Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗುಜರಾತ್‌ ಚುನಾವಣೆ: ಮೀಸೆ ಬೆಳೆಸಲು...

ಗುಜರಾತ್‌ ಚುನಾವಣೆ: ಮೀಸೆ ಬೆಳೆಸಲು ವಿಶೇಷ ಭತ್ಯೆಗೆ ಬೇಡಿಕೆ ಇಟ್ಟ ಪಕ್ಷೇತರ ಅಭ್ಯರ್ಥಿ

"ವಿಧಾನಸಭಾ ಕಣದಲ್ಲಿ ಐದಡಿ ಮೀಸೆಯ ಮಾಜಿ ಸೈನಿಕ.!"

1 Dec 2022 11:43 PM IST
share
ಗುಜರಾತ್‌ ಚುನಾವಣೆ: ಮೀಸೆ ಬೆಳೆಸಲು ವಿಶೇಷ ಭತ್ಯೆಗೆ ಬೇಡಿಕೆ ಇಟ್ಟ ಪಕ್ಷೇತರ ಅಭ್ಯರ್ಥಿ
"ವಿಧಾನಸಭಾ ಕಣದಲ್ಲಿ ಐದಡಿ ಮೀಸೆಯ ಮಾಜಿ ಸೈನಿಕ.!"

ಹಿಮ್ಮತ್‌ನಗರ: 2.5 ಅಡಿ ಉದ್ದದ ಮೀಸೆಯನ್ನು ಬಿಟ್ಟಿರುವ ವ್ಯಕ್ತಿಯೊಬ್ಬರು ಪಕ್ಷೇತರ ಅಭ್ಯರ್ಥಿಯಾಗಿ ಗುಜರಾತ್ ವಿಧಾನಸಭಾ ಚುನಾವಣೆಯ ಕಣದಲ್ಲಿದ್ದು ಸಾಕಷ್ಟು ಗಮನ ಸೆಳೆದಿದ್ದಾರೆ. ಮಗನ್‌ಭಾಯ್‌ ಸೋಲಂಕಿ ಅವರಿಗೆ ತಮ್ಮ ಮೀಸೆಯೇ ಪ್ರಚಾರದ ಮುಖ್ಯ ವಿಷಯವಾಗಿದೆ. ಅತ್ಯಂತ ಜಾಗರೂಕತೆಯಿಂದ ನಿಭಾಯಿಸಿರು ಅವರ ಮೀಸೆಯು ಒಂದು ತುದಿಯಿಂದ ಇನ್ನೊಂದು ತುದಿಗೆ ಐದು ಅಡಿಯಷ್ಟು ಉದ್ದ ಇದೆ.

ಇವರು ಸ್ಪರ್ಧಿಸುತ್ತಿರುವ ಕ್ಷೇತ್ರದಲ್ಲಿ ಡಿಸೆಂಬರ್ 5 ರಂದು ಮತದಾನ ನಡೆಯಲಿದೆ.

2012 ರಲ್ಲಿ ಗೌರವ ಲೆಫ್ಟಿನೆಂಟ್ ಆಗಿ ಸೇನೆಯಿಂದ ನಿವೃತ್ತರಾದ ಸೋಲಂಕಿ ಅವರು ಚುನಾವಣೆಯಲ್ಲಿ ಸ್ಪರ್ಧಿಸಲು ಇಷ್ಟಪಡುವುದಾಗಿ ಹೇಳಿಕೊಂಡಿದ್ದಾರೆ. 2017 ರ ಗುಜರಾತ್ ವಿಧಾನಸಭಾ ಚುನಾವಣೆಯಿಂದಲೂ ಅವರು ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ.

"ಆಗ ನಾನು ಬಹುಜನ ಸಮಾಜ ಪಕ್ಷದ (ಬಿಎಸ್ಪಿ) ಅಭ್ಯರ್ಥಿಯಾಗಿದ್ದೆ. ನಾನು ಸೋತಿದ್ದೆ ಆದರೆ ಬಿಟ್ಟುಕೊಡಲಿಲ್ಲ. 2019 ರ ಲೋಕಸಭೆ ಚುನಾವಣೆಯಲ್ಲಿ ನಾನು ಸ್ವತಂತ್ರವಾಗಿ ಸ್ಪರ್ಧಿಸಿದ್ದೇನೆ. ಈ ಬಾರಿಯೂ ನಾನು ಸ್ವತಂತ್ರವಾಗಿ ಸ್ಪರ್ಧಿಸುತ್ತಿದ್ದೇನೆ" ಎಂದು ಅವರು ಪಿಟಿಐಗೆ ತಿಳಿಸಿದ್ದಾರೆ.

ಸೋಲಂಕಿ ಅವರು ಪಶ್ಚಿಮ, ಪೂರ್ವದಿಂದ ಉತ್ತರದವರೆಗೆ ಭಾರತದ ವಿವಿಧ ಗಡಿಗಳಲ್ಲಿ ಸೇವೆ ಸಲ್ಲಿಸಿದ್ದಾರೆ ಎಂದು ಹೇಳಿಕೊಳ್ಳುತ್ತಾರೆ. ಪ್ರಚಾರಕ್ಕೆ  ಹೋದಲ್ಲೆಲ್ಲಾ ಅವರ ಮೀಸೆ ಗಮನ ಸೆಳೆಯುತ್ತದೆ ಎಂದು ಹೇಳಿದ್ದಾರೆ.

"ನಾನು ಸೇನೆಯಲ್ಲಿದ್ದಾಗ, ನನ್ನ ಮೀಸೆಯನ್ನು ಯಾವಾಗಲೂ ಹಿರಿಯ ಅಧಿಕಾರಿಗಳು ಮೆಚ್ಚುತ್ತಿದ್ದರು, ನಾನು ಚುನಾವಣೆಗೆ ಸ್ಪರ್ಧಿಸಿದಾಗ, ಜನರು ನನ್ನ ಮೀಸೆಯನ್ನು ನೋಡಿ ಆನಂದಿಸುತ್ತಾರೆ, ಮಕ್ಕಳು ಹೊರಗೆ ಬಂದು ಅದನ್ನು ಮುಟ್ಟಲು ಪ್ರಯತ್ನಿಸುತ್ತಾರೆ, ಆದರೆ ಯುವಕರು ಅಂತಹ ಮೀಸೆಯನ್ನು ಬೆಳೆಸುವುದು ಹೇಗೆ ಸಲಹೆಗಳನ್ನು ಕೇಳುತ್ತಾರೆ ”ಎಂದು ಅವರು ಹೇಳಿದ್ದಾರೆ.

ಚುನಾವಣೆಯಲ್ಲಿ ತಾನು ಆಯ್ಕೆಯಾದರೆ, ಯುವಕರಿಗೆ ಮೀಸೆ ಬೆಳೆಯಲು ಪ್ರೋತ್ಸಾಹಿಸುವ ಕಾನೂನು ತರಲು ಗುಜರಾತ್ ಸರ್ಕಾರಕ್ಕೆ ಮನವಿ ಮಾಡುವುದಾಗಿ ಅವರು ಹೇಳಿದ್ದಾರೆ. ಅಲ್ಲದೆ, ಮಾಜಿ ಸೈನಿಕರಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಸಹ ಸರ್ಕಾರದ ಮುಂದೆ ಪ್ರಸ್ತಾಪಿಸುವುದಾಗಿ ಅವರು ತಿಳಿಸಿದ್ದಾರೆ.

ಗುಜರಾತಿನ ಯುವಕರು ಮೀಸೆ ಬೆಳೆಸುವಂತೆ ಪ್ರೇರೇಪಿಸಲು ರಾಜ್ಯ ಸರ್ಕಾರ ಕಾನೂನು ತರುವಂತೆ ಒತ್ತಾಯಿಸುವುದಾಗಿ ಹೇಳಿದ ಸೋಲಂಕಿ, ಯಾರೇ ಮೀಸೆ ಬೆಳೆಸಿದರೂ ಅದರ ನಿರ್ವಹಣೆಗೆ ಸರ್ಕಾರ ಒಂದಿಷ್ಟು ಹಣ ನೀಡಬೇಕು ಎಂದೂ ಹೇಳಿದ್ದಾರೆ

“ನೀತಿ ಬದಲಾವಣೆಗಳಿಂದಾಗಿ ಈ ದಿನಗಳಲ್ಲಿ ಜವಾನರು ಬೇಗನೆ ನಿವೃತ್ತರಾಗಿರುವುದರಿಂದ ನಾನು ಮಾಜಿ ಸೈನಿಕರ ಹಕ್ಕುಗಳಿಗಾಗಿ ಹೋರಾಡುತ್ತಿದ್ದೇನೆ. ಸೈನಿಕರಲ್ಲಿ ಹೆಚ್ಚಿನವರು 45-46 ನೇ ವಯಸ್ಸಿನಲ್ಲಿ ನಿವೃತ್ತರಾದ ನಂತರ ನಿರುದ್ಯೋಗಿಗಳಾಗಿದ್ದಾರೆ. ಈ ಹಿಂದೆ ನಿವೃತ್ತ ಯೋಧರು ಸರ್ಕಾರಿ ಕಚೇರಿಗಳಲ್ಲಿ ಮರು ಉದ್ಯೋಗ ಪಡೆಯುತ್ತಿದ್ದರು, ಆದರೆ ಈಗ ಅದೂ ನಿಂತು ಹೋಗಿದೆ,’’ ಎಂದು ಅವರು ಹೇಳಿದ್ದಾರೆ.

share
Next Story
X