುವುದು ಕ್ಷಮಾರ್ಹವಲ್ಲ‌ ಎಂದು ತಿಳಿಸಿದ್ದಾರೆ.

1
ಉಡುಪಿಯ MIT ಕಾಲೇಜ್‌ನಲ್ಲಿ ಮುಸ್ಲಿಂ ವಿದ್ಯಾರ್ಥಿಗೆ ಅಲ್ಲಿನ ಪ್ರಾಧ್ಯಾಪಕ ರವೀಂದ್ರನಾಥ್ 'ಕಸಬ್' ಹಾಗೂ 'ಟೆರೆರಿಸ್ಟ್' ಎಂದಿದ್ದಾರೆ.‌ ಧರ್ಮಾಂಧತೆಯ ಅಮಲು ತುಂಬಿಕೊಂಡಿರುವ ಈ ಪ್ರಾಧ್ಯಾಪಕ ವಿದ್ಯಾರ್ಥಿಗಳಿಗೆ ಏನು ಶಿಕ್ಷಣ ಕೊಡಬಲ್ಲ?
ಶಿಕ್ಷಕ ವೃತ್ತಿಗೆ ಘನತೆ ಗೌರವವಿದೆ.
ಇಂತಹವರು ಶಿಕ್ಷಕ ಸಮುದಾಯಕ್ಕೆ ಕಳಂಕ. https://t.co/hP31ALxM6f

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) November 29, 2022
share
Next Story
X