Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಲ್ಲಿಕಾರ್ಜುನ್‌ ಖರ್ಗೆ...

ಮಲ್ಲಿಕಾರ್ಜುನ್‌ ಖರ್ಗೆ ಕ್ಷಮೆಯಾಚಿಸುವಂತೆ ಬಲಪಂಥೀಯರಿಂದ ಟ್ವಿಟರ್‌ ಅಭಿಯಾನ

29 Nov 2022 5:28 PM IST
share
ಮಲ್ಲಿಕಾರ್ಜುನ್‌ ಖರ್ಗೆ ಕ್ಷಮೆಯಾಚಿಸುವಂತೆ ಬಲಪಂಥೀಯರಿಂದ ಟ್ವಿಟರ್‌ ಅಭಿಯಾನ

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಲಂಕಾಧಿಪತಿ ರಾವಣನಂತೆ ನೂರು ತಲೆ ಇದೆಯೇ ಎಂದು ಪ್ರಶ್ನಿಸಿದ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ ವಿರುದ್ಧ ಬಿಜೆಪಿ ಆಕ್ರೋಶ ಹೊರಹಾಕಿದೆ. ಪ್ರಧಾನಿ ಮೋದಿಯನ್ನು ರಾವಣನಿಗೆ ಹೋಲಿಸಲಾಗಿದೆ ಎಂದು ಆರೋಪಿಸಿ ಬಲಪಂಥೀಯರು ಟ್ವಿಟರ್‌ ನಲ್ಲಿ ಖರ್ಗೆ ವಿರುದ್ಧ ಮುಗಿಬಿದ್ದಿದ್ದು, ಕ್ಷಮೆ ಕೇಳುವಂತೆ ಖರ್ಗೆಗೆ ಆಗ್ರಹಿಸಿದ್ದಾರೆ.

ಪ್ರತಿ ಚುನಾವಣೆಗೂ  ಪ್ರಧಾನಿ ಮೋದಿಯವರ ಮೇಲೆ ಹೆಚ್ಚು ಅವಲಂಬಿತವಾಗಿರುವ ಬಿಜೆಪಿಯ ವಿರುದ್ದ ಗುಜರಾತಿನ  ಬೆಹ್ರಾಂಪುರದಲ್ಲಿ ನಡೆದ ಸಾರ್ವಜನಿಕ ರ್ಯಾಲಿಯಲ್ಲಿ ವಾಗ್ದಾಳಿ ನಡೆಸಿದ ಮಲ್ಲಿಕಾರ್ಜುನ ಖರ್ಗೆ, “ಕಾರ್ಪೊರೇಷನ್ ಚುನಾವಣೆಗಳು, ಎಂಎಲ್‌ಎ ಚುನಾವಣೆಗಳು ಅಥವಾ ಎಂಪಿ ಚುನಾವಣೆಗಳಲ್ಲಿ ನಿಮ್ಮ (ಮೋದಿ) ಮುಖವನ್ನು ನಾವು ಎಲ್ಲೆಡೆ ನೋಡುತ್ತೇವೆ… ರಾವಣನಂತೆ ನಿಮ್ಮ  ಬಳಿ  100 ತಲೆಗಳಿವೆಯೇ?" ಎಂದು ಪ್ರಶ್ನಿಸಿದ್ದರು.

ಇದನ್ನೇ ಪ್ರಧಾನಿಯನ್ನು ರಾವಣನಿಗೆ ಹೋಲಿಸಲಾಗಿದೆ ಎಂದು ಆರೋಪಿಸಿ, ಖರ್ಗೆ ಹಾಗೂ ಕಾಂಗ್ರೆಸ್‌ ವಿರುದ್ಧ ಬಿಜೆಪಿ ಹ್ಯಾಷ್‌ಟ್ಯಾಗ್‌ ಟ್ರೆಂಡ್‌ ಮಾಡಿದೆ.

#MaafiMaangoKharge ಎಂಬ ಹ್ಯಾಷ್‌ಟ್ಯಾಗ್‌ ಮೂಲಕ ಖರ್ಗೆ ವಿರುದ್ಧ ಕಿಡಿಕಾರುತ್ತಿರುವ ಮೋದಿ ಬೆಂಬಲಿಗರು ಕಾಂಗ್ರೆಸ್‌ ಭಯೋತ್ಪಾದಕರಿಗೆ ಗೌರವ ಕೊಡುತ್ತದೆ, ಪ್ರಧಾನಿಗೆ ಗೌರವ ಕೊಡುತ್ತಿಲ್ಲ ಎಂದು ಪ್ರಚಾರ ಮಾಡುತ್ತಿದ್ದಾರೆ.

“ಕಾಂಗ್ರೆಸ್ ಭಯೋತ್ಪಾದಕರಿಗೆ ಗೌರವವನ್ನು ನೀಡುತ್ತದೆ ಮತ್ತು ಝಾಕಿರ್ ನಾಯಕ್‌ನಂತಹ ದ್ವೇಷ-ಬೋಧಕರನ್ನು ಬೆಂಬಲಿಸುತ್ತದೆ ಆದರೆ ಶತಕೋಟಿ ಭಾರತೀಯರ ಚುನಾಯಿತ ಪ್ರಧಾನಿಯನ್ನು ಅವಮಾನಿಸುವುದನ್ನು ಮುಂದುವರೆಸಿದೆ. ಒಬಿಸಿ ಸಮುದಾಯದ ಒಬ್ಬ ಬಡ “ಚಾಯ್‌ವಾಲಾ” ಭಾರತದ ಪ್ರಧಾನಿಯಾದುದನ್ನು ಕಾಂಗ್ರೆಸ್ ಧಿಕ್ಕರಿಸುತ್ತದೆ, ಆದ್ದರಿಂದ ಅವರು ಅವರನ್ನು ಮತ್ತೆ ಮತ್ತೆ ಅವಮಾನಿಸುತ್ತಲೇ ಇದ್ದಾರೆ!.” ಎಂದು ಗುಜರಾತ್‌ ಬಿಜೆಪಿ ಸಾಮಾಜಿಕ ಮಾಧ್ಯಮ ಸಹ ಸಂಚಾಲಕ ಮನಾನ್‌ ದನಿ ಟ್ವೀಟ್‌ ಮಾಡಿದ್ದಾರೆ.

Casteist mindset of Congress got exposed when they called PM Shri @narendramodi ji, a “neech” (low-born). Kharge should apologise! #MaafiMaangoKharge

— Manan Dani (@MananDaniBJP) November 29, 2022

Gujarat will not tolerate the insult of their son.

His words show the mentality of #Congress.#MaafiMaangoKharge https://t.co/UoZ4Li5vsd

— Nirav Shah (@niravshahbjp) November 29, 2022

Rahul Gandhi talks about love, peace and harmony but his stooges use the ugliest and most hateful language for the Honourable Prime Minister! Hypocrisy thy name is Congress! #MaafiMaangoKharge pic.twitter.com/OEZ82hpfqc

— Prabhav । प्रभव । પ્રભવ (@PMuvacha) November 29, 2022

Congress 's modi - phobia#MaafiMaangoKharge pic.twitter.com/OJwJvwZ5c0

— Alok Waghmale (@AlokWaghmale) November 29, 2022

Congress despises the fact that a poor “chaiwalla” (tea-seller) from the OBC-community became the Prime Minister of India and so they keep insulting him again and again! #MaafiMaangoKharge pic.twitter.com/OzGMk2vaWY

— Manan Dani (@MananDaniBJP) November 29, 2022

Congress despises the fact that a poor “chaiwalla” (tea-seller) from the OBC-community became the Prime Minister of India and so they keep insulting him again and again! #MaafiMaangoKharge pic.twitter.com/OzGMk2vaWY

— Manan Dani (@MananDaniBJP) November 29, 2022

#MaafiMaangoKharge Apologise for the vilest comments by your party’s leaders! pic.twitter.com/cxHjj98qbh

— Prabhav । प्रभव । પ્રભવ (@PMuvacha) November 29, 2022

India gets its new Manishankar Aiyer it's non other than the remote controlled bad mouthed congress president Mallikarjun Kharge .#MaafiMaangoKharge pic.twitter.com/9RuQ9Fd6Kl

— Rahul Jha (@JhaRahul_Bihar) November 29, 2022
share
Next Story
X