Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಫೋರ್ಬ್ಸ್ ಏಶ್ಯಾ ಲೋಕೋಪಕಾರಿಗಳ...

ಫೋರ್ಬ್ಸ್ ಏಶ್ಯಾ ಲೋಕೋಪಕಾರಿಗಳ ಪಟ್ಟಿಯಲ್ಲಿ ಗೌತಮ್ ಅದಾನಿ ಸಹಿತ ಮೂವರು ಭಾರತೀಯರಿಗೆ ಸ್ಥಾನ

6 Dec 2022 3:09 PM IST
share
ಫೋರ್ಬ್ಸ್ ಏಶ್ಯಾ ಲೋಕೋಪಕಾರಿಗಳ ಪಟ್ಟಿಯಲ್ಲಿ ಗೌತಮ್ ಅದಾನಿ ಸಹಿತ ಮೂವರು ಭಾರತೀಯರಿಗೆ ಸ್ಥಾನ

ಸಿಂಗಾಫುರ್: ಫೋರ್ಬ್ಸ್‌ ಏಶ್ಯಾದ 16ನೇ 'ಹೀರೋಸ್‌ ಆಫ್‌ ಫಿಲಾಂತ್ರಪಿ' ಪಟ್ಟಿ (Forbes Asia Philanthropy List) ಇಂದು ಬಿಡುಗಡೆಗೊಂಡಿದ್ದು, ಈ ಪಟ್ಟಿಯಲ್ಲಿ ಉದ್ಯಮಿಗಳಾದ ಗೌತಮ್‌ ಅದಾನಿ (Gautam Adani), ಶಿವ್‌ ನಾಡರ್‌ (Shiv Nadar), ಅಶೋಕ್‌ ಸೂಟ (Ashok Soota) ಮತ್ತು ಮಲೇಷ್ಯನ್-ಭಾರತೀಯ ಉದ್ಯಮಿ ಬ್ರಹ್ಮಲ್‌ ವಾಸುದೇವನ್‌ ಮತ್ತವರ ವಕೀಲೆ ಪತ್ನಿ ಶಾಂತಿ ಕಂಡಯ್ಯ ಕಾಣಿಸಿಕೊಂಡಿದ್ದಾರೆ.

ಗೌತಮ್‌ ಅದಾನಿ ಅವರು ಈ ವರ್ಷದ ಜೂನ್‌ ತಿಂಗಳಿನಲ್ಲಿ ತಮಗೆ 60 ವರ್ಷ ತುಂಬುತ್ತಿದ್ದಂತೆ ರೂ 60,000 ಕೋಟಿ ಹಣವನ್ನು ದಾನ ಮಾಡವುದಾಗಿ ತಿಳಿಸಿದ್ದರು. ಇದರಿಂದ ಸಮಾಜಮುಖಿ ಕಾರ್ಯಗಳಿಗೆ ಗರಿಷ್ಠ ದೇಣಿಗೆ ನೀಡಿದ ಭಾರತದ ಉದ್ಯಮಿಗಳಲ್ಲಿ  ಅವರು ಗುರುತಿಸಲ್ಪಟ್ಟಿದ್ದಾರೆ ಎಂದು ಫೋರ್ಬ್ಸ್‌ ಪತ್ರಿಕಾ ಹೇಳಿಕೆ ತಿಳಿಸಿದೆ. ಅದಾನಿ ಅವರು ನೀಡಲಿರುವ ರೂ. 60,000 ಕೋಟಿ ಹಣ ಆರೋಗ್ಯ ಸೇವೆ, ಶಿಕ್ಷಣ, ಕೌಶಲ್ಯಾಭಿವೃದ್ಧಿಗಾಗಿ ಬಳಸಲಾಗುವುದು ಹಾಗೂ ಈ ಕೊಡುಗೆಯನ್ನು ಅವರ ಕುಟುಂಬವು 1996 ರಲ್ಲಿ ಸ್ಥಾಪಿಸಿದ ಅದಾನಿ ಫೌಂಡೇಶನ್‌ ಮೂಲಕ ನೀಡಲಾಗುವುದು. ಪ್ರತಿ ವರ್ಷ ಈ ಫೌಂಡೇಶನ್‌  ದೇಶದ ಸುಮಾರು 37 ಲಕ್ಷ ಜನರಿಗೆ ಸಹಾಯಹಸ್ತ ಚಾಚುತ್ತದೆ ಎಂದು ವರದಿಯಾಗಿದೆ.

ಉದ್ಯಮಿ ಹಾಗೂ ಎಚ್‌ಸಿಎಲ್‌ ಟೆಕ್ನಾಲಜೀಸ್‌ ಸಹ-ಸ್ಥಾಪಕ ಶಿವ್‌ ನಾಡರ್‌ ಅವರು ತಮ್ಮ ಶಿವ್‌ ನಾಡರ್‌ ಫೌಂಡೇಶನ್‌ ಮೂಲಕ ಕಳೆದ ಕೆಲವು ದಶಕಗಳಿಂದ ಹಲವಾರು ಸಮಾಜಿಕ ಉದ್ದೇಶಗಳಿಗೆ ಸುಮಾರು 1 ಬಿಲಿಯನ್‌ ಯುಎಸ್‌ ಡಾಲರ್‌  ನೀಡುತ್ತಾ ಬಂದಿದ್ದಾರೆ. ಈ ವರ್ಷ ಅವರ ಫೌಂಡೇಶನ್‌ ದೇಣಿಗೆ ನೀಡಿದ ಮೊತ್ತ ರೂ 11,600 ಕೋಟಿ ಆಗಿದೆ.

ಟೆಕ್‌ ಉದ್ಯಮಿ ಅಶೋಕ್‌ ಸೂಟ ಅವರು ತಮ್ಮ ವೈದ್ಯಕೀಯ ಸಂಶೋಧನಾ ಟ್ರಸ್ಟ್‌ ಮೂಲಕ ರೂ. 600 ಕೋಟಿ ದೇಣಿಗೆ ನೀಡುವುದಾಗಿ ಹೇಳಿದ್ದರು.

ಕೌಲಾಲಂಪುರ ಮೂಲದ ಸಂಸ್ಥೆ ಕ್ರಿಯೇಡರ್‌ ಸ್ಥಾಪಕ ಮತ್ತು ಸಿಇಒ ವಾಸುದೇವನ್‌ ಮತ್ತವರ ಪತ್ನಿ  ತಮ್ಮ ಕ್ರಿಯೇಡರ್‌ ಫೌಂಡೇಶನ್‌ ಮೂಲಕ ಈ ವರ್ಷದ  ಮೇ ತಿಂಗಳಿನಲ್ಲಿ ಪೆರಕ್‌ ರಾಜ್ಯದ ಕಂಪರ್‌ ಕ್ಯಾಂಪಸ್‌ನಲ್ಲಿರುವ ಯುನಿವರ್ಸಿಟಿ ಟುಂಕು ಅಬ್ದುಲ್‌ ರಹಮಾನ್‌ನಲ್ಲಿ ಆಸ್ಪತ್ರೆ ನಿರ್ಮಿಸಲು 50 ಮಿಲಿಯನ್‌ ಮಲೇಷ್ಯನ್‌ ರಿಂಗ್ಗಿಟ್‌ ದೇಣಿಗೆ ನೀಡುವುದಾಗಿ ಘೋಷಿಸಿದ್ದರು.

share
Next Story
X