Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘದ...

ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ: ಅಧ್ಯಕ್ಷರಾಗಿ ಸಿದ್ದಿಕ್ ನೀರಾಜೆ, ಪ್ರ.ಕಾರ್ಯದರ್ಶಿಯಾಗಿ ಶಶಿಧರ ರೈ

5 Dec 2022 11:09 PM IST
share
ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ: ಅಧ್ಯಕ್ಷರಾಗಿ ಸಿದ್ದಿಕ್ ನೀರಾಜೆ, ಪ್ರ.ಕಾರ್ಯದರ್ಶಿಯಾಗಿ ಶಶಿಧರ ರೈ

ಪುತ್ತೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪುತ್ತೂರು ಶಾಖೆಯ ಆಡಳಿತ ಮಂಡಳಿಯ  ಚುನಾವಣೆಯು ಸೋಮವಾರ ಪುತ್ತೂರಿನ ಪತ್ರಿಕಾ ಭವನದಲ್ಲಿ ನಡೆಯಿತು. ಸಂಘದಲ್ಲಿ 23 ಮಂದಿ ಸದಸ್ಯರು ಮತದಾರರಾಗಿದ್ದು, ಚುನಾವಣೆಯಲ್ಲಿ ಶೇ. 100 ಮತದಾನ ದಾಖಲಾಗಿತ್ತು. 

ಅಧ್ಯಕ್ಷರಾಗಿ ಎ.ಸಿದ್ದಿಕ್ ನೀರಾಜೆ, ಉಪಾಧ್ಯಕ್ಷರಾಗಿ ಎಂ.ಎಸ್.ಭಟ್ ಮತ್ತು ಕಿರಣ್ ಪ್ರಸಾದ್ ಕೆ, ಕಾರ್ಯದರ್ಶಿಗಳಾಗಿ ಅಜಿತ್ ಕುಮಾರ್ ಕೆ ಹಾಗು ಕೆ.ಮೊಹಮ್ಮದ್ ನಝೀರ್ ಅವಿರೋಧವಾಗಿ ಆಯ್ಕೆಯಾಗಿದ್ದರು.

ಪ್ರಧಾನ ಕಾರ್ಯದರ್ಶಿಯಾಗಿ ಶಶಿಧರ ರೈ  ಹಾಗೂ ಕೋಶಾಧಿಕಾರಿಯಾಗಿ  ಸಂಶುದ್ದೀನ್ ಸಂಪ್ಯ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಸುಧಾಕರ ಕೆ., ಉಮಾಶಂಕರ, ಮೇಘ ಪಾಲೆತ್ತಾಡಿ, ಐ.ಬಿ.ಸಂದೀಪ್ ಕುಮಾರ್, ಶೇಷಪ್ಪ ಕಜೆಮಾರ್,  ಕುಮಾರ್ ಕಲ್ಲಾರೆ, ಕೃಷ್ಣ ಪ್ರಸಾದ್, ಕರುಣಾಕರ ರೈ ಸಿ.ಎಚ್ ಚುನಾವಣೆಯಲ್ಲಿ ಆಯ್ಕೆಯಾಗಿದ್ದಾರೆ.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಇಬ್ರಾಹಿಂ ಅಡ್ಕಸ್ಥಳ ಚುನಾವಣಾಧಿಕಾರಿ ಹಾಗೂ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ಗಂಗಾಧರ ಕಲ್ಲಪಳ್ಳಿ ಉಪ ಚುನಾವಣಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದರು. 

ಚುನಾವಣಾ ಮೇಲುಸ್ತುವಾರಿಯಾಗಿ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಎನ್.ರವಿಕುಮಾರ್ ಆಗಮಿಸಿದ್ದರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ, ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್, ಕಾರ್ಯಕಾರಿ ಸಮಿತಿ ಸದಸ್ಯ ರಾಜೇಶ್ ದಡ್ಡಂಗಡಿ ಚುನಾವಣಾ ಕರ್ತವ್ಯದಲ್ಲಿ ಭಾಗವಹಿಸಿದ್ದರು. 

share
Next Story
X