Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 'ಆರೋಗ್ಯ ಅವ್ಯವಸ್ಥೆಯ ಕ್ರೂರ ದರ್ಶನ':...

'ಆರೋಗ್ಯ ಅವ್ಯವಸ್ಥೆಯ ಕ್ರೂರ ದರ್ಶನ': ಪಂಚರತ್ನ ಯಾತ್ರೆ ವೇಳೆ ಮಗುವಿನ ಮೃತದೇಹವನ್ನು ಕಂಡು ಭಾವುಕರಾದ ಕುಮಾರಸ್ವಾಮಿ

2 Dec 2022 9:35 PM IST
share
ಆರೋಗ್ಯ ಅವ್ಯವಸ್ಥೆಯ ಕ್ರೂರ ದರ್ಶನ: ಪಂಚರತ್ನ ಯಾತ್ರೆ ವೇಳೆ ಮಗುವಿನ ಮೃತದೇಹವನ್ನು ಕಂಡು ಭಾವುಕರಾದ ಕುಮಾರಸ್ವಾಮಿ

ಬೆಂಗಳೂರು, ಡಿ.2:  ಜೆಡಿಎಸ್ ಪಂಚರತ್ನ ಸಾಗುತ್ತಿದ್ದ ವೇಳೆ ಪೋಷಕರು ನೀರಿಗೆ ಬಿದ್ದು ಮೃತ ಪಟ್ಟ ಮಗುವಿನ ಮೃತದೇಹವನ್ನು ಕೈಯಲ್ಲಿ ಹಿಡಿದುಕೊಂಡು ಬರುತ್ತಿರುವ ದೃಶ್ಯ ಕಂಡು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಭಾವುಕರಾದ ಪ್ರಸಂಗ ನಡೆದಿದೆ. 

ಆಕಸ್ಮಿಕವಾಗಿ ನೀರಿನ ಸಂಪ್​ಗ ಬಿದ್ದು ಅಸ್ವಸ್ಥಗೊಂಡಿದ್ದ ನಾಲ್ಕು ವರ್ಷ ಮಗುವನ್ನು ಕೂಡಲೇ ಪೋಷಕರು ಕೊಡಿಗೇನಹಳ್ಳಿ ಗ್ರಾಮ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆನ್ನಲಾಗಿದ್ದು,  ಆದರೆ, ಆಸ್ಪತ್ರೆಯಲ್ಲಿ ವೈದ್ಯರಿರಲಿಲ್ಲ ಎಂದು ಆರೋಪಿಸಲಾಗಿದೆ. ಹೀಗಾಗಿ ಬೇರೆ ಆಸ್ಪತ್ರೆಗ ಹೋಗಲು ಆ್ಯಂಬುಲೆನ್ಸ್‌ ಇದ್ದರೂ ಚಾಲಕನಿರಲಿಲ್ಲ. ಇದರಿಂದ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಸಿಗದೇ ಮಗು ಮೃತಪಟ್ಟಿದೆ ಎಂದು ಮಗುವಿನ ಪೋಷಕರು ಆರೋಪಿಸಿದ್ದಾರೆ. 

ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

'ರಾಜ್ಯದಲ್ಲಿ ಆರೋಗ್ಯ ಇಲಾಖೆ ಅದೆಷ್ಟು ಹದಗೆಟ್ಟು ಹೋಗಿದೆ, ಯಾವ ಮಟ್ಟಕ್ಕೆ ಅವ್ಯವಸ್ಥೆಯಿಂದ ಕೂಡಿದೆ ಎನ್ನುವುದಕ್ಕೆ ಮಧುಗಿರಿ ವಿಧಾನಸಭೆ ಕ್ಷೇತ್ರದ ಕೊಡಿಗೇನಹಳ್ಳಿಯಲ್ಲಿ ನಡೆದ 4 ವರ್ಷದ ಬಾಲಕನ ದುರಂತ ಮರಣವೇ ಸಾಕ್ಷಿ. ಅಲ್ಲಿನ ಆಸ್ಪತ್ರೆಯಲ್ಲಿ ಇಬ್ಬರು ವೈದ್ಯರಿದ್ದರೂ ಕರ್ತವ್ಯದಲ್ಲಿ ಇರಲಿಲ್ಲ. ಆಂಬ್ಯುಲೆನ್ಸ್ ಇದ್ದರೂ ಚಾಲಕನಿರಲಿಲ್ಲ.ಗ್ರಾಮೀಣ ಪ್ರದೇಶದ ಆರೋಗ್ಯ ಅವ್ಯವಸ್ಥೆಯ ಕ್ರೂರ ದರ್ಶನ ಇದು. ಆರೋಗ್ಯ ಇಲಾಖೆಯ ಅದಕ್ಷತೆಗೆ ಹಿಡಿದ ಕನ್ನಡಿ ಇದು. ಕೇವಲ ಒಂದೇ ವಾರದಲ್ಲಿ ಇಂಥ 2 ಸಾವುಗಳು ಅಲ್ಲೇ ಆಗಿರುವುದು ರಾಜ್ಯ ಬಿಜೆಪಿ ಸರಕಾರ ತಲೆ ತಗ್ಗಿಸುವ ಸಂಗತಿ' ಎಂದು ಹೇಳಿದ್ದಾರೆ. 

''ನೀರಿಗೆ ಬಿದ್ದ ಕಂದನನ್ನು ಬದುಕಿಸಿಕೊಳ್ಳಲು ಆಸ್ಪತ್ರೆಗೆ ಓಡಿಬಂದ ಪೋಷಕರಿಗೆ, ಅಲ್ಲಿ ವೈದ್ಯರೇ ಇಲ್ಲದಿದ್ದು ಕಂಡು ಎಷ್ಟು ಆಘಾತ ಆಗಿರಬಹುದು ಎಂಬುದನ್ನು ನಾನು ಊಹಿಸಬಲ್ಲೆ. ಜೀವಬಿಟ್ಟ ಕಂದನನ್ನು ಎತ್ತಿಕೊಂಡು ಓಡುತ್ತಿದ್ದ ಆ ತಾಯಿ ತಂದೆಯನ್ನು ಕಂಡು ನನಗಾದ ನೋವು ಅಷ್ಟಿಷ್ಟಲ್ಲ'' ಎಂದು ಬೇಸರ ವ್ಯಕ್ತಪಡಿಸಿದ್ದಾರೆ. 

''ನನ್ನ ನೇತೃತ್ವದ ಪಂಚರತ್ನ ರಥಯಾತ್ರೆ ಮಧುಗಿರಿ ಕ್ಷೇತ್ರದ ಕೊಡಿಗೇನಹಳ್ಳಿಗೆ ಬಂದಾಗ ನಾನು ಈ ದುರಂತವನ್ನು ಕಣ್ಣಾರೆ ಕಂಡೆ. ರಾಜ್ಯದ ಆರೋಗ್ಯ ವ್ಯವಸ್ಥೆಗೆ ಬಡಿದ ಅನಾರೋಗ್ಯದ ಸಾಕ್ಷಾತ್ಕಾರ ನನಗಾಯಿತು. ರೋಗಗ್ರಸ್ತ ಬಿಜೆಪಿ ಆಡಳಿತದಲ್ಲಿ ಆಸ್ಪತ್ರೆಗಳು ಸಾವಿನ ಕೂಪಗಳೇ ಆಗಿವೆ.ಆ ಕಂದನ ಸಾವಿಗೆ ನ್ಯಾಯ ಬೇಕಿದೆ. ಸರಕಾರವೇ ಈ ಸಾವಿಗೆ ನೇರ ಕಾರಣ, ಆರೋಗ್ಯ ಸಚಿವರೇ ಹೊಣೆ. ಆತ್ಮಸಾಕ್ಷಿ ಎನ್ನುವುದಿದ್ದರೆ ಅವರು ತಕ್ಷಣ ರಾಜೀನಾಮೆ ನೀಡಬೇಕು. ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ನೈತಿಕತೆ ಎನ್ನುವುದಿದ್ದರೆ ಆರೋಗ್ಯ ಸಚಿವರನ್ನು ಕೂಡಲೇ ಸಂಪಟದಿಂದ ಕಿತ್ತೊಗೆಯಬೇಕು'' ಎಂದು ಒತ್ತಾಯಿಸಿದ್ದಾರೆ. 

''ಅಲ್ಲದೇ ಕರ್ತವ್ಯಕ್ಕೆ ಹಾಜರಾಗದ ವೈದ್ಯರ ವಿರುದ್ಧ ಕಠಿಣ ಕ್ರಮ ಜರುಗಿಸಿ, ಅಮಾನತು ಮಾಡಬೇಕು. ಈ ಬಗ್ಗೆ ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ, ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹಾಗೂ ತುಮಕೂರು ಡಿಎಚ್ ಓ ಅವರ ಜತೆ ಸ್ಥಳದಿಂದಲೇ ಮಾತನಾಡಿದೆ. ನೊಂದ ಕುಟುಂಬಕ್ಕೆ ಸರಕಾರ ಕೂಡಲೇ ಪರಿಹಾರ ನೀಡಬೇಕು. ಮುಂದೆ ಎಲ್ಲಿಯೂ ಇಂಥ ಘಟನೆಗಳು ನಡೆಯದಂತೆ ಎಚ್ಚರ ವಹಿಸಬೇಕು. ದುರ್ಮರಣ ಹೊಂದಿದ ಆ ಮಗುವಿನ ಆತ್ಮಕ್ಕೆ ಚಿರಶಾಂತಿ ಸಿಗಲಿ'' ಎಂದು ಕುಮಾರಸ್ವಾಮಿ  ಟ್ವೀಟ್ ಮಾಡಿದ್ದಾರೆ. 

ರಾಜ್ಯದಲ್ಲಿ ಆರೋಗ್ಯ ಇಲಾಖೆ ಅದೆಷ್ಟು ಹದಗೆಟ್ಟು ಹೋಗಿದೆ, ಯಾವ ಮಟ್ಟಕ್ಕೆ ಅವ್ಯವಸ್ಥೆಯಿಂದ ಕೂಡಿದೆ ಎನ್ನುವುದಕ್ಕೆ ಮಧುಗಿರಿ ವಿಧಾನಸಭೆ ಕ್ಷೇತ್ರದ ಕೊಡಿಗೇನಹಳ್ಳಿಯಲ್ಲಿ ನಡೆದ 4 ವರ್ಷದ ಬಾಲಕನ ದುರಂತ ಮರಣವೇ ಸಾಕ್ಷಿ. 1/7#ಅನಾರೋಗ್ಯ_ಇಲಾಖೆ pic.twitter.com/yTpqsvKwSc

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) December 2, 2022
share
Next Story
X