Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತದ ಜಿ20 ಅಧ್ಯಕ್ಷತೆಯು ಮಾನವಕುಲದ ...

ಭಾರತದ ಜಿ20 ಅಧ್ಯಕ್ಷತೆಯು ಮಾನವಕುಲದ ಒಳಿತಿಗಾಗಿ ಶ್ರಮಿಸಲಿದೆ : ಪ್ರಧಾನಿ ಮೋದಿ

1 Dec 2022 10:47 PM IST
share
ಭಾರತದ ಜಿ20 ಅಧ್ಯಕ್ಷತೆಯು ಮಾನವಕುಲದ  ಒಳಿತಿಗಾಗಿ ಶ್ರಮಿಸಲಿದೆ : ಪ್ರಧಾನಿ ಮೋದಿ

ಹೊಸದಿಲ್ಲಿ,ಡಿ.1: ಭಾರತವು ಗುರುವಾರ ಒಂದು ವರ್ಷದ ಅವಧಿಗೆ ಜಿ20 ಗುಂಪಿನ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದು,ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ(Narendra Modi)ಯವರು,ಭಾರತದ ಜಿ20 ಅಧ್ಯಕ್ಷತೆಯು ಮಾನವ ಕುಲದ ಒಳಿತಿಗಾಗಿ ಶ್ರಮಿಸಲಿದೆ ಎಂದು ಹೇಳಿದ್ದಾರೆ. ಮೋದಿ ನ.16ರಂದು ಇಂಡೋನೇಶ್ಯಾದಲ್ಲಿ ಎರಡು ದಿನಗಳ ಜಿ20 ಶೃಂಗಸಭೆಯಲ್ಲಿ ಆ ದೇಶದ ಅಧ್ಯಕ್ಷ ಜೊಕೊ ವಿಡೋಡೊ(Joko Widodo) ಅವರಿಂದ ಭಾರತದ ಜಿ20 ಅಧ್ಯಕ್ಷತೆಯನ್ನು ಅಧಿಕೃತವಾಗಿ ಸ್ವೀಕರಿಸಿದ್ದರು.

ಇಂದಿನಿಂದ ಭಾರತದ ಜಿ20 ಅಧ್ಯಕ್ಷತೆ ಆರಂಭಗೊಂಡಿರುವ ಹಿನ್ನೆಲೆಯಲ್ಲಿ ಸರಣಿ ಟ್ವೀಟ್ ಗಳನ್ನು ಮಾಡಿರುವ ಮೋದಿ,‘‘ಈ ಅಧಿಕಾರವು ಏಕತ್ವದ ಸಾರ್ವತ್ರಿಕ ಅರ್ಥವನ್ನು ಹೊಂದಿದ್ದು,‘ಒಂದು ಭೂಮಿ,ಒಂದು ಕುಟುಂಬ,ಒಂದು ಭವಿಷ್ಯ ’ಪರಿಕಲ್ಪನೆಯನ್ನು ಉತ್ತೇಜಿಸಲು ಕಾರ್ಯ ನಿರ್ವಹಿಸಲಿದೆ. ಜಗತ್ತು ಇಂದು ಎದುರಿಸುತ್ತಿರುವ ಹವಾಮಾನ ಬದಲಾವಣೆ,ಭಯೋತ್ಪಾದನೆ ಮತ್ತು ಸಾಂಕ್ರಾಮಿಕದ ಬಹು ದೊಡ್ಡ ಸವಾಲುಗಳನ್ನು ಪರಿಹರಿಸಲು ಒಟ್ಟಾಗಿ ಕಾರ್ಯ ನಿರ್ವಹಿಸುವ ಅಗತ್ಯವಿದೆ ’’ ಎಂದು ಹೇಳಿದ್ದಾರೆ.

ವಿಶ್ವ ಜನಸಂಖ್ಯೆಯ ಆರನೇ ಒಂದು ಪಾಲು ಮತ್ತು ತನ್ನ ವೈವಿಧ್ಯಪೂರ್ಣ ಭಾಷೆಗಳು,ಧರ್ಮಗಳು,ಆಚರಣೆಗಳು ಮತ್ತು ನಂಬಿಕೆಗಳೊಂದಿಗೆ ಭಾರತವು ಜಗತ್ತನ್ನು ಪ್ರತಿಬಿಂಬಿಸುತ್ತಿದೆ ಎಂದು ಹೇಳಿರುವ ಮೋದಿ,‘ಸಾಮೂಹಿಕ ನಿರ್ಧಾರವನ್ನು ಕೈಗೊಳ್ಳುವ ತನ್ನ ಹಳೆಯ ಸಂಪ್ರದಾಯದೊಂದಿಗೆ ಪ್ರಜಾಪ್ರಭುತ್ವದ ಭದ್ರ ಬುನಾದಿಯನ್ನು ರೂಪಿಸುವಲ್ಲಿ ಭಾರತವು ಪ್ರಮುಖ ಪಾತ್ರವನ್ನು ಹೊಂದಿದೆ. ಮುಕ್ತ,ಅಂತರ್ಗತ ಮತ್ತು ಪರಸ್ಪರ ಕಾರ್ಯಸಾಧ್ಯ ಡಿಜಿಟಲ್ ಸಾರ್ವಜನಿಕ ಸೌಲಭ್ಯಗಳ ಅಭಿವೃದ್ಧಿಯಲ್ಲಿ ನಾವು ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡಿದ್ದೇವೆ. ಭಾರತವು ನಾಗರಿಕ ಕಲ್ಯಾಣಕ್ಕಾಗಿ ತಂತ್ರಜ್ಞಾನವನ್ನು ಬಳಸಿಕೊಳ್ಳುತ್ತಿದೆ ’ ಎಂದಿದ್ದಾರೆ.

ಭಾರತದ ಜಿ20 ಅಧ್ಯಕ್ಷತೆಯ ಕಾರ್ಯಸೂಚಿಯು ಮಹತ್ವಾಕಾಂಕ್ಷೆಯದಾಗಿದ್ದು,ಅಂತರ್ಗತ,ಕ್ರಿಯಾಶೀಲ ಮತ್ತು ನಿರ್ಣಾಯಕವಾಗಿರಲಿದೆ. ಅದನ್ನು ಸಫಲಗೊಳಿಸಲು ನಾವೆಲ್ಲ ಪರಸ್ಪರ ಕೈಜೋಡಿಸೋಣ.

ಪ್ರಧಾನಿ ನರೇಂದ್ರ ಮೋದಿ

ಇಂಡೋನೇಶ್ಯಾದ ಶೃಂಗಸಭೆಯಲ್ಲಿ ರಶ್ಯದ ಆಕ್ರಮಣದೊಂದಿಗೆ ಆರಂಭಗೊಂಡ ಉಕ್ರೇನ್ ಬಿಕ್ಕಟ್ಟು ಪ್ರಮುಖವಾಗಿತ್ತು. ಇದು ಜಾಗತಿಕ ಆರ್ಥಿಕ ಸಮಸ್ಯೆಗಳ ಕುರಿತು ಹೆಚ್ಚಿನ ಗಮನವನ್ನು ಬಯಸಿದ್ದ ಕೆಲವು ಸದಸ್ಯ ರಾಷ್ಟ್ರಗಳನ್ನು ಹತಾಶಗೊಳಿಸಿತ್ತು. ಮೋದಿ ಈಗ ವಿಶ್ವವು ಎದುರಿಸುತ್ತಿರುವ ಬೃಹತ್ ಸವಾಲುಗಳ ಕುರಿತು ಮಾತನಾಡಿರುವುದು ಈ ರಾಷ್ಟ್ರಗಳಲ್ಲಿ ಭಾರತದ ಜಿ20 ಅಧ್ಯಕ್ಷತೆಯಲ್ಲಿ ಭರವಸೆಯ ಆಶಾಕಿರಣವನ್ನು ಮೂಡಿಸಿದೆ.

share
Next Story
X