Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 'ಜೈ ಸಿಯಾ ರಾಮ್' ಕುರಿತು ಆರೆಸ್ಸೆಸ್,...

'ಜೈ ಸಿಯಾ ರಾಮ್' ಕುರಿತು ಆರೆಸ್ಸೆಸ್, ಬಿಜೆಪಿಗೆ ಪಾಠ ಮಾಡಿದ ರಾಹುಲ್ ಗಾಂಧಿ!

3 Dec 2022 10:42 PM IST
share
ಜೈ ಸಿಯಾ ರಾಮ್ ಕುರಿತು ಆರೆಸ್ಸೆಸ್, ಬಿಜೆಪಿಗೆ ಪಾಠ ಮಾಡಿದ ರಾಹುಲ್ ಗಾಂಧಿ!

ಮಧ್ಯ ಪ್ರದೇಶ: ಭಾರತ್ ಜೋಡೋ ಯಾತ್ರೆ ವೇಳೆ ರಾಹುಲ್ ಗಾಂಧಿ (Rahul Gandhi) ನೀಡಿದ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ಶುಕ್ರವಾರ ಬಿಜೆಪಿ (BJP) ಮತ್ತು ಆರೆಸ್ಸೆಸ್ (RSS) ಗೆ 'ಜೈ ಸಿಯಾರಾಮ್' ಹೇಳಲು ಸಲಹೆ ನೀಡಿದ ಅವರು ಜೈ ಶ್ರೀರಾಮ್ ಮತ್ತು ಜೈ ಸಿಯಾರಾಮ್ ನಡುವಿನ ವ್ಯತ್ಯಾಸವನ್ನು ಹೇಳಿದ್ದಾರೆ. 

ಮಧ್ಯಪ್ರದೇಶದಲ್ಲಿ ತಮ್ಮ ಭಾರತ್ ಜೋಡೋ ಯಾತ್ರೆ ನಡುವೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ರಾಹುಲ್‌ ಗಾಂಧಿ, 'ಜೈ ಶ್ರೀ ರಾಮ್', 'ಜೈ ಸಿಯಾರಾಮ್' ಮತ್ತು 'ಹೇ ರಾಮ್' ಘೋಷಣೆಗಳನ್ನು ತಮ್ಮದೇ ಶೈಲಿಯಲ್ಲಿ ವ್ಯಾಖ್ಯಾನಿಸಿದ್ದಾರೆ.

'ಜೈ ಸಿಯಾರಾಮ್' ಎಂದರೆ ಏನು? ಜೈ ಸೀತಾ ಮತ್ತು ಜೈ ರಾಮ್ ಎಂದರೆ ಸೀತೆ ಮತ್ತು ರಾಮ ಒಂದೇ. ಅದಕ್ಕಾಗಿಯೇ ಜೈ ಸಿಯಾರಾಮ್ ಅಥವಾ ಜೈ ಸೀತಾರಾಮ್ ಎಂಬ ಘೋಷಣೆ. ಭಗವಾನ್ ರಾಮನು ಸೀತೆಯ ಗೌರವಕ್ಕಾಗಿ ಹೋರಾಡಿದನು. ಆದರೆ ಬಿಜೆಪಿ, ಆರೆಸ್ಸೆಸ್ ಗೆ ಜೈ ಸಿಯಾರಾಮ್‌ ಬೇಡ. ಯಾಕೆಂದರೆ ಅವರಿಗೆ ಸೀತಾಮಾತೆ ಬೇಡ. ಅವರಲ್ಲಿ ಮಹಿಳೆಯರಿಗೆ ಸ್ಥಾನವಿಲ್ಲ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ. 

“ಸಿಯಾರಾಮ್ ಮತ್ತು ಸೀತಾರಾಮ್ ಘೋಷಣೆ ಅವರು ಕೂಗುತ್ತಿಲ್ಲ, ಏಕೆಂದರೆ ಅವರ ಸಂಘಟನೆಯಲ್ಲಿ ಮಹಿಳೆ ಇಲ್ಲ, ಆದ್ದರಿಂದ ಇದು ಜೈ ಸಿಯಾರಾಮ್ ಸಂಘಟನೆಯಲ್ಲ, ಅವರ ಸಂಘಟನೆಯಲ್ಲಿ ಸೀತೆ ಬರುವುದಿಲ್ಲ ಎಂದು ಸೀತೆಯನ್ನು ಹೊರಹಾಕಿದ್ದಾರೆ.  ಆರೆಸ್ಸೆಸ್ ನವರಿಗೆ ಜೈ ಶ್ರೀರಾಮ್, ಜೈ ಸಿಯಾರಾಮ್ ಮತ್ತು ಹೇ ರಾಮ್ ಎಂದು ಹೇಳಲು ನಾನು ಬಯಸುತ್ತೇನೆ. ಸೀತೆಯನ್ನು ಅವಮಾನಿಸಬೇಡಿ” ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ. 

ಗಾಂಧೀಜಿ ಹೇ ರಾಮ್ ಎನ್ನುತ್ತಿದ್ದರು. ಹೇ ರಾಮ್ ಎಂಬುದು ಗಾಂಧೀಜಿಯವರ ಘೋಷಣೆಯಾಗಿತ್ತು. ಹೇ ರಾಮ್ ಉಪನಾಮದ ಅರ್ಥವೇನು? ಹೇ ರಾಮ್ ಎಂದರೆ ರಾಮ ಒಂದು ಜೀವನ ವಿಧಾನ, ಭಗವಾನ್ ರಾಮ ಕೇವಲ ಒಬ್ಬ ವ್ಯಕ್ತಿಯಲ್ಲ, ಜೀವನ ವಿಧಾನ, ಪ್ರೀತಿ, ಸಹೋದರತ್ವ, ಗೌರವ, ತಪಸ್ಸು, ಅವನು ಇಡೀ ಜಗತ್ತಿಗೆ ಬದುಕುವ ಮಾರ್ಗವನ್ನು ಕಲಿಸಿದನು. ಭಗವಾನ್ ರಾಮನು ತನ್ನ ಜೀವನವನ್ನು ನಡೆಸಿದ ಸ್ಫೂರ್ತಿಯೊಂದಿಗೆ ಆರೆಸ್ಸೆಸ್ ಮತ್ತು ಬಿಜೆಪಿಗರು ತಮ್ಮ ಜೀವನವನ್ನು ನಡೆಸುವುದಿಲ್ಲ. ರಾಮ ಯಾರಿಗೂ ಅನ್ಯಾಯ ಮಾಡಿಲ್ಲ. ರಾಮ ಸಮಾಜವನ್ನು ಒಗ್ಗೂಡಿಸುವ ಕೆಲಸ ಮಾಡಿದ. ರಾಮ ಎಲ್ಲರಿಗೂ ಗೌರವ ಕೊಟ್ಟ. ಆರೆಸ್ಸೆಸ್ ಮತ್ತು ಬಿಜೆಪಿಯ ಜನರು ಭಗವಾನ್ ರಾಮನ ಜೀವನ ವಿಧಾನವನ್ನು ಅನುಸರಿಸುವುದಿಲ್ಲ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.
 
ಗಾಂಧೀಜಿಯವರು ಹೇ ರಾಮ್ ಎಂದು ಹೇಳುತ್ತಿದ್ದರು ಎಂದರೆ ಶ್ರೀರಾಮ ಎಂಬ ಭಾವನೆ ನಮ್ಮ ಹೃದಯದಲ್ಲಿದೆ. ಮತ್ತು ನಾವು ಅದೇ ಭಾವನೆಯೊಂದಿಗೆ ಜೀವನವನ್ನು ನಡೆಸಬೇಕು ಎಂದು ಅವರು ಹೇಳಿದ್ದಾರೆ.

ಈ ನಡುವೆ ರಾಹುಲ್‌ ಗಾಂಧಿಯ ಹೇಳಿಕೆಗೆ ಬಿಜೆಪಿ ಪ್ರತ್ಯುತ್ತರ ನೀಡಿದ್ದು, ಬಿಜೆಪಿಗೆ ರಾಹುಲ್ ಗಾಂಧಿ ಸರ್ಟಿಫಿಕೇಟ್ ಅಗತ್ಯವಿಲ್ಲ ಎಂದು ಬಿಜೆಪಿ ನಾಯಕ ಶಾನವಾಝ್ ಹುಸೇನ್ ಹೇಳಿದ್ದಾರೆ. ಇದೇ ವೇಳೆ ರಾಹುಲ್ ಗಾಂಧಿ ನಾಟಕ ತಂಡದ ನಾಯಕ ಎಂದು ಬೃಜೇಶ್ ಪಾಠಕ್ ಹೇಳಿದ್ದಾರೆ. 

share
Next Story
X