Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮುಂದಿನ ಚುನಾವಣೆಗೆ ಕಾರ್ಕಳದಿಂದಲೆ...

ಮುಂದಿನ ಚುನಾವಣೆಗೆ ಕಾರ್ಕಳದಿಂದಲೆ ಸ್ಪರ್ಧಿಸುತ್ತೇನೆ : ಸಚಿವ ಸುನೀಲ್ ಕುಮಾರ್

1 Dec 2022 11:07 PM IST
share
ಮುಂದಿನ  ಚುನಾವಣೆಗೆ ಕಾರ್ಕಳದಿಂದಲೆ ಸ್ಪರ್ಧಿಸುತ್ತೇನೆ : ಸಚಿವ ಸುನೀಲ್ ಕುಮಾರ್

ಕಾರ್ಕಳ:  ನಾನು ಮುಂದಿನ  ಚುನಾವಣೆಗೆ ಕಾರ್ಕಳದಿಂದಲೆ ಸ್ಪರ್ಧಿಸುತ್ತೇನೆ. ಕಾರ್ಕಳ ವಿಧಾನಸಭಾ ಕ್ಷೇತ್ರ ನನ್ನ ರಾಜಕೀಯ ದೀಕ್ಷೆ ನೀಡಿದ ಕ್ಷೇತ್ರ . ಇಲ್ಲಿಯೆ ನನ್ನ ಮರಣ, ಬೇರೆ ಕ್ಷೇತ್ರಕ್ಕೆ ಓಡಿಹೋಗಲ್ಲ ಎಂದು ಸಚಿವ ಸುನೀಲ್ ಕುಮಾರ್ ಹೇಳಿದರು.

ಅವರು ಗುರುವಾರ ಕಾರ್ಕಳ ಬಿಜೆಪಿ ಕಾರ್ಕಳ ವತಿಯಿಂದ ಮಂಜುನಾಥ್ ಪೈ ಸಭಾ ಭವನದಲ್ಲಿ  ನಡೆದ ಬೂತ್ ಮಟ್ಟದ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಬಿಜೆಪಿಯ ಸರಕಾರದ ಸಾಧನೆಯನ್ನು ಬೂತ್ ಮಟ್ಟದ ಕಾರ್ಯಕರ್ತರು ಮನೆಮನೆಗೆ ತಲುಪಿಸುವಲ್ಲಿ ವಿಫಲರಾಗಿದ್ದಾರೆ. ಅದಕ್ಕಾಗಿ ಬೂತ್ ಮಟ್ಟದ ಕಾರ್ಯಕರ್ತರ ಸಭೆಯನ್ನು ಹಮ್ಮಿಕೊಳ್ಳಲಾಗಿದೆ. ಬಿಜೆಪಿ  ಅಧಿಕಾರಕ್ಕೆ ಬಂದ ಬಳಿಕ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿವೆ. ಲವ್ ಜಿಹಾದ್  ವಿರುದ್ದ  ಕಾನೂನು , ಗೋಹತ್ಯೆ  ನಿಷೇಧ,  ಟಿಪ್ಪು ಜಯಂತಿ ಆಚರಣೆ ನಿಲ್ಲಿಸಿದ್ದು, ಹಿಜಾಬ್ ವಿರುದ್ಧ  ಗಟ್ಟಿ ಧ್ವನಿಯಾಗಿ ಸಮವಸ್ತ್ರ ಧರಿಸಲು ಕಾನೂನು ಜಾರಿಗೊಳಿಸಿದ್ದು ಇದೇ  ಬಿಜೆಪಿ ಸರಕಾರ, ದೇಶದಲ್ಲಿ ಬಿಜೆಪಿ ಪೂರ್ಣ ಪ್ರಮಾಣದ  ಅಧಿಕಾರಕ್ಕೆ ಬಂದ ಬಳಿಕವೆ ಕಾಶಿ ಕಾರಿಡಾರ್,ಉಜ್ಜೈನಿ ಕಾರಿಡಾರ್, ರಾಮಮಂದಿರ ನಿರ್ಮಾಣದಂತಹ  ಕೆಲಸಗಳು ನಡೆದಿವೆ. ಪಿಎಂ ಕಿಸಾನ್ ರೈತ ನಿಧಿ ಯೊಜನೆಗಳ ಮೂಲಕ  ಬಿಜೆಪಿ ರೈತರ ಪರವಾಗಿದೆ.  ಕಾರ್ಕಳ ತಾಲೂಕಿನಲ್ಲಿಯೆ  ಪಿ ಎಂ ಕಿಸಾನ್ ಯೋಜನೆ ಮೂಲಕ 36000 ಜನರಿಗೆ  ಕಿಸಾನ್ ಯೋಜನೆ ಪ್ರಯೋಜನ ಪಡೆಯುತಿದ್ದಾರೆ ಎಂದು ಸಚಿವರು ಹೇಳಿದರು

ಸಭೆಯಲ್ಲಿ ಬಿಜೆಪಿ ಕ್ಷೇತ್ರಾದ್ಯಕ್ಷ ಮಹಾವೀರ ಹೆಗ್ಡೆ, ರವೀಂದ್ರ ಶೆಟ್ಟಿ ಬಜಗೋಳಿ, ಬೋಳ ಪ್ರಭಾಕರ್ ಕಾಮತ್, ಎಂ.ಕೆ ವಿಜಯಕುಮಾರ್ ಮಾತನಾಡಿದರು. 

ಹೆಬ್ರಿ ಶಕ್ತಿ ಕೇಂದ್ರದ ಅಧ್ಯಕ್ಷ ರಮೇಶ್ ಶಿವಪುರ, ಸಾಣೂರು ಶಕ್ತಿ ಕೆಂದ್ರದ ಕರುಣಾಕರ್ ಕೋಟ್ಯಾನ್, ಪುರುಷೋತ್ತಮ್ ಮುಲ್ಲಡ್ಕ ,ರವೀಂದ್ರ ಮೂಳೂರು ಉಪಸ್ಥಿತರಿದ್ದರು.

ಮಾಳ ಗ್ರಾ.ಪಂ ಸದಸ್ಯ ಸಂಜೀವ ಮಾಳ ಸೇರಿದಂತೆ ವಿವಿಧ ಸದಸ್ಯರು ಬಿಜೆಪಿ ಪಕ್ಷ ಸೇರಿದರು. ಬಿಜೆಪಿ ನಗರ ಶಕ್ತಿ ಕೇಂದ್ರ ಅಧ್ಯಕ್ಷ  ರವೀಂದ್ರ ಮೊಯಿಲಿ ಸ್ವಾಗತಿಸಿದರು. ಸಾಣೂರು ನರಸಿಂಹ ಕಾಮತ್ ಕಾರ್ಯಕ್ರಮ ನಿರೂಪಿಸಿದರು.

share
Next Story
X