Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಮಹಿಳಾ ಸಹೋದ್ಯೋಗಿಗೆ ಕಪಾಳಮೋಕ್ಷಗೈದ...

ಮಹಿಳಾ ಸಹೋದ್ಯೋಗಿಗೆ ಕಪಾಳಮೋಕ್ಷಗೈದ ಸಂಸದ; ಸೆನೆಗಲ್‌ ಸಂಸತ್ತಿನಲ್ಲಿ ಕೋಲಾಹಲ

2 Dec 2022 8:46 PM IST
share
ಮಹಿಳಾ ಸಹೋದ್ಯೋಗಿಗೆ ಕಪಾಳಮೋಕ್ಷಗೈದ ಸಂಸದ; ಸೆನೆಗಲ್‌ ಸಂಸತ್ತಿನಲ್ಲಿ ಕೋಲಾಹಲ

ಡಕಾರ್:‌ ಸೆನೆಗಲ್‌ (Senegal) ದೇಶದ ಸಂಸತ್ತಿನಲ್ಲಿ ಸಂಸದರೊಬ್ಬರು ತಮ್ಮ ಮಹಿಳಾ ಸಹೋದ್ಯೋಗಿಗೆ ಕಪಾಳಮೋಕ್ಷಗೈದ ಘಟನೆ ಗುರುವಾರ ನಡೆದಿದ್ದು ಇದರ ಬೆನ್ನಲ್ಲೇ ಸಂಸತ್ತಿನಲ್ಲಿ ಹಿಂಸಾತ್ಮಕ ಘರ್ಷಣೆಗಳು (parliament brawl) ನಡೆದಿವೆ. ದೇಶದ ಆಡಳಿತ ಮತ್ತು ವಿಪಕ್ಷ ರಾಜಕಾರಣಿಗಳ ನಡುವೆ ಹೆಚ್ಚುತ್ತಿರುವ ವೈರತ್ವದ ನಡುವೆ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ.

ಬಜೆಟ್‌ ಮಂಡನೆ ವೇಳೆ ವಿಪಕ್ಷ ಸಂಸದ  ಮಸ್ಸಟ ಸಂಬ್‌ (Massata Samb) ಎಂಬವರು  ಆಡಳಿತ ಬೆನೊ ಬೊಕ್ಕ್‌ ಯಕಾರ್‌ ಮೈತ್ರಿಯ  ಸಂಸದೆಯಾಗಿರುವ ಅಮಿ ಎನ್ ಡಿಯೈ ಗ್ನಿಬಿ (Amy Ndiaye Gniby) ಅವರು ಕುಳಿತಲ್ಲಿಗೆ ತೆರಳಿ ಆಕೆಗೆ ಕಪಾಳಮೋಕ್ಷಗೈದಿದ್ದರು. ಗ್ನಿಬಿ ತಕ್ಷಣ ಕುರ್ಚಿಯೊಂದನ್ನು ಸಂಬ್‌ ಅವರತ್ತ ಎಸೆದರೆ ಇದರ ಬೆನ್ನಲ್ಲೇ ಇನ್ನೊಬ್ಬ ಸಂಸದ ಗ್ನಿಬಿ ಅವರನ್ನು ನೆಲಕ್ಕೆ ಬೀಳಿಸಿದ್ದಾರೆ. ನಂತರ ಸಂಸದರು ಪರಸ್ಪರ ಕೈಮಿಸಲಾಯಿಸಿಕೊಂಡಿದ್ದೇ ಅಲ್ಲದೆ ನಿಂದನೆಯಲ್ಲೂ ತೊಡಗಿಕೊಂಡ ಕಾರಣ ಕಲಾಪವನ್ನು ಸ್ಥಗಿತಗೊಳಿಸಲಾಯಿತು.

ಕಳೆದ ಜುಲೈ ತಿಂಗಳಿನಲ್ಲಿ ನಡೆದ ಚುನಾವಣೆಯಲ್ಲಿ ಆಡಳಿತ ಪಕ್ಷ ತನ್ನ ಬಹುಮತವನ್ನು ಕಳೆದುಕೊಂಡಂದಿನಿಂದ ಆಡಳಿತ ಮತ್ತು ವಿಪಕ್ಷಗಳ ನಡುವೆ ವೈರತ್ವ ಹೆಚ್ಚಾಗಿತ್ತು. ಅಧ್ಯಕ್ಷ ಮ್ಯಾಕಿ ಸಾಲ್ಲ್‌ ಅವರು ಮೂರನೇ ಅವಧಿಗೆ 2024 ರಲ್ಲಿ ಸ್ಪರ್ಧಿಸಲಿದ್ದಾರೆಂಬ ವದಂತಿಗಳಿದ್ದರೂ ಅವರು ಈ ಕುರಿತು ಸ್ಪಷ್ಟನೆ  ನೀಡಿಲ್ಲ. ಆದರೆ ಅವರು ಮೂರನೇ ಅವಧಿಗೆ ಸ್ಪರ್ಧಿಸಿದರೆ ಹಿಂದಿನ ಆಶ್ವಾಸನೆ ಹಾಗೂ ಅವರ ಅವಧಿ ಮಿತಿಯನ್ನು ಮೀರಿದಂತೆ ಎಂದು ವಿಪಕ್ಷಗಳು ಹೇಳುತ್ತಿವೆ.

ಆದರೆ ಸಂವಿಧಾನಿಕ ಬದಲಾವಣೆಯೊಂದು ಅಧ್ಯಕ್ಷರಿಗೆ ಮರುಸ್ಪರ್ಧಿಸಲು ಅವಕಾಶ ನೀಡುತ್ತದೆ ಎಂದು ಅವರ ಬೆಂಬಲಿಗರು ಹೇಳುತ್ತಿದ್ದಾರೆ.

ಘಟನೆಯ ವೀಡಿಯೋ ವೈರಲ್‌ ಆಗಿದ್ದು ಮಹಿಳೆಯೊಬ್ಬರ ಮೇಲೆ ನಡೆಸಲಾದ ದೌರ್ಜನ್ಯದ ಕುರಿತು ಸಾಕಷ್ಟು ಮಂದಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

share
Next Story
X