Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು | ಕರ್ನಾಟಕ ಮುಸ್ಲಿಂ ಜಮಾಅತ್...

ಮಂಗಳೂರು | ಕರ್ನಾಟಕ ಮುಸ್ಲಿಂ ಜಮಾಅತ್ ನೂತನ ಸಾರಥಿಗಳ ಆಯ್ಕೆ

1 Dec 2022 1:54 PM IST
share
ಮಂಗಳೂರು | ಕರ್ನಾಟಕ ಮುಸ್ಲಿಂ ಜಮಾಅತ್ ನೂತನ ಸಾರಥಿಗಳ ಆಯ್ಕೆ

ಮಂಗಳೂರು: ಕರ್ನಾಟಕ ಮುಸ್ಲಿಂ ಜಮಾಅತ್ ಇದರ ರಾಜ್ಯ ಮಹಾಸಭೆ ಮಂಗಳೂರು ಪಂಪ್ವೆಲ್ ಡಿ‌ಕೆ ಹಾಲ್ ನಲ್ಲಿ ಸುನ್ನಿ ಜಂಯ್ಯತುಲ್ ಉಲಮಾ ಕರ್ನಾಟಕ ಅಧ್ಯಕ್ಷ ರಾದ ಖಾಝಿ‌ ಝೈನುಲ್ ಉಲಮಾ ಮಾಣಿ ಉಸ್ತಾದ್ ನೇತೃತ್ವ ದಲ್ಲಿ ನಡೆಯಿತು.

ರಾಜ್ಯ ಜಂಇಯ್ಯತುಲ್ ಉಲಮಾ ಕಾರ್ಯದರ್ಶಿ ಕೆ ಸಿ ರೋಡ್‌‌ ಹುಸೈನ್ ಸಅದಿ ಸಭೆಯನ್ನು ಉದ್ಘಾಟಿಸಿದರು. ಸಭೆಯಲ್ಲಿ ಎಂಬಿ‌ ಸಾದಿಕ್ ಮಾಸ್ಟರ್ ಮಲೆಬೆಟ್ಟು ವರದಿ ವಾಚಿಸಿದರು. ಅಶ್ರಫ್ ಕಿನಾರ ಮಂಗಳೂರು ಲೆಕ್ಕ ಪತ್ರ ಮಂಡನೆ ಮಾಡಿದರು.

ಸಂಪನ್ಮೂಲ ವ್ಯಕ್ತಿ ಯಾಗಿ‌ ಭಾಗವಹಿಸಿದ ಮೌಲಾನಾ ಪೆರೋಡ್ ಅಬ್ದುರ್ರಹ್ಮಾನ್  ಸಖಾಫಿ ಉಸ್ತಾದರು  ಸಂಘಟನಾ ಹಿತೋಪದೇಶಗಳು ನೀಡಿ ನೂತನ ಸಮಿತಿಯ ಆಯ್ಕೆ ಪ್ರಕ್ರಿಯೆಗೆ ನೇತೃತ್ವ ನೀಡಿದರು. 

ಗೌರವಾಧ್ಯಕ್ಷರಾಗಿ ಮುಫ್ತಿ ಎ ಕರ್ನಾಟಕ ಮುಫ್ತಿ ಅನ್ವರಲಿ ಸಾಹಿಬ್ ರಾಮನಗರ‌ ಬೆಂಗಳೂರು, ಅಧ್ಯಕ್ಷರಾಗಿ ಮೌಲಾನಾ ಮುಹಮ್ಮದ್ ಪಾಝಿಲ್ ರಝ್ವಿ ಕಾವಲ್ ಕಟ್ಟೆ, ಪ್ರಧಾನ ಕಾರ್ಯದರ್ಶಿಯಾಗಿ ಎಚ್ ಐ ಅಬೂ‌ಸುಫ್ ಯಾನ್ ಮದನಿ, ಕೋಶಾಧಿಕಾರಿಯಾಗಿ ಹಾಜಿ‌ ಇಕ್ಬಾಲ್ ‌ಹಬೀಬ್ ಸೇಟ್ ಶಿವಮೊಗ್ಗ, ಉಪಾಧ್ಯಕ್ಷರಾಗಿ ಪಿಪಿ ಅಹ್ಮದ್ ಸಖಾಫಿ ಕಾಶಿಪಟ್ನ,ಸಯ್ಯಿದ್ ಇಸ್ಮಾಯಿಲ್ ತಂಞಲ್ ಮದನಿ ಉಜಿರೆ,ಎನ್ ಕೆ ಎಂ ಶಾಫಿ ಸ ಅದಿ ಬೆಂಗಳೂರು,ರಾಜೇಶ್ ಮುಹಮ್ಮದ್ ಹಾಜಿ‌ ಸಾಗರ,‌ಸಯ್ಯಿದ್ ಸೈಪುಲ್ಲಾ ಸಾಬ್ ದಾವಣಗೆರ,

ಕಾರ್ಯದರ್ಶಿ ಗಳಾಗಿ ಅಬ್ದುಲ್ ಹಮೀದ್ ಬಜಪೆ,ಎಂಬಿಎಂ ಸಾದಿಕ್ ಮಾಸ್ಟರ್ ಮಲೆಬೆಟ್ಟು,ಎಚ್ ಸುಬ್ ಹಾನ್ ಅಹ್ಮದ್ ಹೊನ್ನಾಳ ಉಡುಪಿ,ಯೂಸುಫ್ ಹಾಜಿ ಉಪ್ಪಳ್ಳಿ ಚಿಕ್ಕಮಗಳೂರು, ಅಬ್ದುಲ್ ಲತೀಫ್ ಸೂಂಠಿಕೊಪ್ಪ ಮಡಿಕೇರಿ ಸದಸ್ಯರು ಗಳಾಗಿ ಯುಕೆ ಮುಹಮ್ಮದ್ ಸ ಅದಿ ವಳವೂರು,ಕೆ ಸ್ ಸಾದುಲಿ ಪೈಝಿ ಕೊಟ್ಟಮುಡಿ,ಎಸ್ ಪಿ ಹಂಝ ಸಖಾಫಿ ‌ಬಂಟ್ವಾಳ,ಪಿ ಎಂ ಉಸ್ಮಾನ್ ಸ ಅದಿ ಪಟ್ಟೋರಿ,ಜಿ ಎಂ ಕಾಮಿಲ್ ಸಖಾಫಿ,ತೋಕೆ ಮುಹ್ ಯುದ್ದೀನ್ ಕಾಮಿಲ್ ಸಖಾಫಿ, ಡಾ. ಎಂ ಎಸ್ ಎಂ ಝೈನೀ ಕಾಮಿಲ್ ಸಖಾಫಿ, ಎಂಪಿ ಎಂ ಅಶ್ರಫ್ ಸ ಅದಿ ಮಲ್ಲೂರು, ಬಿ ಎಂ ಮುಮ್ತಾಜ್ ಅಲಿ ಕೃಷ್ಣಾಪುರ, ಅಶ್ರಫ್ ಕಿನಾರ ಮಂಗಳೂರು,ನೇಜಾರು ಅಬೂಬಕ್ಕರ್ ಹಾಜಿ ಉಡುಪಿ, ಎ ಎಚ್ ಅಬೂಬಕ್ಕರ್ ಹಾಜಿ‌ ಸಕಲೇಶಪುರ ಹಾಸನ,ಬಿ ಎಂ ಉಮರ್ ಹಾಜಿ‌ ಅಭಿಮಾನ್ ಬೆಂಗಳೂರು, ನವಾಝ್ ಅಹ್ಮದ್ ಅಶ್ರಫಿ ಬಳ್ಳಾರಿ,ಅಡ್ವಕೇಟ್ ಕುಂಞ ಅಬ್ಬುಲ್ಲ ಮಡಿಕೇರಿ,ಅಬ್ದುಲ್ ರಹಿಮಾನ್‌ ನ್ಯಾಷನಲ್ ಶಿವಮೊಗ್ಗ,ಜಿ ಯಾಕುಬ್ ಯೂಸುಫ್ ಬೆಂಗಳೂರು,ಎಂಬಿ ಹಮೀದ್ ‌ಮಡಿಕೇರಿ, ಅಬ್ದುಲ್ ಕರೀಮ್ ಮುಹ್ಸಿನ್ ರಿಫಾಯಿ ಹಾವೇರಿ ಇವರನ್ನು ಆಯ್ಕೆ ಮಾಡಲಾಯಿತು.

ಎನ್ ಕೆ ಎಂ ಶಾಫಿ ಸಅದಿ ಸ್ವಾಗತಿಸಿ ಎಸ್ಪಿ ಹಂಝ ಸಖಾಫಿ ಕಾರ್ಯಕ್ರಮ‌ ನಿರೂಪಿಸಿದರು.

share
Next Story
X