Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ವಿಶ್ವಕಪ್ 2022: ದಕ್ಷಿಣ ಕೊರಿಯಾ...

ವಿಶ್ವಕಪ್ 2022: ದಕ್ಷಿಣ ಕೊರಿಯಾ ವಿರುದ್ಧ ಭರ್ಜರಿ ಗೆಲುವನ್ನು ಪೀಲೆಗೆ ಸಮರ್ಪಿಸಿದ ಬ್ರೆಝಿಲ್ ಆಟಗಾರರು

6 Dec 2022 1:59 PM IST
share
ವಿಶ್ವಕಪ್ 2022: ದಕ್ಷಿಣ ಕೊರಿಯಾ ವಿರುದ್ಧ ಭರ್ಜರಿ ಗೆಲುವನ್ನು  ಪೀಲೆಗೆ ಸಮರ್ಪಿಸಿದ ಬ್ರೆಝಿಲ್ ಆಟಗಾರರು

ದೋಹಾ: ಖತರ್‌ನಲ್ಲಿ ನಡೆಯುತ್ತಿರುವ 2022 ರ ಫಿಫಾ ವಿಶ್ವಕಪ್‌ನಲ್ಲಿ  ಸೋಮವಾರ ದಕ್ಷಿಣ ಕೊರಿಯಾ ವಿರುದ್ಧ 4-1 ಅಂತರದ ಭರ್ಜರಿ ಜಯ ಸಾಧಿಸಿದ ಬ್ರೆಝಿಲ್ ಕ್ವಾರ್ಟರ್‌ಫೈನಲ್‌ಗೆ ಲಗ್ಗೆ ಇಟ್ಟಿತು. ನೇಮರ್ ನೇತೃತ್ವದ ಆಟಗಾರರು ಈ ಗೆಲುವನ್ನು ಸಾವೊ ಪಾಲೊ ಆಸ್ಪತ್ರೆಯಿಂದ ಪಂದ್ಯವನ್ನು ವೀಕ್ಷಿಸಿದ ದಂತಕಥೆ ಪೀಲೆಗೆ  ಸಮರ್ಪಿಸಿದರು.

ಕರುಳಿನ ಕ್ಯಾನ್ಸರ್ ವಿರುದ್ಧ ಹೋರಾಡುತ್ತಿರುವ ಪೀಲೆ ಸದ್ಯ ಈ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದಾರೆ.

ದಕ್ಷಿಣ ಕೊರಿಯಾವನ್ನು ಸೋಲಿಸಿದ ನಂತರ ಬ್ರೆಝಿಲ್ ಆಟಗಾರರು 82 ವರ್ಷದ ಪೀಲೆಯ ಚಿತ್ರವಿರುವ ಬ್ಯಾನರ್ ಅನ್ನು ಹಿಡಿದು ಅವರಿಗೆ  ಗೌರವ ಸಲ್ಲಿಸಿದರು ಹಾಗೂ  ಕ್ಯಾನ್ಸರ್ ವಿರುದ್ಧದ ಹೋರಾಟದಲ್ಲಿ ಜಯಶಾಲಿಯಾಗಿ ಬರುವಂತೆ ಅವರಿಗೆ ಪ್ರೇರೇಪಿಸಿದರು.

"ಪೀಲೆ ಅವರು ಈಗ ಅನುಭವಿಸುತ್ತಿರುವ ನೋವಿನ ಕುರಿತು ಮಾತನಾಡುವುದು ಕಷ್ಟ, ಆದರೆ ನಾನು ಅವರಿಗೆ ಶುಭ ಹಾರೈಸುತ್ತೇನೆ" ಎಂದು ಪಾದದ ಗಾಯದಿಂದಾಗಿ ವಿಶ್ವಕಪ್‌ನಿಂದ ಬೇಗನೆ ನಿರ್ಗಮಿಸುವ ಭೀತಿಯಲ್ಲಿದ್ದ ನೇಮರ್ ಹೇಳಿದರು.

"ಅವರು ಆದಷ್ಟು ಬೇಗನೇ  ಉತ್ತಮ ಆರೋಗ್ಯದೊಂದಿಗೆ  ಮರಳುತ್ತಾರೆ ಎಂಬ ವಿಶ್ವಾಸ ನನಗಿದೆ ಹಾಗೂ ನಾವು ಅವರನ್ನು ಗೆಲುವಿನಿಂದ ಸಮಾಧಾನಪಡಿಸಬಹುದು" ಎಂದು ಬ್ರೆಝಿಲ್ ಸ್ಟಾರ್ ' Globo 'ಗೆ ತಿಳಿಸಿದರು.

ಬ್ರೆಝಿಲ್ ಟ್ರೋಫಿ ಗೆಲ್ಲುವ ನೆಚ್ಚಿನ ತಂಡವಾಗಿದ್ದು  ಆರನೇ ವಿಶ್ವಕಪ್ ಪ್ರಶಸ್ತಿ ಮೇಲೆ ಕಣ್ಣಿಟ್ಟಿದೆ. ಬ್ರೆಝಿಲ್ ನ  ಮೊದಲ ಮೂರು ವಿಶ್ವಕಪ್ ವಿಜಯಗಳಲ್ಲಿ ಪೀಲೆ ತಂಡದ ಭಾಗವಾಗಿದ್ದರು

"ಅವರಿಗೆ ನಮ್ಮಿಂದ ಸಾಕಷ್ಟು ಶಕ್ತಿ ಬೇಕು ಹಾಗೂ  ಈ ಗೆಲುವು ಅವರಿಗೆ ಸಮರ್ಪಿಸುವೆ, ಅವರು ಈ ಪರಿಸ್ಥಿತಿಯಿಂದ ಹೊರಬರುತ್ತಾರೆ.  ನಾವು ಅವರಿಗಾಗಿ  ಚಾಂಪಿಯನ್ ಆಗಲು ಸಾಧ್ಯ" ಎಂದು ಬ್ರೆಝಿಲ್ ಆಟಗಾರ ವಿನಿಶಿಯಸ್ ಹೇಳಿದರು.

Touching tribute from Brazil players to their greatest ever. Pelé! pic.twitter.com/ol8Xj1M1Rf

— Adriano Del Monte (@adriandelmonte) December 5, 2022
share
Next Story
X