Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಪಾರ್ಟ್‍ಮೆಂಟ್ ಕಟ್ಟಡದ ಲಿಫ್ಟ್ ನಲ್ಲಿ...

ಅಪಾರ್ಟ್‍ಮೆಂಟ್ ಕಟ್ಟಡದ ಲಿಫ್ಟ್ ನಲ್ಲಿ ಸಿಲುಕಿಕೊಂಡ 3 ಬಾಲಕಿಯರು; ಮಾಲಕರ ವಿರುದ್ಧ ಪ್ರಕರಣ ದಾಖಲು

1 Dec 2022 12:31 PM IST
share
ಅಪಾರ್ಟ್‍ಮೆಂಟ್ ಕಟ್ಟಡದ ಲಿಫ್ಟ್ ನಲ್ಲಿ ಸಿಲುಕಿಕೊಂಡ 3 ಬಾಲಕಿಯರು; ಮಾಲಕರ ವಿರುದ್ಧ ಪ್ರಕರಣ ದಾಖಲು

ಗಝಿಯಾಬಾದ್: ದಿಲ್ಲಿ ಸಮೀಪದ ಗಝಿಯಾಬಾದ್‍ನಲ್ಲಿನ ಅಪಾರ್ಟ್‍ಮೆಂಟ್ ಕಟ್ಟಡವೊಂದರ ಲಿಫ್ಟ್‍ನಲ್ಲಿ ಮೂವರು ಬಾಲಕಿಯರು ಸುಮಾರು 25 ನಿಮಿಷಗಳ ಕಾಲ ಸಿಲುಕಿಕೊಂಡ ಘಟನೆ ನಡೆದಿದೆ. ಸಿಸಿಟಿವಿ ದೃಶ್ಯಗಳಲ್ಲಿ ಬಾಲಕಿಯರು ಲಿಫ್ಟ್ ನೊಳಗೆ ಸಿಲುಕಿ ಅಳುತ್ತಿರುವುದು ಕಾಣಿಸುತ್ತದೆ. ಅಪಾರ್ಟ್‍ಮೆಂಟ್ ಕಟ್ಟಡದ ಮಾಲಕರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಘಟನೆ ಗಝಿಯಾಬಾದ್‍ನ ಅಸ್ಸೋಟೆಕ್ ದಿ ನೆಸ್ಟ್ ಕಟ್ಟಡದಲ್ಲಿ ನವೆಂಬರ್ 29 ರಂದು  ನಡೆದಿದೆ. ಎಂಟರಿಂದ ಒಂಬತ್ತು ವರ್ಷದ ಬಾಲಕಿಯರು ಲಿಫ್ಟ್ ಬಾಗಿಲುಗಳನ್ನು ಬಲವಂತವಾಗಿ ತೆರೆಯಲು ಯತ್ನಿಸುತ್ತಿರುವುದು ಹಾಗೂ ಅದರಲ್ಲಿದ್ದ ಗುಂಡಿಗಳನ್ನು ಒತ್ತುತ್ತಿರುವುದು ಕಾಣಿಸುತ್ತದೆ. ಜೊತೆಗೆ ಬಾಲಕಿಯರು ಒಬ್ಬರನ್ನೊಬ್ಬರು ಸಮಾಧಾನಿಸುತ್ತಿರುವಂತೆಯೂ ಕಾಣಿಸುತ್ತದೆ. ಸುಮಾರು 20 ರಿಂದ 25 ನಿಮಿಷಗಳ ನಂತರ ಅವರಿಗೆ ಲಿಫ್ಟ್ ನಿಂದ ಹೊರಬರುವುದು ಸಾಧ್ಯವಾಗಿದೆ.

ಈ ಘಟನೆ ನಂತರ ಮಕ್ಕಳು ಲಿಫ್ಟ್ ಬಳಸಲು ಭಯ ಪಡುತ್ತಿದ್ದಾರೆ ಎಂದು ದೂರು ದಾಖಲಿಸಿರುವ ಬಾಲಕಿಯೊಬ್ಬಳ ತಂದೆ ಹೇಳಿದ್ದಾರೆ. ಆಗಾಗ ಜನರು ಲಿಫ್ಟ್ ನಲ್ಲಿ ಸಿಲುಕಿಕೊಂಡ ಘಟನೆ ನಡೆದಿದ್ದರೂ ಕಟ್ಟಡ ಮಾಲಕರು ಕ್ರಮ ಕೈಗೊಂಡಿಲ್ಲ ಎಂದು ಅವರು ಹೇಳಿದ್ದಾರೆ.

ಇತ್ತೀಚಿಗಿನ ವರ್ಷಗಳಲ್ಲಿ ನೂರಾರು ಕಟ್ಟಡಗಳು ತಲೆಯೆತ್ತಿರುವ ನೊಯ್ಡಾ ಮತ್ತು ಗಝಿಯಾಬಾದ್ ಪ್ರದೇಶಗಳಲ್ಲಿ ಜನರು ಲಿಫ್ಟ್ ಗಳಲ್ಲಿ ಸಿಲುಕಿಕೊಳ್ಳುವ ಹಲವಾರು ಪ್ರಕರಣಗಳು ನಡೆಯುತ್ತಿವೆ ಎಂದು ವರದಿಯಾಗಿದೆ.

#Ghaziabad क्रासिंग रिपब्लिक के assotech Nest society में बीती शाम 3 मासूम बच्चियां लिफ्ट में 25 मिनट तक फंसी रही, बेहद मुश्किलात के बाद उन्हें बाहर निकाल लिया गया,AOA के अध्यक्ष और सचिव के खिलाफ FIR दर्ज हुई है।यूपी की सोसाइटी में लिफ्ट एक्ट की जरूरत है @ghaziabadpolice @UPGovt pic.twitter.com/D0IsBChls9

— Lokesh Rai (@lokeshRlive) December 1, 2022
share
Next Story
X