Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ರಾಜಮೌಳಿಗೆ ಪ್ರತಿಷ್ಠಿತ ‘ನ್ಯೂಯಾರ್ಕ್...

ರಾಜಮೌಳಿಗೆ ಪ್ರತಿಷ್ಠಿತ ‘ನ್ಯೂಯಾರ್ಕ್ ಫಿಲ್ಮ್ ಕ್ರಿಟಿಕ್ಸ್ ಸರ್ಕಲ್’ ಪ್ರಶಸ್ತಿ

4 Dec 2022 1:23 PM IST
share
ರಾಜಮೌಳಿಗೆ ಪ್ರತಿಷ್ಠಿತ ‘ನ್ಯೂಯಾರ್ಕ್ ಫಿಲ್ಮ್ ಕ್ರಿಟಿಕ್ಸ್ ಸರ್ಕಲ್’ ಪ್ರಶಸ್ತಿ

ನ್ಯೂರ್ಯಾಕ್: ನಿರ್ದೇಶಕ ಎಸ್.ಎಸ್. ರಾಜಮೌಳಿ (SS Rajamouli) ನಿರ್ದೇಶನದ ‘RRR’ ಚಿತ್ರ ಪಾಶ್ಚಾತ್ಯ ದೇಶಗಳ ಮಾರುಕಟ್ಟೆಯಲ್ಲಿ ಈಗಲೂ ಅಲೆ ಎಬ್ಬಿಸುತ್ತಿದ್ದು, ಇದರ ಬೆನ್ನಿಗೇ ‘ನ್ಯೂಯಾರ್ಕ್ ಫಿಲ್ಮ್ ಕ್ರಿಟಿಕ್ಸ್ ಸರ್ಕಲ್’ (New York Film Critics Circle) ಅವರನ್ನು ಅತ್ಯುತ್ತಮ ನಿರ್ದೇಶಕ ಪ್ರಶಸ್ತಿಗೆ ಆಯ್ಕೆ ಮಾಡಿದೆ ಎಂದು thehindu.com ವರದಿ ಮಾಡಿದೆ.

ಶುಕ್ರವಾರ ರಾತ್ರಿ ನ್ಯೂಯಾರ್ಕ್ ಫಿಲ್ಮ್ ಸರ್ಕಲ್ ಕ್ರಿಟಿಕ್ಸ್ ಸರ್ಕಲ್ ನ ಸಾಮಾಜಿಕ ಮಾಧ್ಯಮ ವೇದಿಕೆಯಲ್ಲಿ ವಿಜೇತರ ಹೆಸರನ್ನು ಪ್ರಕಟಿಸಲಾಯಿತು.

ಈ ಸಿನಿಮಾ ಮೇಳದಲ್ಲಿ ರಾಜಮೌಳಿ ಪ್ರಶಸ್ತಿಗೆ ಭಾಜನರಾಗಿರುವ ಸುದ್ದಿಯನ್ನು ‘ಆರ್ ಆರ್ ಆರ್’ ಅಧಿಕೃತ ಟ್ವಿಟರ್ ಖಾತೆಯಲ್ಲೂ ಪ್ರಕಟಿಸಲಾಗಿದೆ.

“@SSRajamouli ಅವರು ಪ್ರತಿಷ್ಠಿತ ‘ನ್ಯೂಯಾರ್ಕ್ ಫಿಲ್ಮ್ ಕ್ರಿಟಿಕ್ಸ್ ಸರ್ಕಲ್’ನಿಂದ ಶ್ರೇಷ್ಠ ನಿರ್ದೇಶಕ ಪ್ರಶಸ್ತಿಗೆ ಭಾಜನರಾಗಿದ್ದಾರೆ. @NYFCC, ನಾವೆಷ್ಟು ಸಂತಸ ಮತ್ತು ಹೆಮ್ಮೆಗೊಳಗಾಗಿದ್ದೇವೆ ಎಂಬುದನ್ನು ಪದಗಳಲ್ಲಿ ವಿವರಿಸಲು ಸಾಧ್ಯವಿಲ್ಲ. “ಆರ್ ಆರ್ ಆರ್’ ಚಲನಚಿತ್ರವನ್ನು ಗುರುತಿಸಿದ್ದಕ್ಕೆ ತೀರ್ಪುಗಾರರಿಗೆ ಹೃದಯಪೂರ್ವಕ ಧನ್ಯವಾದಗಳು” ಎಂದು ಟ್ವೀಟ್ ನಲ್ಲಿ ಬರೆಯಲಾಗಿದೆ.

ಸ್ವಾತಂತ್ರ್ಯಪೂರ್ವ ಕಾಲ್ಪನಿಕ ಕತೆಯನ್ನು ಹೊಂದಿದ್ದ ‘ಆರ್ ಆರ್ ಆರ್’ ಚಲನಚಿತ್ರದಲ್ಲಿ 1920ರ ನೈಜ ಸ್ವಾತಂತ್ರ್ಯ ಹೋರಾಟಗಾರರಾದ ಅಲ್ಲೂರಿ ಸೀತಾರಾಮ ರಾಜು ಹಾಗೂ ಕೋಮರಂ ಭೀಮರಾಜು ಪಾತ್ರದಲ್ಲಿ ರಾಮ್ ಚರಣ್ ಹಾಗೂ ಜೂನಿಯರ್ ಎನ್ ಟಿಆರ್ ನಟಿಸಿದ್ದರು.

ನಿರ್ದೇಶಕ ರಾಜಮೌಳಿಯನ್ನು ಟ್ವಿಟರ್ ನಲ್ಲಿ ಅಭಿನಂದಿಸಿರುವ ನಟ ಜೂನಿಯರ್ ಎನ್ ಟಿಆರ್, ಎನ್ ವೈಎಫ್ ಸಿಸಿ ಪ್ರಶಸ್ತಿಗೆ ನಿರ್ದೇಶಕ ರಾಜಮೌಳಿ ಭಾಜನರಾಗಿರುವುದು, ಅವರ ಜಾಗತಿಕ ಸಾಧನೆಯ ಪಯಣದ ಆರಂಭವಾಗಿದೆ ಎಂದು ಬರೆದುಕೊಂಡಿದ್ದಾರೆ. “ನಾನು ನಿಮ್ಮೊಂದಿಗೆ ಅವರ ಬಗ್ಗೆ ಏನು ತಿಳಿದುಕೊಂಡಿದ್ದೆನೊ ಅದನ್ನು ಇಡೀ ವಿಶ್ವವೇ ಇಂದು ತಿಳಿದುಕೊಳ್ಳುವ ಸಮಯವಾಗಿದೆ” ಎಂದೂ ಸೇರಿಸಿದ್ದಾರೆ.

ಮಾರ್ಚ್ ನಲ್ಲಿ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದ್ದ ‘ಆರ್ ಆರ್ ಆರ್’, ಜಾಗತಿಕ ಗಲ್ಲಾಪೆಟ್ಟಿಗೆಯಲ್ಲಿ ರೂ. 1200 ಕೋಟಿ ಸೂರೆ ಮಾಡಿತ್ತು. ಮೇ 20ರಂದು ಹಿಂದಿ ಅವತರಣಿಕೆಯಲ್ಲಿ ಈ ಚಿತ್ರ ನೆಟ್ ಫ್ಲಿಕ್ಸ್ ನಲ್ಲಿ ಪ್ರದರ್ಶನಗೊಳ್ಳುತ್ತಿದ್ದಂತೆಯೆ ಜಗತ್ತಿನಾದ್ಯಂತ ಅತ್ಯಂತ ಜನಪ್ರಿಯ ಭಾರತೀಯ ಸಿನಿಮಾ ಎಂಬ ಮನ್ನಣೆಗೆ ಪಾತ್ರವಾಯಿತು.

ಕೊಗೊಂಡಾರ ‘ಆಫ್ಟರ್ ಯಾಂಗ್’ ಹಾಗೂ ಮಾರ್ಟಿನ್ ಮ್ಯಾಕ್ ಡೊನಾಗ್ ರ ‘ದ ಬನ್ಷೀಸ್ ಆಫ್ ಇನ್ ಶೆರಿನ್’ ಚಿತ್ರಗಳಲ್ಲಿನ ಪಾತ್ರ ನಿರ್ವಹಣೆಗಾಗಿ ಕಾಲಿನ್ ಫಾರೆಲ್ ಅತ್ಯುತ್ತಮ ನಟ ಪ್ರಶಸ್ತಿಗೆ ಭಾಜನರಾದರು.

‘ಎವರಿಥಿಂಗ್ ಎವರಿವೇರ್ ಆಲ್ ಅಟ್ ಒನ್ಸ್’ ಚಿತ್ರದಲ್ಲಿನ ಅಭಿನಯಕ್ಕಾಗಿ ಕೆ ಹ್ಯೂ ಕ್ವಾನ್ ಅತ್ಯುತ್ತಮ ಪೋಷಕ ನಟ ಪ್ರಶಸ್ತಿಯನ್ನು ಪಡೆದರೆ, ‘ನೋಪ್’ ಚಿತ್ರದಲ್ಲಿನ ನಟನೆಗಾಗಿ ಕೆಕೆ ಪಾಲ್ಮರ್ ಅತ್ಯುತ್ತಮ ನಟಿ ಪ್ರಶಸ್ತಿಯನ್ನು ಗಿಟ್ಟಿಸಿಕೊಂಡರು.

ಇದನ್ನೂ ಓದಿ: ಪಿಎಸ್ಸೈ ಹೆಸರಲ್ಲಿ ಡೆತ್ ನೋಟ್ ಬರೆದಿಟ್ಟು ಯುವಕ ನಾಪತ್ತೆ

CONGRATULATIONS !!! @ssrajamouli Garu on winning the prestigious New York Film Critics Circle Award for Best Director!
Well deserved.. Thank you for taking Indian Cinema to Global level..@nyfcc #RRRMovie pic.twitter.com/UgMYrGHydI

— Ram Charan (@AlwaysRamCharan) December 4, 2022
share
Next Story
X