Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸುಳ್ಯ ಅನ್ಸಾರಿಯ ಎಜುಕೇಶನಲ್ ಸೆಂಟರ್...

ಸುಳ್ಯ ಅನ್ಸಾರಿಯ ಎಜುಕೇಶನಲ್ ಸೆಂಟರ್ ಮಹಿಳಾ ಶರೀಅತ್ ಕಾಲೇಜಿನಲ್ಲಿ ಪ್ರಥಮ ಸನದುದಾನ ಪ್ರದಾನ ಸಮಾರಂಭ

6 Dec 2022 12:08 AM IST
share
ಸುಳ್ಯ ಅನ್ಸಾರಿಯ ಎಜುಕೇಶನಲ್ ಸೆಂಟರ್ ಮಹಿಳಾ ಶರೀಅತ್ ಕಾಲೇಜಿನಲ್ಲಿ ಪ್ರಥಮ ಸನದುದಾನ ಪ್ರದಾನ ಸಮಾರಂಭ

ಸುಳ್ಯ, ಡಿ.5: ಸುಳ್ಯ ಅನ್ಸಾರಿಯ ಎಜುಕೇಶನಲ್ ಸೆಂಟರ್ ಇದರ ಅಧೀನದಲ್ಲಿ ಕಾರ್ಯಚರಿಸುತ್ತಿರುವ ಮಹಿಳಾ ಶರೀಅತ್ ಕಾಲೇಜ್ ಇದರ ವಿದ್ಯಾರ್ಥಿನಿಗಳಿಗೆ ಪ್ರಥಮ ಬಾರಿಗೆ ನುಸ್ರಿಯಾ ಸನದುದಾನ ಪ್ರದಾನ  ಕಾರ್ಯಕ್ರಮ ನಾವೂರು ಅನ್ಸಾರಿಯ ಸಭಾಂಗಣದಲ್ಲಿ ಇಂದು ನಡೆಯಿತು.

ಕಳೆದ ಮೂರು ವರ್ಷಗಳಿಂದ ಅನ್ಸಾರಿಯ ಮಹಿಳಾ ಶರೀಅತ್ ಕಾಲೇಜಿನಲ್ಲಿ ಇಸ್ಲಾಮಿಕ್ ಧಾರ್ಮಿಕ ಶಿಕ್ಷಣ ವಿದ್ಯಾಭ್ಯಾಸವನ್ನು ಪೂರೈಸಿದ ವಿದ್ಯಾರ್ಥಿನಿಯರಿಗೆ ಈ ಸನದು ದಾನ ನೀಡಲಾಯಿತು.

ಸುಳ್ಯದ ಇತಿಹಾಸದಲ್ಲಿ ಪ್ರಥಮ ಬಾರಿಗೆ ಸನದುದಾನ ಕಾರ್ಯಕ್ರಮ ಇದಾಗಿದ್ದು ಜಟ್ಟಿಪಳ್ಳ ನಿವಾಸಿ ಹನೀಫ್ ರವರ ಪುತ್ರಿ ನಬೀಸತ್ ತಬಶೀರಾ, ಕುಂಭಕೋಡು ನಿವಾಸಿ ಇಬ್ರಾಹಿಂ ರವರ ಪುತ್ರಿ ಆಯಿಸತ್ ಸಫ್ರೀನಾ , ಜಟ್ಟಿಪಳ್ಳ ನಿವಾಸಿ ಎಸ್ ಎಂ ಇಸ್ಮಾಯಿಲ್ ರವರ ಪುತ್ರಿ ಫಾತಿಮತ್ ತೌಫೀರಾ, ಶಾಂತಿನಗರ ನಿವಾಸಿ  ಕೆ ಇಸಾಕ್ ರವರ ಪುತ್ರಿ ಫಾತಿಮತ್ ಹಿಫ್ನ ಕೆ, ಈ ನಾಲ್ಕು ಮಂದಿ ವಿದ್ಯಾರ್ಥಿನಿಗಳು ಇಂದು ಸನದು ಸ್ವೀಕರಿಸಿದರು.

ಮಹಿಳಾ ಸಭಾ ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಸ್ಸಯ್ಯಿದತ್ ತಾಹಿರಾ ಬೀಬಿ ವಿದ್ಯಾರ್ಥಿನಿಗಳಿಗೆ ಸನದು ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿನಿಯರ ಪೋಷಕರು  ಉಪಸ್ಥಿತರಿದ್ದರು.

ಕಾರ್ಯಕ್ರಮದ ಮುಖ್ಯ ವೇದಿಕೆಯಲ್ಲಿ ಗಾಂಧಿನಗರ ಜುಮಾ ಮಸೀದಿ ಖತೀಬರಾದ ಅಶ್ರಫ್ ಖಾಮಿಲ್ ಸಖಾಫಿ ಸನದುದಾನದ ಮುಖ್ಯ ಪ್ರಭಾಷಣವನ್ನು ಮಾಡಿ ಕಾರ್ಯಕ್ರಮದ ಮಹತ್ವವನ್ನು ವಿವರಿಸಿದರು.

ಸೈಯದ್ ಕುಂಞಿ ಕೋಯಾ ತಂಗಳ್ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿದರು. ವೇದಿಕೆಯಲ್ಲಿ ಸ್ಥಳೀಯ ಮಸೀದಿ ಖತೀಬರಾದ ಉಮ್ಮರ್ ಮುಸ್ಲಿಂ ಮರ್ದಾಳ, ಸಯ್ಯದ್ ಉಸೈನ್ ಪಾಷಾ ಸಹದಿ, ಸಂಸ್ಥೆಯ ಆಡಳಿತ ಸಮಿತಿ ಅಧ್ಯಕ್ಷ ಅಬ್ದುಲ್ ಮಜೀದ್ ಜನತಾ, ಕಾರ್ಯದರ್ಶಿ ಅಬ್ದುಲ್ ಲತೀಫ್ ಹರ್ಲಡ್ಕ, ಮುಖಂಡರುಗಳಾದ ಅಬ್ದುಲ್ ಹಮೀದ್ ಬೀಜಕೊಚ್ಚಿ,ಮುಅಲ್ಲಿಮ್ಮರು ಗಳಾದ ನೌಶಾದ್ ಮದನಿ,ಅಬೂಬಕ್ಕರ್ ಹಿಮಮಿ, ಮುಖ್ಯ ಶಿಕ್ಷಕರಾದ ಅಬ್ದುಲ್ ರಹಿಮಾನ್, ಇಕ್ಬಾಲ್ ಎಲಿಮಲೆ, ಹಾಜಿ ಶುಕೂರ್, ಇಸ್ಮಾಯಿಲ್ ಹಾಜಿ, ಹಸನ್ ಹಾಜಿ ಬಾಳೆಮಕ್ಕಿ, ಶಾಫಿ ಕುತ್ತಮಟ್ಟೆ, ರಿಯಾಝ್ ಕಟ್ಟೆಕ್ಕರ್ಸ್,ಹಾಜಿ ಅಬ್ದುಲ್ಲ ಕಟ್ಟೆಕ್ಕರ್ಸ್,ಎಸ್ ಎಂ ಅಬ್ದುಲ್ ಹಮೀದ್, ಅಬ್ದುಲ್ ಖಾದರ್ ಪಟೇಲ್, ಎಸ್ ಪಿ ಹಮೀದ್,ಶಹೀದ್ ಪಾರೆ ಮೊದಲಾದವರು ಉಪಸ್ಥಿತರಿದ್ದರು.

ಸಮಾರಂಭದಲ್ಲಿ ಗ್ರೀನ್ ವ್ಯೂ ಶಿಕ್ಷಣ ಸಂಸ್ಥೆಯ ಕಲಾ ಶಿಕ್ಷಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಂಜುನಾಥ್ ಬೀರಮಂಗಲ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು.

ಶಿಕ್ಷಕ ಅಡ್ವಕೇಟ್ ಅಬ್ದುಲ್ಲಾ ಸಖಾಫಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

share
Next Story
X